AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ನಡುವೆಯೂ ನಶೆಯಲ್ಲಿ ಯುವತಿಯರ ರ್‍ಯಾಷ್ ಡ್ರೈವಿಂಗ್

ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟಕ್ಕೆ ಇಡೀ ದೇಶವೇ ಲಾಕ್​ಡೌನ್ ಆಗಿದೆ. ಅಗತ್ಯ ವಸ್ತುಗಳು ಬಿಟ್ಟರೆ ಬೇರೆನೂ ಸಿಗುತ್ತಿಲ್ಲ. ಈ ನಡುವೆ ಯುವತಿಯರಿಬ್ಬರು ನಗರದಲ್ಲಿ ವೀಕೆಂಡ್ ಪಾರ್ಟ್ ಮಾಡಿ ಮೋಜು ಮಸ್ತಿಯಲ್ಲಿ ತೇಳಾಡಿದ್ದಾರೆ. ಈ ವೇಳೆ ಕಾರು ನಿಲ್ಲಿಸಿದ್ದಕ್ಕೆ ಪೊಲೀಸರನ್ನೇ ಕಕ್ಕಾಬಿಕ್ಕಿಯಾಗುವಂತೆ ಮಾಡಿದ್ದಾರೆ. ಲಾಕ್​ಡೌನ್ ನಡುವೆಯೇ ಬೆಂಗಳೂರಿನಲ್ಲಿ ಯುವತಿಯರು ಪುಂಡಾಟ ಮೆರೆದಿದ್ದಾರೆ. ನಶೆಯಲ್ಲಿದ್ದ ಯುವತಿಯರು ಖಾಲಿ ರೋಡ್​ಗಳಲ್ಲಿ ಱಷ್ ಡ್ರೈವಿಂಗ್ ಮಾಡಿದ್ದಾರೆ ಈ ವೇಳೆ ಲೀಲಾ ಪ್ಯಾಲೇಸ್​ ಚೆಕ್​ ಪೋಸ್ಟ್​ಬಳಿ ಜೆ.ಬಿ ನಗರ ಪೊಲೀಸರು ಕಾರನ್ನು ತಡೆದು ನಿಲ್ಲಿಸಿದ್ದಾರೆ. […]

ಲಾಕ್​ಡೌನ್ ನಡುವೆಯೂ ನಶೆಯಲ್ಲಿ ಯುವತಿಯರ ರ್‍ಯಾಷ್ ಡ್ರೈವಿಂಗ್
ಸಾಧು ಶ್ರೀನಾಥ್​
|

Updated on: Apr 19, 2020 | 1:52 PM

Share

ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟಕ್ಕೆ ಇಡೀ ದೇಶವೇ ಲಾಕ್​ಡೌನ್ ಆಗಿದೆ. ಅಗತ್ಯ ವಸ್ತುಗಳು ಬಿಟ್ಟರೆ ಬೇರೆನೂ ಸಿಗುತ್ತಿಲ್ಲ. ಈ ನಡುವೆ ಯುವತಿಯರಿಬ್ಬರು ನಗರದಲ್ಲಿ ವೀಕೆಂಡ್ ಪಾರ್ಟ್ ಮಾಡಿ ಮೋಜು ಮಸ್ತಿಯಲ್ಲಿ ತೇಳಾಡಿದ್ದಾರೆ. ಈ ವೇಳೆ ಕಾರು ನಿಲ್ಲಿಸಿದ್ದಕ್ಕೆ ಪೊಲೀಸರನ್ನೇ ಕಕ್ಕಾಬಿಕ್ಕಿಯಾಗುವಂತೆ ಮಾಡಿದ್ದಾರೆ.

ಲಾಕ್​ಡೌನ್ ನಡುವೆಯೇ ಬೆಂಗಳೂರಿನಲ್ಲಿ ಯುವತಿಯರು ಪುಂಡಾಟ ಮೆರೆದಿದ್ದಾರೆ. ನಶೆಯಲ್ಲಿದ್ದ ಯುವತಿಯರು ಖಾಲಿ ರೋಡ್​ಗಳಲ್ಲಿ ಱಷ್ ಡ್ರೈವಿಂಗ್ ಮಾಡಿದ್ದಾರೆ ಈ ವೇಳೆ ಲೀಲಾ ಪ್ಯಾಲೇಸ್​ ಚೆಕ್​ ಪೋಸ್ಟ್​ಬಳಿ ಜೆ.ಬಿ ನಗರ ಪೊಲೀಸರು ಕಾರನ್ನು ತಡೆದು ನಿಲ್ಲಿಸಿದ್ದಾರೆ. ಖಾಕಿಗೆ ನಮ್ ಹತ್ರ ಪಾಸ್ ಇದೆ, ನಮಗೆ ಮೇಲಾಧಿಕಾರಿಗಳು ಗೊತ್ತು ಎಂದು ಆವಾಜ್ ಹಾಕಿದ್ದಾರೆ. ಪ್ರಶ್ನಿಸಿದ ಯುವಕರೊಂದಿಗೂ ವಾಗ್ವಾದ ನಡೆಸಿದ್ದಾರೆ. ಸಾಧ್ಯವಾದ್ರೆ ಹಿಡಿಯಿರಿ ಅಂತಾ ಸ್ಥಳದಿಂದ ಕಾರಿನಲ್ಲಿ ಪರಾರಿಯಾಗಲು ಮುಂದಾಗಿದ್ದಾರೆ.

ಈ ವೇಳೆ ಕಾರನ್ನು ತಡೆಯಲು ಬಂದ ಇನ್ಸ್​ಪೆಕ್ಟರ್​ ಮೇಲೆ ಕಾರ್​ ಹತ್ತಿಸಲು ಯತ್ನಿಸಿ ಪರಾರಿಯಾಗಿದ್ದಾರೆ. ಪೊಲೀಸರು ಯುವತಿಯರಿಗಾಗಿ ಒಂದು ಕಿಲೋ ಮೀಟರ್ ಚೇಸ್ ಮಾಡಿದ್ದಾರೆ. ಆದರೆ ನಶೆಯಲ್ಲಿದ್ದ ಯುವತಿಯರು ಎಸ್ಕೇಪ್ ಆಗಿದ್ದು, ಯುವತಿಯರಿಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್