AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ವಿಧಿ.. ಅಡ್ಡ ಬಂದ ನಾಯಿಗೆ ಬೈಕ್​ ಡಿಕ್ಕಿ: ಡ್ರಾಪ್ ತೆಗೆದುಕೊಂಡಿದ್ದ ಮಹಿಳೆಯೂ ಸಾವು, ನಾಯಿನೂ ಸಾವು

ನಿಗದಿ ಗ್ರಾಮದ ಗಿರಿಶಾದ್ ಚಪ್ಪರಾರ್(43) ಮೃತಪಟ್ಟಿದ್ದು, ಕೂಲಿ ಕೆಲಸಕ್ಕೆಂದು ಧಾರವಾಡಕ್ಕೆ ಹೊರಟ್ಟಿದ್ದ ಮಹಿಳೆ ಪ್ರಕಾಶ್ ಅವರಲ್ಲಿ ಡ್ರಾಪ್ ಕೇಳಿದ್ದರು, ಇದಕ್ಕೆ ಒಪ್ಪಿದ ಪ್ರಕಾಶ್ ಆಕೆಯನ್ನು ಬೈಕ್​ನಲ್ಲಿ ಕರೆದುಕೊಂಡು ಹೋಗುವಾಗ ಬೈಕ್​ಗೆ ನಾಯಿ ಅಡ್ಡ ಬಂದಿದೆ.

ದುರ್ವಿಧಿ.. ಅಡ್ಡ ಬಂದ ನಾಯಿಗೆ ಬೈಕ್​ ಡಿಕ್ಕಿ: ಡ್ರಾಪ್ ತೆಗೆದುಕೊಂಡಿದ್ದ ಮಹಿಳೆಯೂ ಸಾವು, ನಾಯಿನೂ ಸಾವು
ಬೈಕ್​ ಡಿಕ್ಕಿ: ಡ್ರಾಪ್ ತೆಗೆದುಕೊಂಡಿದ್ದ ಮಹಿಳೆಯೂ ಸಾವು, ನಾಯಿನೂ ಸಾವು
preethi shettigar
| Edited By: ಸಾಧು ಶ್ರೀನಾಥ್​|

Updated on: Jan 21, 2021 | 12:48 PM

Share

ಧಾರವಾಡ: ನಾಯಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್‌ನಲ್ಲಿ ತೆರಳುತ್ತಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ನಡೆದಿದೆ.

ನಿಗದಿ ಗ್ರಾಮದ ಗಿರಿಶಾದ್ ಚಪ್ಪರಾರ್(43) ಮೃತಪಟ್ಟಿದ್ದು, ಕೂಲಿ ಕೆಲಸಕ್ಕೆಂದು ಧಾರವಾಡಕ್ಕೆ ಹೊರಟ್ಟಿದ್ದ ಮಹಿಳೆ ಪ್ರಕಾಶ್ ಎಂಬುವವ ಬೈಕ್​​ನಲ್ಲಿ ಡ್ರಾಪ್ ಕೇಳಿದ್ದರು. ಅದಕ್ಕೆ ಒಪ್ಪಿದ ಪ್ರಕಾಶ್ ಆಕೆಯನ್ನು ಬೈಕ್​ನಲ್ಲಿ ಕರೆದುಕೊಂಡು ಹೋಗುವಾಗ ಬೈಕ್​ಗೆ ನಾಯಿ ಅಡ್ಡ ಬಂದಿದೆ. ಈ ಪರಿಣಾಮ ಅಪಘಾತ ಸಂಭವಿಸಿದೆ. ಇನ್ನು, ನಾಯಿ ಕೂಡ ಸಾವನ್ನಪ್ಪಿದ್ದು, ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್- ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ