AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ವಿಧಿ.. ಅಡ್ಡ ಬಂದ ನಾಯಿಗೆ ಬೈಕ್​ ಡಿಕ್ಕಿ: ಡ್ರಾಪ್ ತೆಗೆದುಕೊಂಡಿದ್ದ ಮಹಿಳೆಯೂ ಸಾವು, ನಾಯಿನೂ ಸಾವು

ನಿಗದಿ ಗ್ರಾಮದ ಗಿರಿಶಾದ್ ಚಪ್ಪರಾರ್(43) ಮೃತಪಟ್ಟಿದ್ದು, ಕೂಲಿ ಕೆಲಸಕ್ಕೆಂದು ಧಾರವಾಡಕ್ಕೆ ಹೊರಟ್ಟಿದ್ದ ಮಹಿಳೆ ಪ್ರಕಾಶ್ ಅವರಲ್ಲಿ ಡ್ರಾಪ್ ಕೇಳಿದ್ದರು, ಇದಕ್ಕೆ ಒಪ್ಪಿದ ಪ್ರಕಾಶ್ ಆಕೆಯನ್ನು ಬೈಕ್​ನಲ್ಲಿ ಕರೆದುಕೊಂಡು ಹೋಗುವಾಗ ಬೈಕ್​ಗೆ ನಾಯಿ ಅಡ್ಡ ಬಂದಿದೆ.

ದುರ್ವಿಧಿ.. ಅಡ್ಡ ಬಂದ ನಾಯಿಗೆ ಬೈಕ್​ ಡಿಕ್ಕಿ: ಡ್ರಾಪ್ ತೆಗೆದುಕೊಂಡಿದ್ದ ಮಹಿಳೆಯೂ ಸಾವು, ನಾಯಿನೂ ಸಾವು
ಬೈಕ್​ ಡಿಕ್ಕಿ: ಡ್ರಾಪ್ ತೆಗೆದುಕೊಂಡಿದ್ದ ಮಹಿಳೆಯೂ ಸಾವು, ನಾಯಿನೂ ಸಾವು
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Jan 21, 2021 | 12:48 PM

ಧಾರವಾಡ: ನಾಯಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್‌ನಲ್ಲಿ ತೆರಳುತ್ತಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ನಡೆದಿದೆ.

ನಿಗದಿ ಗ್ರಾಮದ ಗಿರಿಶಾದ್ ಚಪ್ಪರಾರ್(43) ಮೃತಪಟ್ಟಿದ್ದು, ಕೂಲಿ ಕೆಲಸಕ್ಕೆಂದು ಧಾರವಾಡಕ್ಕೆ ಹೊರಟ್ಟಿದ್ದ ಮಹಿಳೆ ಪ್ರಕಾಶ್ ಎಂಬುವವ ಬೈಕ್​​ನಲ್ಲಿ ಡ್ರಾಪ್ ಕೇಳಿದ್ದರು. ಅದಕ್ಕೆ ಒಪ್ಪಿದ ಪ್ರಕಾಶ್ ಆಕೆಯನ್ನು ಬೈಕ್​ನಲ್ಲಿ ಕರೆದುಕೊಂಡು ಹೋಗುವಾಗ ಬೈಕ್​ಗೆ ನಾಯಿ ಅಡ್ಡ ಬಂದಿದೆ. ಈ ಪರಿಣಾಮ ಅಪಘಾತ ಸಂಭವಿಸಿದೆ. ಇನ್ನು, ನಾಯಿ ಕೂಡ ಸಾವನ್ನಪ್ಪಿದ್ದು, ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್- ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ