AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬಾಬ್​ ಮೇ ಹಡ್ಡಿ ಆಗ್ತಾನೆ ಅಂತಾ.. ಭಾವಿ ಪತಿಯನ್ನೇ ಕೊಲೆಗೈದ ಖತರ್ನಾಕ್​ ಯುವತಿ ಅಂದರ್​!

ಪ್ರಿಯಕರನ ಜೊತೆ ಸೇರಿ ಯುವತಿಯೊಬ್ಬಳು ತನ್ನ ಭಾವಿ ಪತಿಯನ್ನೇ ಹತ್ಯೆಗೈದಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡ ಗ್ರಾಮದಲ್ಲಿ ನಡೆದಿದೆ.

ಕಬಾಬ್​ ಮೇ ಹಡ್ಡಿ ಆಗ್ತಾನೆ ಅಂತಾ.. ಭಾವಿ ಪತಿಯನ್ನೇ ಕೊಲೆಗೈದ ಖತರ್ನಾಕ್​ ಯುವತಿ ಅಂದರ್​!
ಮೆಹಬೂಬ್‌, ಆರೋಪಿ ಖಾಜಾಬಿ (ಎಡ); ಪ್ರಿಯಕರ ಶಬ್ಬೀರ್‌ (ಬಲ)
KUSHAL V
|

Updated on:Dec 01, 2020 | 1:11 PM

Share

ರಾಯಚೂರು: ಪ್ರಿಯಕರನ ಜೊತೆ ಸೇರಿ ಯುವತಿಯೊಬ್ಬಳು ತನ್ನ ಭಾವಿ ಪತಿಯನ್ನೇ ಹತ್ಯೆಗೈದಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡ ಗ್ರಾಮದಲ್ಲಿ ನಡೆದಿದೆ. ಭಾಬಿ ಮದುಮಗ ಮೆಹಬೂಬ್(30) ಕೊಲೆಯಾದ ದುರ್ದೈವಿ.

ಸಿರವಾರ ಪಟ್ಟಣದ ನಿವಾಸಿಯಾಗಿದ್ದ ಮಹಬೂಬ್ ಜೊತೆ ಡಿ.3ರಂದು ಗ್ರಾಮದ ಖಾಜಾಬಿ ಮದುವೆ ನಿಶ್ಚಯವಾಗಿತ್ತು. ಆದರೆ, ಖಾಜಾಬಿ ಅದೇ ಗ್ರಾಮದ ಶಬ್ಬೀರ್‌ನನ್ನು ಪ್ರೀತಿಸುತ್ತಿದ್ದಳು. ಹೀಗಾಗಿ, ಶಬ್ಬೀರ್ ಜೊತೆ ಸೇರಿ ಖಾಜಾಬಿ ಮೆಹಬೂಬ್‌ ಹತ್ಯೆಗೆ ಸ್ಕೆಚ್​​ ಹಾಕಿದಳು.

ಅದರಂತೆ ಶಬ್ಬೀರ್, ಮೆಹಬೂಬ್‌ನನ್ನ ಅಪಹರಿಸಿ ಕೊಲೆಗೈದಿದ್ದ. ಬಳಿಕ ತೊಗರಿ ಹೊಲದಲ್ಲಿ ಮೆಹಬೂಬ್​ ಶವ ಹೂತಿಟ್ಟು ಇಬ್ಬರು ಪ್ರೇಮಿಗಳು ಪರಾರಿಯಾಗಿದ್ರು. ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಾಗಿತ್ತು.

ಸದ್ಯ, ಖಾಜಾಬಿ ಮೊಬೈಲ್ ಡಾಟಾ ಆಧರಿಸಿ ಪೊಲೀಸರು ಅವರನ್ನು ಪತ್ತೆಹಚ್ಚಿದ್ದಾರೆ. ಖಾಜಾಬಿ ಮತ್ತು ಆಕೆಯ ಪ್ರಿಯಕರ ಶಬ್ಬೀರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೊಲೆಗೆ ಸಹಕರಿಸಿದ್ದ ಶಬ್ಬೀರ್​ನ ಇಬ್ಬರು ಸ್ನೇಹಿತರಿಗಾಗಿ ಪೊಲೀಸರು ಜಾಲ ಬೀಸಿದ್ದಾರೆ.

Published On - 1:06 pm, Tue, 1 December 20

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ