AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ನಡುವೆಯೂ ನಶೆಯಲ್ಲಿ ಯುವತಿಯರ ರ್‍ಯಾಷ್ ಡ್ರೈವಿಂಗ್

ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟಕ್ಕೆ ಇಡೀ ದೇಶವೇ ಲಾಕ್​ಡೌನ್ ಆಗಿದೆ. ಅಗತ್ಯ ವಸ್ತುಗಳು ಬಿಟ್ಟರೆ ಬೇರೆನೂ ಸಿಗುತ್ತಿಲ್ಲ. ಈ ನಡುವೆ ಯುವತಿಯರಿಬ್ಬರು ನಗರದಲ್ಲಿ ವೀಕೆಂಡ್ ಪಾರ್ಟ್ ಮಾಡಿ ಮೋಜು ಮಸ್ತಿಯಲ್ಲಿ ತೇಳಾಡಿದ್ದಾರೆ. ಈ ವೇಳೆ ಕಾರು ನಿಲ್ಲಿಸಿದ್ದಕ್ಕೆ ಪೊಲೀಸರನ್ನೇ ಕಕ್ಕಾಬಿಕ್ಕಿಯಾಗುವಂತೆ ಮಾಡಿದ್ದಾರೆ. ಲಾಕ್​ಡೌನ್ ನಡುವೆಯೇ ಬೆಂಗಳೂರಿನಲ್ಲಿ ಯುವತಿಯರು ಪುಂಡಾಟ ಮೆರೆದಿದ್ದಾರೆ. ನಶೆಯಲ್ಲಿದ್ದ ಯುವತಿಯರು ಖಾಲಿ ರೋಡ್​ಗಳಲ್ಲಿ ಱಷ್ ಡ್ರೈವಿಂಗ್ ಮಾಡಿದ್ದಾರೆ ಈ ವೇಳೆ ಲೀಲಾ ಪ್ಯಾಲೇಸ್​ ಚೆಕ್​ ಪೋಸ್ಟ್​ಬಳಿ ಜೆ.ಬಿ ನಗರ ಪೊಲೀಸರು ಕಾರನ್ನು ತಡೆದು ನಿಲ್ಲಿಸಿದ್ದಾರೆ. […]

ಲಾಕ್​ಡೌನ್ ನಡುವೆಯೂ ನಶೆಯಲ್ಲಿ ಯುವತಿಯರ ರ್‍ಯಾಷ್ ಡ್ರೈವಿಂಗ್
ಸಾಧು ಶ್ರೀನಾಥ್​
|

Updated on: Apr 19, 2020 | 1:52 PM

Share

ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟಕ್ಕೆ ಇಡೀ ದೇಶವೇ ಲಾಕ್​ಡೌನ್ ಆಗಿದೆ. ಅಗತ್ಯ ವಸ್ತುಗಳು ಬಿಟ್ಟರೆ ಬೇರೆನೂ ಸಿಗುತ್ತಿಲ್ಲ. ಈ ನಡುವೆ ಯುವತಿಯರಿಬ್ಬರು ನಗರದಲ್ಲಿ ವೀಕೆಂಡ್ ಪಾರ್ಟ್ ಮಾಡಿ ಮೋಜು ಮಸ್ತಿಯಲ್ಲಿ ತೇಳಾಡಿದ್ದಾರೆ. ಈ ವೇಳೆ ಕಾರು ನಿಲ್ಲಿಸಿದ್ದಕ್ಕೆ ಪೊಲೀಸರನ್ನೇ ಕಕ್ಕಾಬಿಕ್ಕಿಯಾಗುವಂತೆ ಮಾಡಿದ್ದಾರೆ.

ಲಾಕ್​ಡೌನ್ ನಡುವೆಯೇ ಬೆಂಗಳೂರಿನಲ್ಲಿ ಯುವತಿಯರು ಪುಂಡಾಟ ಮೆರೆದಿದ್ದಾರೆ. ನಶೆಯಲ್ಲಿದ್ದ ಯುವತಿಯರು ಖಾಲಿ ರೋಡ್​ಗಳಲ್ಲಿ ಱಷ್ ಡ್ರೈವಿಂಗ್ ಮಾಡಿದ್ದಾರೆ ಈ ವೇಳೆ ಲೀಲಾ ಪ್ಯಾಲೇಸ್​ ಚೆಕ್​ ಪೋಸ್ಟ್​ಬಳಿ ಜೆ.ಬಿ ನಗರ ಪೊಲೀಸರು ಕಾರನ್ನು ತಡೆದು ನಿಲ್ಲಿಸಿದ್ದಾರೆ. ಖಾಕಿಗೆ ನಮ್ ಹತ್ರ ಪಾಸ್ ಇದೆ, ನಮಗೆ ಮೇಲಾಧಿಕಾರಿಗಳು ಗೊತ್ತು ಎಂದು ಆವಾಜ್ ಹಾಕಿದ್ದಾರೆ. ಪ್ರಶ್ನಿಸಿದ ಯುವಕರೊಂದಿಗೂ ವಾಗ್ವಾದ ನಡೆಸಿದ್ದಾರೆ. ಸಾಧ್ಯವಾದ್ರೆ ಹಿಡಿಯಿರಿ ಅಂತಾ ಸ್ಥಳದಿಂದ ಕಾರಿನಲ್ಲಿ ಪರಾರಿಯಾಗಲು ಮುಂದಾಗಿದ್ದಾರೆ.

ಈ ವೇಳೆ ಕಾರನ್ನು ತಡೆಯಲು ಬಂದ ಇನ್ಸ್​ಪೆಕ್ಟರ್​ ಮೇಲೆ ಕಾರ್​ ಹತ್ತಿಸಲು ಯತ್ನಿಸಿ ಪರಾರಿಯಾಗಿದ್ದಾರೆ. ಪೊಲೀಸರು ಯುವತಿಯರಿಗಾಗಿ ಒಂದು ಕಿಲೋ ಮೀಟರ್ ಚೇಸ್ ಮಾಡಿದ್ದಾರೆ. ಆದರೆ ನಶೆಯಲ್ಲಿದ್ದ ಯುವತಿಯರು ಎಸ್ಕೇಪ್ ಆಗಿದ್ದು, ಯುವತಿಯರಿಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.

IND vs ENG: ಇಂಡಿಯಾ ವಿರುದ್ಧ ಇಂಗ್ಲೆಂಡ್ ಮೋಸದಾಟ... ಆದ್ರೂ ಗೆಲ್ಲಲಿಲ್ಲ..
IND vs ENG: ಇಂಡಿಯಾ ವಿರುದ್ಧ ಇಂಗ್ಲೆಂಡ್ ಮೋಸದಾಟ... ಆದ್ರೂ ಗೆಲ್ಲಲಿಲ್ಲ..
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್