AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ನಿರಾಕರಣೆ: ವಿವಾಹಿತ ಮಹಿಳೆಯ ಬರ್ಬರ ಹತ್ಯೆ ಮಾಡಿದ ವಿವಾಹಿತ

ಗಾಯತ್ರಿ (30) ಎಂಬಾಕೆಯನ್ನು ಮದುವೆಯಾಗುವಂತೆ ಮಂಜುನಾಥ್ ಒತ್ತಾಯಿಸುತ್ತಿದ್ದ. ಅದಾಗಲೆ ಮದುವೆಯಾಗಿ ಮಕ್ಕಳಿದ್ದ ಗಾಯತ್ರಿ, ವಿವಾಹಿತನೊಬ್ಬ ಮುಂದಿಟ್ಟ ಈ ಪ್ರಸ್ತಾವವನ್ನು ತಿರಸ್ಕರಿಸಿದ್ದರು.

ಮದುವೆಗೆ ನಿರಾಕರಣೆ: ವಿವಾಹಿತ ಮಹಿಳೆಯ ಬರ್ಬರ ಹತ್ಯೆ ಮಾಡಿದ ವಿವಾಹಿತ
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
sandhya thejappa
| Edited By: |

Updated on: Dec 23, 2020 | 2:19 PM

Share

ಹಾಸನ: ಮದುವೆಯಾಗಲು ನಿರಾಕರಿಸಿದ್ದಕ್ಕೆ ವಿವಾಹಿತ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಚಿಕ್ಕಬೂವನಹಳ್ಳಿ ಬಳಿ ನಡೆದಿದೆ. ಗಾಯತ್ರಿ (30) ಎಂಬಾಕೆಯನ್ನು ಮದುವೆಯಾಗುವಂತೆ ಮಂಜುನಾಥ್ ಒತ್ತಾಯಿಸುತ್ತಿದ್ದ. ಅದಾಗಲೆ ಮದುವೆಯಾಗಿ ಮಕ್ಕಳಿದ್ದ ಗಾಯತ್ರಿ, ವಿವಾಹಿತನೊಬ್ಬ ಮುಂದಿಟ್ಟ ಈ ಪ್ರಸ್ತಾವವನ್ನು ತಿರಸ್ಕರಿಸಿದ್ದರು.

ಇದೇ ಕಾರಣಕ್ಕಾಗಿ ಗಾಯತ್ರಿ ಕೆಲಸಕ್ಕೆ ಹೋಗುವಾಗ ದಾರಿಯಲ್ಲಿ ಅಡ್ಡಕಟ್ಟಿ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕೆಲ ವರ್ಷಗಳಿಂದ ಗಾಯತ್ರಿ ಹಾಗೂ ಮಂಜುನಾಥ್ ನಡುವೆ ಪರಿಚಯವಿತ್ತು ಎನ್ನಲಾಗಿದೆ. ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆದರಲ್ಯಾಂಡ್ಸ್​ನಿಂದ ಸಿಲಿಕಾನ್​ ಸಿಟಿಗೆ.. ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ತರಿಸುತ್ತಿದ್ದ ಕಿಲಾಡಿ ಜೋಡಿ ಅರೆಸ್ಟ್​

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ