AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತ್ಯ ಹಿಂಬಾಲಿಸುತ್ತಿದ್ದ ವ್ಯಕ್ತಿಗೆ ಚಪ್ಪಲಿ ಏಟು ನೀಡಿದ ಮಹಿಳೆ.. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಗೋಪಾಲ್ ಗುರನ್ನವರ್ ಎಂಬುವ ವ್ಯಕ್ತಿ ಹಲವು ತಿಂಗಳುಗಳಿಂದ ಹಿಂಬಾಲಿಸಿ ಚೂಡಾಯಿಸುತ್ತಿದ್ದ. ಇದೇ ರೀತಿ ನಿನ್ನೆ ಕೂಡ ಗೋಪಾಲ್ ಮಹಿಳೆಯನ್ನು ಹಿಂಬಾಲಿಸಿದ್ದಾನೆ.....

ನಿತ್ಯ ಹಿಂಬಾಲಿಸುತ್ತಿದ್ದ ವ್ಯಕ್ತಿಗೆ ಚಪ್ಪಲಿ ಏಟು ನೀಡಿದ ಮಹಿಳೆ.. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ವ್ಯಕ್ತಿಗೆ ಚಪ್ಪಲಿ ಏಟು
TV9 Web
| Edited By: |

Updated on: Jul 04, 2021 | 9:46 AM

Share

ಬೆಳಗಾವಿ: ನಿತ್ಯ ಹಿಂಬಾಲಿಸಿ ಚೂಡಾಯಿಸುತ್ತಿದ್ದ ವ್ಯಕ್ತಿಗೆ ಮಹಿಳೆ ಚಪ್ಪಲಿ ಏಟು ನೀಡಿದ ಘಟನೆ ಬೆಳಗಾವಿ‌ ನಗರದ ಎಸ್‌ಪಿ ಕಚೇರಿಯ ಮುಂದಿನ ರಸ್ತೆಯಲ್ಲಿ ನಡೆದಿದೆ. ಜುಲೈ 04ರ ಸಂಜೆ ಈ ಘಟ‌ನೆ ನಡೆದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಚಪ್ಪಲಿಯಿಂದ ಹೊಡೆಯುವ ದೃಶ್ಯಗಳು ವೈರಲ್ ಆಗಿವೆ.

ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಗೋಪಾಲ್ ಗುರನ್ನವರ್ ಎಂಬುವ ವ್ಯಕ್ತಿ ಹಲವು ತಿಂಗಳುಗಳಿಂದ ಹಿಂಬಾಲಿಸಿ ಚೂಡಾಯಿಸುತ್ತಿದ್ದ. ಇದೇ ರೀತಿ ನಿನ್ನೆ ಕೂಡ ಗೋಪಾಲ್ ಮಹಿಳೆಯನ್ನು ಹಿಂಬಾಲಿಸಿದ್ದಾನೆ. ಹೀಗಾಗಿ ಕೋಪ ತಾರಕಕ್ಕೇರಿ ಗೋಪಾಲ್ನಿಗೆ ಮಹಿಳೆ ಚಪ್ಪಲಿ ಏಟು ನೀಡಿದ್ದಾರೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ಹಿಂಬಾಲಿಸುತ್ತಿದ್ದನೆಂದು ನೊಂದ ಮಹಿಳೆ ಮತ್ತು ಆಕೆಯ ಪತಿಯಿಂದ ಕಾಮುಕನಿಗೆ ಚಪ್ಪಲಿ ಏಟು ಬಿದ್ದಿದೆ.

ಇನ್ನು ರಸ್ತೆಯಲ್ಲಿ ಈ ಘಟನೆ ನಡೆಯುತ್ತಿದ್ದಂತೆ ಸಾರ್ವಜನಿಕರು ಗುಂಪು ಸೇರಿದ್ದಾರೆ. ಮತ್ತೆ ಕೆಲ ಯುವಕರು ಘಟನೆಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದಾರೆ. ಸಾರ್ವಜನಿಕರು ಸೇರುತ್ತಿದ್ದಂತೆ‌ ಗೋಪಾಲ್ ಸ್ಥಳದಿಂದ ಪರಾರಿಯಾಗಿದ್ದಾನೆ.

woman beats man

ವ್ಯಕ್ತಿಗೆ ಚಪ್ಪಲಿ ಏಟು ನೀಡಿದ ಮಹಿಳೆ

ಇದನ್ನೂ ಓದಿ: Bharat Chemicals: ಮಹಾರಾಷ್ಟ್ರದ ಭಾರತ್ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; ಹಲವರಿಗೆ ಗಾಯ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!