AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ರೆಸಾರ್ಟ್​ನಲ್ಲಿ ರೇವ್ ಪಾರ್ಟಿ; ಮಹಿಳಾ ಕಾನ್ಸ್ಟೇಬಲ್ ಅಮಾನತು

ಕೊರೊನ ಹಿನ್ನೆಲೆಯಲ್ಲಿ ರಾಜ್ಯದ 8 ನಗರಗಳಲ್ಲಿ ನೈಟ್ ಕರ್ಫ್ಯೂ ಇದ್ದುದರಿಂದ ನೈಟ್ ಪಾರ್ಟಿ ಮಾಡಲು ಹಾಸನದತ್ತ ಮುಖ ಮಾಡಿದ್ದರು. ಏಪ್ರಿಲ್10 ರಂದು ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಹೈದೂರು ಗ್ರಾಮದ ರೆಸಾರ್ಟ್ ಮೇಲೆ ಎಸ್ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆದಿತ್ತು.

ಹಾಸನ ರೆಸಾರ್ಟ್​ನಲ್ಲಿ ರೇವ್ ಪಾರ್ಟಿ; ಮಹಿಳಾ ಕಾನ್ಸ್ಟೇಬಲ್ ಅಮಾನತು
ಮಹಿಳಾ ಕಾನ್ಸ್ಟೇಬಲ್ ಶ್ರೀಲತಾ ಮತ್ತು ಶ್ರೀಲತಾ ಪುತ್ರ ಅತುಲ್
Follow us
sandhya thejappa
| Updated By: preethi shettigar

Updated on: Apr 18, 2021 | 12:11 PM

ಹಾಸನ: ರೆಸಾರ್ಟ್​ನಲ್ಲಿ ನಡೆದ ರೇವ್ ಪಾರ್ಟಿ ವಿಚಾರಕ್ಕೆ ಸಂಬಂಧಿಸಿ ಆರೋಪಿ ಮಹಿಳಾ ಪೊಲೀಸ್ ಸಿಬ್ಬಂದಿ ಶ್ರೀಲತಾ ಅಮಾನತುಗೊಂಡಿದ್ದಾರೆ. ಮಂಗಳೂರಿನ ಎಕನಾಮಿಕ್ ಮತ್ತು ನಾರ್ಕೋಟಿಕ್ ಠಾಣೆಯ ಮಹಿಳಾ ಹೆಡ್ ಕಾನ್ಸ್ಟೇಬಲ್ ಶ್ರೀಲತಾ ಮಗನ ವಿರುದ್ಧ ಪಾರ್ಟಿ ಆಯೋಜನೆ ಆರೋಪ ಕೇಳಿಬಂದ ಕಾರಣ ಶ್ರೀಲತಾ ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಕೊರೊನ ಹಿನ್ನೆಲೆಯಲ್ಲಿ ರಾಜ್ಯದ 8 ನಗರಗಳಲ್ಲಿ ನೈಟ್ ಕರ್ಫ್ಯೂ ಇದ್ದುದರಿಂದ ನೈಟ್ ಪಾರ್ಟಿ ಮಾಡಲು ಹಾಸನದತ್ತ ಮುಖ ಮಾಡಿದ್ದರು. ಏಪ್ರಿಲ್10 ರಂದು ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಹೈದೂರು ಗ್ರಾಮದ ರೆಸಾರ್ಟ್ ಮೇಲೆ ಎಸ್ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆದಿತ್ತು. ರೇವ್ ಪಾರ್ಟಿ ನಡೆಯುವ ಬಗ್ಗೆ ಖಚಿತ ಮಾಹಿತಿ ಮೇಲೆ ದಾಳಿ ಮಾಡಲಾಗಿತ್ತು. ದಾಳಿ ವೇಳೆ ಡ್ರಗ್ಸ್, ಗಾಂಜಾ ಪತ್ತೆಯಾಗಿತ್ತು. ಘಟನೆಯಲ್ಲಿ 24 ಮಹಿಳೆಯರು ಸೇರಿ 134 ಜನರನ್ನು ಬಂಧಿಸಿದ್ದರು.

ಈ ವೇಳೆ ಮಂಗಳೂರಿನ ಸೈಬರ್ ಕ್ರೈಂ ಮಹಿಳಾ ಕಾನ್ಸ್ಟೇಬಲ್ ಶ್ರೀಲತಾರವರನ್ನು ಕೂಡ ಬಂಧಿಸಲಾಗಿತ್ತು. ಬಂಧನದ ನಂತರ ಶ್ರೀಲತಾ ಪುತ್ರ ಅತುಲ್ ಈ ರೇವ್ ಪಾರ್ಟಿಯ ಪ್ರಮುಖ ಆರೋಪಿ ಎನ್ನುವ ವಿಚಾರ ಬೆಳಕಿಗೆ ಬಂದಿತ್ತು. ಪಾರ್ಟಿ ಹಿಂದೆ ಪೊಲೀಸ್ ಸಿಬ್ಬಂದಿಯ ಬೆಂಬಲ ಇರುವ ಬಗ್ಗೆಯೂ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ಕಾನ್ಸ್ಟೇಬಲ್ ಶ್ರೀಲತಾ ಅಮಾನತು ಮಾಡಲಾಗಿದೆ. ವಶಕ್ಕೆ ಪಡೆಯಲಾಗಿದ್ದ 134 ಜನರ ರಕ್ತದ ಮಾದರಿ ಸಂಗ್ರಹಿಸಿ ಫೊರಾನ್ಸಿಕ್ ಲ್ಯಾಬ್​ಗೆ ಕಳುಹಿಸಲಾಗಿದ್ದು, ವರದಿಗಾಗಿ  ಪೊಲೀಸರು ನಿರೀಕ್ಷಿಸುತ್ತಿದ್ದಾರೆ.

ಇದನ್ನೂ ಓದಿ

ನೈಟ್​ ಕರ್ಫ್ಯೂ; ಪಾರ್ಟಿ ಮಾಡಲು ಹಾಸನ ಎಸ್ಟೇಟ್​ಗೆ ಹೋಗಿದ್ದ 150 ಜನರು ಪೊಲೀಸರ ವಶಕ್ಕೆ!

ಕೊರೊನಾ ಶಂಕಿತ ರೋಗಿಗಳಿಗೆ ಸಂಭಾವ್ಯ ಕೊವಿಡ್ ರೋಗಿಗಳು ಎಂದು ಪರಿಗಣಿಸಿ ಚಿಕಿತ್ಸೆ ನೀಡಲಿದೆ ಉತ್ತರ ಪ್ರದೇಶ ಸರ್ಕಾರ

(Woman Head constable has been suspended over a rave party issue at Hassan Resort)

ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್