AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಠಪೂರ್ತಿ ಕುಡಿದು ಮಹಿಳೆ ರಂಪಾಟ, ಪೊಲೀಸರು ಹೈರಾಣ

ಜುಲೈ 11ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಯುತ್ತಿತ್ತು ಈ ವೇಳೆ ಮಹಿಳೆಯೊಬ್ಬರು ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದರು. ಅವರನ್ನು ಹಿಡಿದ ಪೊಲೀಸರು ಹೈರಾಣಾಗಿದ್ದಾರೆ.

ಕಂಠಪೂರ್ತಿ ಕುಡಿದು ಮಹಿಳೆ ರಂಪಾಟ, ಪೊಲೀಸರು ಹೈರಾಣ
ಕಂಠಪೂರ್ತಿ ಕುಡಿದು ಮಹಿಳೆ ರಂಪಾಟ
TV9 Web
| Edited By: |

Updated on:Jul 13, 2021 | 1:49 PM

Share

ಬೆಂಗಳೂರು: ಕಂಠಪೂರ್ತಿ ಕುಡಿದು ನಡು ರಸ್ತೆಯಲ್ಲಿ ಮಹಿಳೆ ರಂಪಾಟ ಮಾಡಿದ ಘಟನೆ ಸಿಲಿನಾಕ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಮಹಿಳೆ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಸುಮಾರು 3 ಗಂಟೆಗಳ ಕಾಲ ನಡು ರಸ್ತೆಯಲ್ಲಿ ಮಹಿಳೆ ತೇಲಾಡಿದ್ದಾರೆ.

ಜುಲೈ 11ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಯುತ್ತಿತ್ತು ಈ ವೇಳೆ ಮಹಿಳೆಯೊಬ್ಬರು ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದರು. ಅವರನ್ನು ಹಿಡಿದ ಪೊಲೀಸರು ಹೈರಾಣಾಗಿದ್ದಾರೆ. ಕಂಠಪೂರ್ತಿ ಕುಡಿದಿದ್ದ ಮಹಿಳೆ ನಡು ರಸ್ತೆಯಲ್ಲೇ ರಂಪಾಟ ಮಾಡಿದ್ದಾರೆ. ಬುದ್ಧಿ ಹೇಳಿದ ಪೊಲೀಸರಿಗೇ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ. ಮಹಿಳೆಯ ವಾಹನ ಸೀಜ್ ಮಾಡಿದ್ದ ಕಾರಣ ಆಕೆಯನ್ನು ಆಟೋದಲ್ಲಿ ಕೂರಿಸಿ ಮನೆಗೆ ಕಳಿಸೋಕೆ ಪೊಲೀಸರು ಯತ್ನಿಸಿದ್ರೆ ಅಲ್ಲಿಂದ ಓಡಿ ಹೋಗಿ ಬೀದಿಯಲ್ಲಿ ಬಯಲಾಟವಾಡಿದ್ದಾರೆ. ಎಸ್ಪಿನೇ ಸ್ಥಳಕ್ಕೆ ಬರಬೇಕೆಂದು ಮಹಿಳೆ ರಂಪಾಟ ಮಾಡಿದ್ದಾರೆ.

ಇಂತಹ ಘಟನೆಗಳು ಬೆಂಗಳೂರಿನಲ್ಲಿ ಅಪರೂಪವೇನಲ್ಲ. ಆಗಾಗ ಈ ರೀತಿ ನಡೆಯುತ್ತಲೇ ಇರುತ್ತದೆ. ಮಹಿಳೆಯರು ಕುಡಿದು ನಡು ರಸ್ತೆಗಳಲ್ಲೇ ರಂಪ ರಾದ್ಧಾಂತ ಮಾಡುತ್ತಾರೆ.

ಇದನ್ನೂ ಓದಿ: ಹುಳಿಮಾವು ಬಳಿ ಕುಡುಕನ ರಂಪಾಟ: ಸಿಗರೇಟ್​ಗಾಗಿ ಕಿರಿಕ್.. ಪೊಲೀಸರ ಮುಂದೆ ಅಸಭ್ಯ ವರ್ತನೆ

Published On - 10:58 am, Tue, 13 July 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ