AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ವರ್ಷದ ಹಿಂದೆ ಮದುವೆಯಾಗಿ ವೈವಾಹಿಕ ಜೀವನ ನಡೆಸುತ್ತಿದ್ದ ಮಹಿಳೆ ಶವವಾಗಿ ಪತ್ತೆ

ವರದಕ್ಷಿಣೆ ಕಿರುಕುಳ ನೀಡಿ ಪತಿಯೇ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಮೃತ ಐಶ್ವರ್ಯಾ ಪತಿ ನಾಗರಾಜ್ ಪತ್ನಿಯ ಕೊಲೆಯ ಬಳಿಕ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ.

ತುಮಕೂರು: ವರ್ಷದ ಹಿಂದೆ ಮದುವೆಯಾಗಿ ವೈವಾಹಿಕ ಜೀವನ ನಡೆಸುತ್ತಿದ್ದ ಮಹಿಳೆ ಶವವಾಗಿ ಪತ್ತೆ
ವರ್ಷದ ಹಿಂದೆ ಮದುವೆಯಾಗಿ ವೈವಾಹಿಕ ಜೀವನ ನಡೆಸುತ್ತಿದ್ದ ಮಹಿಳೆ ಶವವಾಗಿ ಪತ್ತೆ
TV9 Web
| Edited By: |

Updated on: Jun 10, 2021 | 8:40 AM

Share

ತುಮಕೂರು: ನಗರದ ಸರಸ್ವತಿಪುರಂನಲ್ಲಿ ಅನುಮಾನಸ್ಪದವಾಗಿ ಮನೆಯ ಬೆಡ್ ಮೇಲೆ ಗೃಹಿಣಿ ಶವ ಪತ್ತೆಯಾಗಿದೆ. 1 ವರ್ಷದ ಹಿಂದೆ ವಿವಾಹವಾಗಿದ್ದ ಸೌಂದರ್ಯಎಂಬ ಮಹಿಳೆಯ ಶವ ಹೊಡೆದು ಸಾಯಿಸಿರುವ ರೀತಿಯಲ್ಲಿ ಮನೆಯಲ್ಲಿ ಶವ ಪತ್ತೆಯಾಗಿದೆ. ವರದಕ್ಷಿಣೆ ಕಿರುಕುಳ ನೀಡಿ ಪತಿಯೇ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಮೃತ ಐಶ್ವರ್ಯಾ ಪತಿ ನಾಗರಾಜ್ ಪತ್ನಿಯ ಕೊಲೆಯ ಬಳಿಕ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ.

ನಾಗರಾಜ್ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಾವೇರಿಪುರದ ನಿವಾಸಿ. ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡಿಕೊಂಡಿದ್ದ ನಾಗರಾಜ್ ವರ್ಷದ ಹಿಂದೆ ಹಾಸನದ ಸಕಲೇಶಪುರದ‌ ಸೌಂದರ್ಯ ಜೊತೆ ಮದುವೆಯಾಗಿದ್ದ. ಅಂದಿನಿಂದ ಇಂದಿನವರೆಗೂ ಈತ ತನ್ನ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ನಿನ್ನೆ ಬೆಳಗ್ಗೆಯೇ ಪತ್ನಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ತುಮಕೂರು ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮದುವೆ ವಿಚಾರಕ್ಕೆ ವೃದ್ಧನನ್ನು ಹತ್ಯೆಗೈದಿದ್ದ ಆರೋಪಿಗಳು ಸೆರೆ ಇನ್ನು ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಗೌಡರಹುಂಡಿ ಬಿದರಗೂಡಿನ ರಾಂಪುರ ನಾಲೆ ಬಳಿ ಜೂ.2ರಂದು ವೃದ್ಧನ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ಜಿಲ್ಲೆಯ ಹುಲ್ಲಹಳ್ಳಿ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಶರತ್‌ಕುಮಾರ್, ಮಧು, ಮಲ್ಲಿಗಮ್ಮ ಬಂಧಿತ ಆರೋಪಿಗಳು.

ಮೇ 28ರಂದು ಗೌಡರಹುಂಡಿಯ ಶಿವರಾಜಪ್ಪ ನಾಪತ್ತೆಯಾಗಿದ್ದರು. ಬಳಿಕ ಜೂ.2ರಂದು ಬಿದರಗೂಡಿನ ರಾಂಪುರ ನಾಲೆ ಬಳಿ ಶವ ಪತ್ತೆಯಾಗಿತ್ತು. ಗೌಡರಹುಂಡಿಯ ಮಹಿಳೆ ಮಲ್ಲಿಗಮ್ಮ ಜತೆ ಶರತ್‌ಕುಮಾರ್ಗೆ ಸ್ನೇಹವಾಗಿತ್ತು. ಮಲ್ಲಿಗಮ್ಮಳ ಮಗಳನ್ನ ಮೃತ ಶಿವರಾಜಪ್ಪನ ಮಗ ಪವನ್ ಕುಮಾರ್ ಪ್ರೀತಿಸುತ್ತಿದ್ದ. ಇವರಿಬ್ಬರ ಮದುವೆ ನಿಶ್ಚಯವಾಗಿತ್ತು. ಆದರೆ ಈ ಮದುವೆ ಮಲ್ಲಿಗಮ್ಮಳಿಗೆ ಇಷ್ಟವಿರಲಿಲ್ಲ. ಹೀಗಾಗಿ ಮದುವೆ ತಪ್ಪಿಸಲು ಶರತ್‌ಕುಮಾರ್‌ಗೆ ಒತ್ತಾಯ ಮಾಡಿದ್ದಳು. ಅದೇ ಕಾರಣಕ್ಕೆ ಶರತ್‌ಕುಮಾರ್, ಶಿವರಾಜಪ್ಪನನ್ನು ಕೊಲೆ ಮಾಡಿದ್ದ. ಹಾಗೂ ಮಧು ಸಹಾಯದೊಂದಿಗೆ ಶವ ನಾಲೆಗೆ ಎಸೆದಿದ್ದ. ಸದ್ಯ ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಇದನ್ನೂ ಓದಿ: Petrol Price Today: ಈಗಲೇ ಗರಿಷ್ಠ ಮಟ್ಟದಲ್ಲಿದೆ ಪೆಟ್ರೋಲ್​, ಡೀಸೆಲ್​ ಬೆಲೆ! ಇಂದು ಸಹ ಹೆಚ್ಚಳವಾಗಿದೆಯೇ?

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?