AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಗಂಡನಿಗೆ ಕೈಕಾಲು ಕಟ್ಟಿ ಹಾಕಿ ಟ್ರೀಟ್ಮೆಂಟ್ ಕೊಟ್ಟಿದ್ದಾರೆ, ಅವರ ಸಾವಿಗೆ ವಿಕ್ಟೋರಿಯಾ ವೈದ್ಯರೇ ಕಾರಣ ಎಂದು ಕಣ್ಣೀರಿಟ್ಟ ಮಹಿಳೆ

ಕೈಕಾಲು ಕಟ್ಟಿಹಾಕಿ ಟ್ರೀಟ್ಮೆಂಟ್ ಕೊಡುವ ಅಗತ್ಯವೇನಿತ್ತು? ನನ್ನ ಗಂಡನ ಸಾವಿಗೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯರೇ ಕಾರಣ ಎಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಆರೋಪಿಸಿದ್ದಾರೆ.

ನನ್ನ ಗಂಡನಿಗೆ ಕೈಕಾಲು ಕಟ್ಟಿ ಹಾಕಿ ಟ್ರೀಟ್ಮೆಂಟ್ ಕೊಟ್ಟಿದ್ದಾರೆ, ಅವರ ಸಾವಿಗೆ ವಿಕ್ಟೋರಿಯಾ ವೈದ್ಯರೇ ಕಾರಣ ಎಂದು ಕಣ್ಣೀರಿಟ್ಟ ಮಹಿಳೆ
ನ್ಯಾಯಾಂಗ ಬಂಧನದಲ್ಲಿದ್ದ ವಿಚಾರಣಾಧಿನ ಗಾಯಾಳು ಖೈದಿ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಸಾವು
ಆಯೇಷಾ ಬಾನು
|

Updated on: Apr 25, 2021 | 2:13 PM

Share

ಬೆಂಗಳೂರು: ಮಹಾಮಾರಿ ಕೊರೊನಾ ನಡುವೆ ಸರ್ಕಾರಿ ಆಸ್ಪತ್ರೆಯ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ನನ್ನ ಗಂಡನಿಗೆ ಕೈಕಾಲು ಕಟ್ಟಿ ಹಾಕಿ ಟ್ರೀಟ್ಮೆಂಟ್ ಕೊಟ್ಟಿದ್ದಾರೆ. ಕೈಕಾಲು ಕಟ್ಟಿಹಾಕಿ ಟ್ರೀಟ್ಮೆಂಟ್ ಕೊಡುವ ಅಗತ್ಯವೇನಿತ್ತು? ನನ್ನ ಗಂಡನ ಸಾವಿಗೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯರೇ ಕಾರಣ ಎಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಆರೋಪಿಸಿದ್ದಾರೆ.

ಪೀಪಲ್ ಟ್ರೀ ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿದ್ದೆವು. ಆಗ ಕೊರೊನಾ ಪಾಸಿಟಿವ್ ಬಂತು. ಎಷ್ಟೇ ಪ್ರಯತ್ನಿಸಿದರೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಿಗಲೇ ಇಲ್ಲ. 3 ದಿನಗಳ ನಂತರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದೆವು. ವಿಕ್ಟೋರಿಯಾದಲ್ಲಿ ಕೊವಿಡ್ ಟೆಸ್ಟ್ ಮಾಡಿಸಿದ ವೇಳೆ ರಿಪೋರ್ಟ್ ನೆಗೆಟಿವ್ ಬಂದಿತ್ತು. ಆದ್ರೆ ಅಲ್ಲಿನ ಸಿಬ್ಬಂದಿ ಹೇಗಿದ್ರೂ ಕೊವಿಡ್ ವಾರ್ಡ್ಗೆ ಬಂದಿದ್ದೀರಿ ಚಿಕಿತ್ಸೆ ಪಡೆಯಿರಿ ಎಂದು ಒತ್ತಾಯಪೂರ್ವಕವಾಗಿ ಕೂಡಿಟ್ಟು ಚಿಕಿತ್ಸೆ ನೀಡಿದ್ದಾರೆ. ಆದರೆ ಯಾವ ರೀತಿ ಚಿಕಿತ್ಸೆ ನೀಡಿದರು ಎಂದು ಮಾಹಿತಿಯಿಲ್ಲ ಎಂದು ಮಹಿಳೆ ಆರೋಪ ಮಾಡಿದ್ದಾರೆ.

ನನ್ನ ಪತಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆಯನ್ನೇ ನೀಡಿಲ್ಲ. ಆಸ್ಪತ್ರೆಗೆ ದಾಖಲಾಗುವಾಗ ಸ್ಮಾರ್ಟ್ಫೋನ್ ಬೇಡ ಅಂದಿದ್ರು. ಕೀ ಪ್ಯಾಡ್ ಸೆಟ್ ಮಾತ್ರ ಬಳಸಲು ಅವಕಾಶ ಎಂದಿದ್ದರು. ವಾರ್ಡ್ಗೆ ಹೋದ ಮೇಲೆ ಉಸಿರಾಟದ ಸಮಸ್ಯೆ ಕಾಣಿಸಿತ್ತು. ಅಲ್ಸರ್ ಆಗಿದ್ದರಿಂದ ಮಾತಾಡಲು ಆಗುತ್ತಿಲ್ಲ ಎಂದು ನನ್ನ ಪತಿ ಹೇಳಿದ್ರು. ಚಿಕಿತ್ಸೆಯನ್ನೇ ನೀಡದೆ ಕೂಡಿಟ್ಟು ಸಾಯಿಸಿದ್ದಾರೆ. ನನ್ನ ಗಂಡನ ಸಾವಿಗೆ ವಿಕ್ಟೋರಿಯಾ ಆಸ್ಪತ್ರೆಯವರೇ ಕಾರಣ ಎಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಕಣ್ಣೀರು ಇಟ್ಟಿದ್ದಾರೆ.

ಇದನ್ನೂ ಓದಿ: ಮೇಡಿ ಅಗ್ರಹಾರದಲ್ಲಿ ಒಂದೇ ದಿನ 27 ದೇಹಗಳ ದಹನ, ಕೊಂಚವೂ ಬಿಡುವಿಲ್ಲದೆ ನಡೆಯುತ್ತಿದೆ ದಹನ ಕಾರ್ಯ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ