AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ತನ್ನ ಶೀಲ ಶಂಕಿಸಿದ್ದಕ್ಕೆ ಮನನೊಂದ ಮಹಿಳೆ.. ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣು

ಪತಿಯ ಅನುಮಾನಕ್ಕೆ ಬೇಸತ್ತ ಮಹಿಳೆಯೊಬ್ಬಳು ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ಪೇಟೆಯಲ್ಲಿ ನಡೆದಿದೆ. ವಿದ್ಯಾಧರೆ (38) ಆತ್ಮಹತ್ಯೆಗೆ ಶರಣಾದ ಮಹಿಳೆ.

ಪತಿ ತನ್ನ ಶೀಲ ಶಂಕಿಸಿದ್ದಕ್ಕೆ ಮನನೊಂದ ಮಹಿಳೆ.. ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣು
ಡೆತ್​ನೋಟ್​ ಬರೆದಿಟ್ಟು ವಿದ್ಯಾಧರೆ ನೇಣಿಗೆ ಶರಣು
KUSHAL V
|

Updated on: Jan 22, 2021 | 9:28 PM

Share

ನೆಲಮಂಗಲ: ಪತಿಯ ಅನುಮಾನಕ್ಕೆ ಬೇಸತ್ತ ಮಹಿಳೆಯೊಬ್ಬಳು ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ಪೇಟೆಯಲ್ಲಿ ನಡೆದಿದೆ. ವಿದ್ಯಾಧರೆ (38) ಆತ್ಮಹತ್ಯೆಗೆ ಶರಣಾದ ಮಹಿಳೆ.

ಇನ್ನು ನೇಣಿಗೆ ಶರಣಾಗುವ ಮುನ್ನ ಡೆತ್​ನೋಟ್​ ಬರೆದಿಟ್ಟ ವಿದ್ಯಾಧರೆ ತನ್ನ ಪತಿ ಉಮೇಶ್ ಸದಾ ತನ್ನ ಶೀಲದ ಬಗ್ಗೆ ಶಂಕೆ ವ್ಯಕ್ತಪಡಿಸಿತ್ತಿದ್ದರು ಎಂದು ಉಲ್ಲೇಖಿಸಿದ್ದಾರೆ. ಇದರಿಂದ ಮನನೊಂದ ವಿದ್ಯಾಧರೆ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ಡೆತ್​ನೋಟ್​ನಲ್ಲಿ ಬರೆದಿದ್ದಾರೆ. ಜೊತೆಗೆ, ತನ್ನ ಅಂತ್ಯ ಸಂಸ್ಕಾರವನ್ನು ತವರಿನಲ್ಲೇ ಮಾಡಬೇಕೆಂದು ಬರೆದಿದ್ದಾರೆ.

ಮಹಿಳಾ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಎಫ್​ಐಆರ್ ದಾಖಲು

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ