AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂತಿದ್ದ ಸ್ವಿಫ್ಟ್ ಕಾರ್​ಗೆ ಜಾಗ್ವಾರ್ ಡಿಕ್ಕಿ: ವೈಕುಂಠ ಏಕಾದಶಿ ಪೂಜೆಗೆಂದು ತೆರಳುತ್ತಿದ್ದ ಮಹಿಳೆ ತಲುಪಿದ್ದು ಮಾತ್ರ..

ನೈಸ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಕಗೆ ಬಂದಿದೆ.ಅಪಘಾತದ ರಭಸಕ್ಕೆ ಸ್ವಿಫ್ಟ್‌ ಕಾರಿನಲ್ಲಿದ್ದ ಮಹಿಳೆ ಶಶಿಕಲಾ(49) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಿಂತಿದ್ದ ಸ್ವಿಫ್ಟ್ ಕಾರ್​ಗೆ ಜಾಗ್ವಾರ್ ಡಿಕ್ಕಿ: ವೈಕುಂಠ ಏಕಾದಶಿ ಪೂಜೆಗೆಂದು ತೆರಳುತ್ತಿದ್ದ ಮಹಿಳೆ ತಲುಪಿದ್ದು ಮಾತ್ರ..
ಮೃತ ಮಹಿಳೆ ಶಶಿಕಲಾ
KUSHAL V
|

Updated on: Dec 25, 2020 | 2:53 PM

Share

ಬೆಂಗಳೂರು: ನೈಸ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಕಗೆ ಬಂದಿದೆ.ಅಪಘಾತದ ರಭಸಕ್ಕೆ ಸ್ವಿಫ್ಟ್‌ ಕಾರಿನಲ್ಲಿದ್ದ ಮಹಿಳೆ ಶಶಿಕಲಾ(49) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನು, ಅಪಘಾತದಲ್ಲಿ ಶಶಿಕಲಾ ಪತಿ ಗಂಗಾಧರಯ್ಯಗೆ ಗಾಯಗಳಾಗಿದೆ. ನಿಲ್ಲಿಸಿದ್ದ ಸ್ವಿಫ್ಟ್ ಕಾರ್​ಗೆ ಜಾಗ್ವಾರ್ ಕಾರು ಡಿಕ್ಕಿ ಹೊಡೆದ ಬಳಿಕ ಸ್ವಿಫ್ಟ್‌ ಕಾರ್​ ಲಾರಿಯೊಂದಕ್ಕೆ ಡಿಕ್ಕಿಯಾಗಿದೆ. ಈ ವೇಳೆ, ವೈಕುಂಠ ಏಕಾದಶಿ ಪೂಜೆಗೆಂದು ತೆರಳುತ್ತಿದ್ದ ಶಶಿಕಲಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸದ್ಯ, ಅಪಘಾತದ ಬಳಿಕ ಜಾಗ್ವಾರ್ ಕಾರ್​ನಲ್ಲಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರ ವಿಚಾರಣೆ ನಡೆಸಲಾಗುತ್ತಿದೆ.

ವಿದ್ಯುತ್ ಕಾಯಿಲ್ ಸ್ಪರ್ಶಿಸಿ ಗರ್ಭಿಣಿ ಸ್ಥಳದಲ್ಲೇ ಸಾವು!

Follow Us
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!