AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ವಿಧಿ.. ಅಡ್ಡ ಬಂದ ನಾಯಿಗೆ ಬೈಕ್​ ಡಿಕ್ಕಿ: ಡ್ರಾಪ್ ತೆಗೆದುಕೊಂಡಿದ್ದ ಮಹಿಳೆಯೂ ಸಾವು, ನಾಯಿನೂ ಸಾವು

ನಿಗದಿ ಗ್ರಾಮದ ಗಿರಿಶಾದ್ ಚಪ್ಪರಾರ್(43) ಮೃತಪಟ್ಟಿದ್ದು, ಕೂಲಿ ಕೆಲಸಕ್ಕೆಂದು ಧಾರವಾಡಕ್ಕೆ ಹೊರಟ್ಟಿದ್ದ ಮಹಿಳೆ ಪ್ರಕಾಶ್ ಅವರಲ್ಲಿ ಡ್ರಾಪ್ ಕೇಳಿದ್ದರು, ಇದಕ್ಕೆ ಒಪ್ಪಿದ ಪ್ರಕಾಶ್ ಆಕೆಯನ್ನು ಬೈಕ್​ನಲ್ಲಿ ಕರೆದುಕೊಂಡು ಹೋಗುವಾಗ ಬೈಕ್​ಗೆ ನಾಯಿ ಅಡ್ಡ ಬಂದಿದೆ.

ದುರ್ವಿಧಿ.. ಅಡ್ಡ ಬಂದ ನಾಯಿಗೆ ಬೈಕ್​ ಡಿಕ್ಕಿ: ಡ್ರಾಪ್ ತೆಗೆದುಕೊಂಡಿದ್ದ ಮಹಿಳೆಯೂ ಸಾವು, ನಾಯಿನೂ ಸಾವು
ಬೈಕ್​ ಡಿಕ್ಕಿ: ಡ್ರಾಪ್ ತೆಗೆದುಕೊಂಡಿದ್ದ ಮಹಿಳೆಯೂ ಸಾವು, ನಾಯಿನೂ ಸಾವು
preethi shettigar
| Edited By: ಸಾಧು ಶ್ರೀನಾಥ್​|

Updated on: Jan 21, 2021 | 12:48 PM

Share

ಧಾರವಾಡ: ನಾಯಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್‌ನಲ್ಲಿ ತೆರಳುತ್ತಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ನಡೆದಿದೆ.

ನಿಗದಿ ಗ್ರಾಮದ ಗಿರಿಶಾದ್ ಚಪ್ಪರಾರ್(43) ಮೃತಪಟ್ಟಿದ್ದು, ಕೂಲಿ ಕೆಲಸಕ್ಕೆಂದು ಧಾರವಾಡಕ್ಕೆ ಹೊರಟ್ಟಿದ್ದ ಮಹಿಳೆ ಪ್ರಕಾಶ್ ಎಂಬುವವ ಬೈಕ್​​ನಲ್ಲಿ ಡ್ರಾಪ್ ಕೇಳಿದ್ದರು. ಅದಕ್ಕೆ ಒಪ್ಪಿದ ಪ್ರಕಾಶ್ ಆಕೆಯನ್ನು ಬೈಕ್​ನಲ್ಲಿ ಕರೆದುಕೊಂಡು ಹೋಗುವಾಗ ಬೈಕ್​ಗೆ ನಾಯಿ ಅಡ್ಡ ಬಂದಿದೆ. ಈ ಪರಿಣಾಮ ಅಪಘಾತ ಸಂಭವಿಸಿದೆ. ಇನ್ನು, ನಾಯಿ ಕೂಡ ಸಾವನ್ನಪ್ಪಿದ್ದು, ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್- ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Follow Us
preethi shettigar
preethi shettigar
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು