AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ವಿಧಿ.. ಅಡ್ಡ ಬಂದ ನಾಯಿಗೆ ಬೈಕ್​ ಡಿಕ್ಕಿ: ಡ್ರಾಪ್ ತೆಗೆದುಕೊಂಡಿದ್ದ ಮಹಿಳೆಯೂ ಸಾವು, ನಾಯಿನೂ ಸಾವು

ನಿಗದಿ ಗ್ರಾಮದ ಗಿರಿಶಾದ್ ಚಪ್ಪರಾರ್(43) ಮೃತಪಟ್ಟಿದ್ದು, ಕೂಲಿ ಕೆಲಸಕ್ಕೆಂದು ಧಾರವಾಡಕ್ಕೆ ಹೊರಟ್ಟಿದ್ದ ಮಹಿಳೆ ಪ್ರಕಾಶ್ ಅವರಲ್ಲಿ ಡ್ರಾಪ್ ಕೇಳಿದ್ದರು, ಇದಕ್ಕೆ ಒಪ್ಪಿದ ಪ್ರಕಾಶ್ ಆಕೆಯನ್ನು ಬೈಕ್​ನಲ್ಲಿ ಕರೆದುಕೊಂಡು ಹೋಗುವಾಗ ಬೈಕ್​ಗೆ ನಾಯಿ ಅಡ್ಡ ಬಂದಿದೆ.

ದುರ್ವಿಧಿ.. ಅಡ್ಡ ಬಂದ ನಾಯಿಗೆ ಬೈಕ್​ ಡಿಕ್ಕಿ: ಡ್ರಾಪ್ ತೆಗೆದುಕೊಂಡಿದ್ದ ಮಹಿಳೆಯೂ ಸಾವು, ನಾಯಿನೂ ಸಾವು
ಬೈಕ್​ ಡಿಕ್ಕಿ: ಡ್ರಾಪ್ ತೆಗೆದುಕೊಂಡಿದ್ದ ಮಹಿಳೆಯೂ ಸಾವು, ನಾಯಿನೂ ಸಾವು
preethi shettigar
| Edited By: |

Updated on: Jan 21, 2021 | 12:48 PM

Share

ಧಾರವಾಡ: ನಾಯಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್‌ನಲ್ಲಿ ತೆರಳುತ್ತಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ನಡೆದಿದೆ.

ನಿಗದಿ ಗ್ರಾಮದ ಗಿರಿಶಾದ್ ಚಪ್ಪರಾರ್(43) ಮೃತಪಟ್ಟಿದ್ದು, ಕೂಲಿ ಕೆಲಸಕ್ಕೆಂದು ಧಾರವಾಡಕ್ಕೆ ಹೊರಟ್ಟಿದ್ದ ಮಹಿಳೆ ಪ್ರಕಾಶ್ ಎಂಬುವವ ಬೈಕ್​​ನಲ್ಲಿ ಡ್ರಾಪ್ ಕೇಳಿದ್ದರು. ಅದಕ್ಕೆ ಒಪ್ಪಿದ ಪ್ರಕಾಶ್ ಆಕೆಯನ್ನು ಬೈಕ್​ನಲ್ಲಿ ಕರೆದುಕೊಂಡು ಹೋಗುವಾಗ ಬೈಕ್​ಗೆ ನಾಯಿ ಅಡ್ಡ ಬಂದಿದೆ. ಈ ಪರಿಣಾಮ ಅಪಘಾತ ಸಂಭವಿಸಿದೆ. ಇನ್ನು, ನಾಯಿ ಕೂಡ ಸಾವನ್ನಪ್ಪಿದ್ದು, ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್- ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?