AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಠಪೂರ್ತಿ ಕುಡಿದು ಮಹಿಳೆ ರಂಪಾಟ, ಪೊಲೀಸರು ಹೈರಾಣ

ಜುಲೈ 11ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಯುತ್ತಿತ್ತು ಈ ವೇಳೆ ಮಹಿಳೆಯೊಬ್ಬರು ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದರು. ಅವರನ್ನು ಹಿಡಿದ ಪೊಲೀಸರು ಹೈರಾಣಾಗಿದ್ದಾರೆ.

ಕಂಠಪೂರ್ತಿ ಕುಡಿದು ಮಹಿಳೆ ರಂಪಾಟ, ಪೊಲೀಸರು ಹೈರಾಣ
ಕಂಠಪೂರ್ತಿ ಕುಡಿದು ಮಹಿಳೆ ರಂಪಾಟ
TV9 Web
| Edited By: |

Updated on:Jul 13, 2021 | 1:49 PM

Share

ಬೆಂಗಳೂರು: ಕಂಠಪೂರ್ತಿ ಕುಡಿದು ನಡು ರಸ್ತೆಯಲ್ಲಿ ಮಹಿಳೆ ರಂಪಾಟ ಮಾಡಿದ ಘಟನೆ ಸಿಲಿನಾಕ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಮಹಿಳೆ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಸುಮಾರು 3 ಗಂಟೆಗಳ ಕಾಲ ನಡು ರಸ್ತೆಯಲ್ಲಿ ಮಹಿಳೆ ತೇಲಾಡಿದ್ದಾರೆ.

ಜುಲೈ 11ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಯುತ್ತಿತ್ತು ಈ ವೇಳೆ ಮಹಿಳೆಯೊಬ್ಬರು ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದರು. ಅವರನ್ನು ಹಿಡಿದ ಪೊಲೀಸರು ಹೈರಾಣಾಗಿದ್ದಾರೆ. ಕಂಠಪೂರ್ತಿ ಕುಡಿದಿದ್ದ ಮಹಿಳೆ ನಡು ರಸ್ತೆಯಲ್ಲೇ ರಂಪಾಟ ಮಾಡಿದ್ದಾರೆ. ಬುದ್ಧಿ ಹೇಳಿದ ಪೊಲೀಸರಿಗೇ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ. ಮಹಿಳೆಯ ವಾಹನ ಸೀಜ್ ಮಾಡಿದ್ದ ಕಾರಣ ಆಕೆಯನ್ನು ಆಟೋದಲ್ಲಿ ಕೂರಿಸಿ ಮನೆಗೆ ಕಳಿಸೋಕೆ ಪೊಲೀಸರು ಯತ್ನಿಸಿದ್ರೆ ಅಲ್ಲಿಂದ ಓಡಿ ಹೋಗಿ ಬೀದಿಯಲ್ಲಿ ಬಯಲಾಟವಾಡಿದ್ದಾರೆ. ಎಸ್ಪಿನೇ ಸ್ಥಳಕ್ಕೆ ಬರಬೇಕೆಂದು ಮಹಿಳೆ ರಂಪಾಟ ಮಾಡಿದ್ದಾರೆ.

ಇಂತಹ ಘಟನೆಗಳು ಬೆಂಗಳೂರಿನಲ್ಲಿ ಅಪರೂಪವೇನಲ್ಲ. ಆಗಾಗ ಈ ರೀತಿ ನಡೆಯುತ್ತಲೇ ಇರುತ್ತದೆ. ಮಹಿಳೆಯರು ಕುಡಿದು ನಡು ರಸ್ತೆಗಳಲ್ಲೇ ರಂಪ ರಾದ್ಧಾಂತ ಮಾಡುತ್ತಾರೆ.

ಇದನ್ನೂ ಓದಿ: ಹುಳಿಮಾವು ಬಳಿ ಕುಡುಕನ ರಂಪಾಟ: ಸಿಗರೇಟ್​ಗಾಗಿ ಕಿರಿಕ್.. ಪೊಲೀಸರ ಮುಂದೆ ಅಸಭ್ಯ ವರ್ತನೆ

Published On - 10:58 am, Tue, 13 July 21

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು