AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ನಡುವೆಯೂ ನಶೆಯಲ್ಲಿ ಯುವತಿಯರ ರ್‍ಯಾಷ್ ಡ್ರೈವಿಂಗ್

ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟಕ್ಕೆ ಇಡೀ ದೇಶವೇ ಲಾಕ್​ಡೌನ್ ಆಗಿದೆ. ಅಗತ್ಯ ವಸ್ತುಗಳು ಬಿಟ್ಟರೆ ಬೇರೆನೂ ಸಿಗುತ್ತಿಲ್ಲ. ಈ ನಡುವೆ ಯುವತಿಯರಿಬ್ಬರು ನಗರದಲ್ಲಿ ವೀಕೆಂಡ್ ಪಾರ್ಟ್ ಮಾಡಿ ಮೋಜು ಮಸ್ತಿಯಲ್ಲಿ ತೇಳಾಡಿದ್ದಾರೆ. ಈ ವೇಳೆ ಕಾರು ನಿಲ್ಲಿಸಿದ್ದಕ್ಕೆ ಪೊಲೀಸರನ್ನೇ ಕಕ್ಕಾಬಿಕ್ಕಿಯಾಗುವಂತೆ ಮಾಡಿದ್ದಾರೆ. ಲಾಕ್​ಡೌನ್ ನಡುವೆಯೇ ಬೆಂಗಳೂರಿನಲ್ಲಿ ಯುವತಿಯರು ಪುಂಡಾಟ ಮೆರೆದಿದ್ದಾರೆ. ನಶೆಯಲ್ಲಿದ್ದ ಯುವತಿಯರು ಖಾಲಿ ರೋಡ್​ಗಳಲ್ಲಿ ಱಷ್ ಡ್ರೈವಿಂಗ್ ಮಾಡಿದ್ದಾರೆ ಈ ವೇಳೆ ಲೀಲಾ ಪ್ಯಾಲೇಸ್​ ಚೆಕ್​ ಪೋಸ್ಟ್​ಬಳಿ ಜೆ.ಬಿ ನಗರ ಪೊಲೀಸರು ಕಾರನ್ನು ತಡೆದು ನಿಲ್ಲಿಸಿದ್ದಾರೆ. […]

ಲಾಕ್​ಡೌನ್ ನಡುವೆಯೂ ನಶೆಯಲ್ಲಿ ಯುವತಿಯರ ರ್‍ಯಾಷ್ ಡ್ರೈವಿಂಗ್
ಸಾಧು ಶ್ರೀನಾಥ್​
|

Updated on: Apr 19, 2020 | 1:52 PM

Share

ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟಕ್ಕೆ ಇಡೀ ದೇಶವೇ ಲಾಕ್​ಡೌನ್ ಆಗಿದೆ. ಅಗತ್ಯ ವಸ್ತುಗಳು ಬಿಟ್ಟರೆ ಬೇರೆನೂ ಸಿಗುತ್ತಿಲ್ಲ. ಈ ನಡುವೆ ಯುವತಿಯರಿಬ್ಬರು ನಗರದಲ್ಲಿ ವೀಕೆಂಡ್ ಪಾರ್ಟ್ ಮಾಡಿ ಮೋಜು ಮಸ್ತಿಯಲ್ಲಿ ತೇಳಾಡಿದ್ದಾರೆ. ಈ ವೇಳೆ ಕಾರು ನಿಲ್ಲಿಸಿದ್ದಕ್ಕೆ ಪೊಲೀಸರನ್ನೇ ಕಕ್ಕಾಬಿಕ್ಕಿಯಾಗುವಂತೆ ಮಾಡಿದ್ದಾರೆ.

ಲಾಕ್​ಡೌನ್ ನಡುವೆಯೇ ಬೆಂಗಳೂರಿನಲ್ಲಿ ಯುವತಿಯರು ಪುಂಡಾಟ ಮೆರೆದಿದ್ದಾರೆ. ನಶೆಯಲ್ಲಿದ್ದ ಯುವತಿಯರು ಖಾಲಿ ರೋಡ್​ಗಳಲ್ಲಿ ಱಷ್ ಡ್ರೈವಿಂಗ್ ಮಾಡಿದ್ದಾರೆ ಈ ವೇಳೆ ಲೀಲಾ ಪ್ಯಾಲೇಸ್​ ಚೆಕ್​ ಪೋಸ್ಟ್​ಬಳಿ ಜೆ.ಬಿ ನಗರ ಪೊಲೀಸರು ಕಾರನ್ನು ತಡೆದು ನಿಲ್ಲಿಸಿದ್ದಾರೆ. ಖಾಕಿಗೆ ನಮ್ ಹತ್ರ ಪಾಸ್ ಇದೆ, ನಮಗೆ ಮೇಲಾಧಿಕಾರಿಗಳು ಗೊತ್ತು ಎಂದು ಆವಾಜ್ ಹಾಕಿದ್ದಾರೆ. ಪ್ರಶ್ನಿಸಿದ ಯುವಕರೊಂದಿಗೂ ವಾಗ್ವಾದ ನಡೆಸಿದ್ದಾರೆ. ಸಾಧ್ಯವಾದ್ರೆ ಹಿಡಿಯಿರಿ ಅಂತಾ ಸ್ಥಳದಿಂದ ಕಾರಿನಲ್ಲಿ ಪರಾರಿಯಾಗಲು ಮುಂದಾಗಿದ್ದಾರೆ.

ಈ ವೇಳೆ ಕಾರನ್ನು ತಡೆಯಲು ಬಂದ ಇನ್ಸ್​ಪೆಕ್ಟರ್​ ಮೇಲೆ ಕಾರ್​ ಹತ್ತಿಸಲು ಯತ್ನಿಸಿ ಪರಾರಿಯಾಗಿದ್ದಾರೆ. ಪೊಲೀಸರು ಯುವತಿಯರಿಗಾಗಿ ಒಂದು ಕಿಲೋ ಮೀಟರ್ ಚೇಸ್ ಮಾಡಿದ್ದಾರೆ. ಆದರೆ ನಶೆಯಲ್ಲಿದ್ದ ಯುವತಿಯರು ಎಸ್ಕೇಪ್ ಆಗಿದ್ದು, ಯುವತಿಯರಿಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ