AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಠಪೂರ್ತಿ ಕುಡಿದು ಮಹಿಳೆ ರಂಪಾಟ, ಪೊಲೀಸರು ಹೈರಾಣ

ಜುಲೈ 11ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಯುತ್ತಿತ್ತು ಈ ವೇಳೆ ಮಹಿಳೆಯೊಬ್ಬರು ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದರು. ಅವರನ್ನು ಹಿಡಿದ ಪೊಲೀಸರು ಹೈರಾಣಾಗಿದ್ದಾರೆ.

ಕಂಠಪೂರ್ತಿ ಕುಡಿದು ಮಹಿಳೆ ರಂಪಾಟ, ಪೊಲೀಸರು ಹೈರಾಣ
ಕಂಠಪೂರ್ತಿ ಕುಡಿದು ಮಹಿಳೆ ರಂಪಾಟ
TV9 Web
| Edited By: ಆಯೇಷಾ ಬಾನು|

Updated on:Jul 13, 2021 | 1:49 PM

Share

ಬೆಂಗಳೂರು: ಕಂಠಪೂರ್ತಿ ಕುಡಿದು ನಡು ರಸ್ತೆಯಲ್ಲಿ ಮಹಿಳೆ ರಂಪಾಟ ಮಾಡಿದ ಘಟನೆ ಸಿಲಿನಾಕ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಮಹಿಳೆ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಸುಮಾರು 3 ಗಂಟೆಗಳ ಕಾಲ ನಡು ರಸ್ತೆಯಲ್ಲಿ ಮಹಿಳೆ ತೇಲಾಡಿದ್ದಾರೆ.

ಜುಲೈ 11ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಯುತ್ತಿತ್ತು ಈ ವೇಳೆ ಮಹಿಳೆಯೊಬ್ಬರು ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದರು. ಅವರನ್ನು ಹಿಡಿದ ಪೊಲೀಸರು ಹೈರಾಣಾಗಿದ್ದಾರೆ. ಕಂಠಪೂರ್ತಿ ಕುಡಿದಿದ್ದ ಮಹಿಳೆ ನಡು ರಸ್ತೆಯಲ್ಲೇ ರಂಪಾಟ ಮಾಡಿದ್ದಾರೆ. ಬುದ್ಧಿ ಹೇಳಿದ ಪೊಲೀಸರಿಗೇ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ. ಮಹಿಳೆಯ ವಾಹನ ಸೀಜ್ ಮಾಡಿದ್ದ ಕಾರಣ ಆಕೆಯನ್ನು ಆಟೋದಲ್ಲಿ ಕೂರಿಸಿ ಮನೆಗೆ ಕಳಿಸೋಕೆ ಪೊಲೀಸರು ಯತ್ನಿಸಿದ್ರೆ ಅಲ್ಲಿಂದ ಓಡಿ ಹೋಗಿ ಬೀದಿಯಲ್ಲಿ ಬಯಲಾಟವಾಡಿದ್ದಾರೆ. ಎಸ್ಪಿನೇ ಸ್ಥಳಕ್ಕೆ ಬರಬೇಕೆಂದು ಮಹಿಳೆ ರಂಪಾಟ ಮಾಡಿದ್ದಾರೆ.

ಇಂತಹ ಘಟನೆಗಳು ಬೆಂಗಳೂರಿನಲ್ಲಿ ಅಪರೂಪವೇನಲ್ಲ. ಆಗಾಗ ಈ ರೀತಿ ನಡೆಯುತ್ತಲೇ ಇರುತ್ತದೆ. ಮಹಿಳೆಯರು ಕುಡಿದು ನಡು ರಸ್ತೆಗಳಲ್ಲೇ ರಂಪ ರಾದ್ಧಾಂತ ಮಾಡುತ್ತಾರೆ.

ಇದನ್ನೂ ಓದಿ: ಹುಳಿಮಾವು ಬಳಿ ಕುಡುಕನ ರಂಪಾಟ: ಸಿಗರೇಟ್​ಗಾಗಿ ಕಿರಿಕ್.. ಪೊಲೀಸರ ಮುಂದೆ ಅಸಭ್ಯ ವರ್ತನೆ

Published On - 10:58 am, Tue, 13 July 21

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?