ಪತಿ ತನ್ನ ಶೀಲ ಶಂಕಿಸಿದ್ದಕ್ಕೆ ಮನನೊಂದ ಮಹಿಳೆ.. ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣು
ಪತಿಯ ಅನುಮಾನಕ್ಕೆ ಬೇಸತ್ತ ಮಹಿಳೆಯೊಬ್ಬಳು ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ಪೇಟೆಯಲ್ಲಿ ನಡೆದಿದೆ. ವಿದ್ಯಾಧರೆ (38) ಆತ್ಮಹತ್ಯೆಗೆ ಶರಣಾದ ಮಹಿಳೆ.

ಡೆತ್ನೋಟ್ ಬರೆದಿಟ್ಟು ವಿದ್ಯಾಧರೆ ನೇಣಿಗೆ ಶರಣು
ನೆಲಮಂಗಲ: ಪತಿಯ ಅನುಮಾನಕ್ಕೆ ಬೇಸತ್ತ ಮಹಿಳೆಯೊಬ್ಬಳು ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ಪೇಟೆಯಲ್ಲಿ ನಡೆದಿದೆ. ವಿದ್ಯಾಧರೆ (38) ಆತ್ಮಹತ್ಯೆಗೆ ಶರಣಾದ ಮಹಿಳೆ.

ಇನ್ನು ನೇಣಿಗೆ ಶರಣಾಗುವ ಮುನ್ನ ಡೆತ್ನೋಟ್ ಬರೆದಿಟ್ಟ ವಿದ್ಯಾಧರೆ ತನ್ನ ಪತಿ ಉಮೇಶ್ ಸದಾ ತನ್ನ ಶೀಲದ ಬಗ್ಗೆ ಶಂಕೆ ವ್ಯಕ್ತಪಡಿಸಿತ್ತಿದ್ದರು ಎಂದು ಉಲ್ಲೇಖಿಸಿದ್ದಾರೆ. ಇದರಿಂದ ಮನನೊಂದ ವಿದ್ಯಾಧರೆ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ಡೆತ್ನೋಟ್ನಲ್ಲಿ ಬರೆದಿದ್ದಾರೆ. ಜೊತೆಗೆ, ತನ್ನ ಅಂತ್ಯ ಸಂಸ್ಕಾರವನ್ನು ತವರಿನಲ್ಲೇ ಮಾಡಬೇಕೆಂದು ಬರೆದಿದ್ದಾರೆ.

ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು
Follow Us