AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ತ್ರೀಯರ ಜಗಳ ಬಿಡಿಸಲು ಹೋದ ಮಹಿಳಾ ಪೇದೆ ಮೇಲೆಯೇ ಹಲ್ಲೆ

ಶಿವಮೊಗ್ಗ: ಮೈಕ್ರೋ ಫೈನಾನ್ಸ್​ನಲ್ಲಿ ಸಾಲ ಪಡೆದ ಮಹಿಳೆಯಿಂದ ಕಿರುಕುಳ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ರು. ಈ ವೇಳೆ ಮಹಿಳೆಯರ ನಡುವೆಯೇ ಗಲಾಟೆಯಾಗಿದ್ದು, ಸ್ತ್ರೀಯರ ಜಗಳ ಬಿಡಿಸಲು ಹೋದ ಮಹಿಳಾ ಪೇದೆ ಮೇಲೆ ಹಲ್ಲೆ ಮಾಡಿದ್ದಾರೆ. ಫೈನಾನ್ಸ್​ನಲ್ಲಿ ಸಾಲಪಡೆದ ಮಹಿಳೆಯರಿಗೆ ಕಿರುಕುಳ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಮಹಿಳೆಯರು ಧರಣಿ ನಡೆಸುತ್ತಿದ್ರು. ಆಗ ಪ್ರತಿಭಟನಾಕಾರರ ಗುಂಪಿಗೆ ಸೇರಿ ಕೆಲ ಮಹಿಳೆಯರು ಗಲಾಟೆ ಮಾಡಿದ್ದಾರೆ. ಇದನ್ನು ಗಮನಿಸಿದ ಪ್ರತಿಭಟನಾನಿರತ ಮಹಿಳೆಯರು ಆ ಮಹಿಳಾ ಗುಂಪನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. […]

ಸ್ತ್ರೀಯರ ಜಗಳ ಬಿಡಿಸಲು ಹೋದ ಮಹಿಳಾ ಪೇದೆ ಮೇಲೆಯೇ ಹಲ್ಲೆ
ಸಾಧು ಶ್ರೀನಾಥ್​
|

Updated on: Dec 16, 2019 | 8:10 PM

Share

ಶಿವಮೊಗ್ಗ: ಮೈಕ್ರೋ ಫೈನಾನ್ಸ್​ನಲ್ಲಿ ಸಾಲ ಪಡೆದ ಮಹಿಳೆಯಿಂದ ಕಿರುಕುಳ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ರು. ಈ ವೇಳೆ ಮಹಿಳೆಯರ ನಡುವೆಯೇ ಗಲಾಟೆಯಾಗಿದ್ದು, ಸ್ತ್ರೀಯರ ಜಗಳ ಬಿಡಿಸಲು ಹೋದ ಮಹಿಳಾ ಪೇದೆ ಮೇಲೆ ಹಲ್ಲೆ ಮಾಡಿದ್ದಾರೆ.

ಫೈನಾನ್ಸ್​ನಲ್ಲಿ ಸಾಲಪಡೆದ ಮಹಿಳೆಯರಿಗೆ ಕಿರುಕುಳ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಮಹಿಳೆಯರು ಧರಣಿ ನಡೆಸುತ್ತಿದ್ರು. ಆಗ ಪ್ರತಿಭಟನಾಕಾರರ ಗುಂಪಿಗೆ ಸೇರಿ ಕೆಲ ಮಹಿಳೆಯರು ಗಲಾಟೆ ಮಾಡಿದ್ದಾರೆ. ಇದನ್ನು ಗಮನಿಸಿದ ಪ್ರತಿಭಟನಾನಿರತ ಮಹಿಳೆಯರು ಆ ಮಹಿಳಾ ಗುಂಪನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಗಲಾಟೆ ಬಿಡಿಸಲು ಹೋದ ಜಯನಗರ ಪೊಲೀಸ್ ಠಾಣೆಯ ಮಹಿಳಾ ಪೇದೆ ಸವಿತಾ ಮಫ್ತಿಯಲ್ಲಿದ್ದದ್ದು ತಿಳಿಯದೆ ಹಲ್ಲೆ ಮಾಡಿದ್ದಾರೆ. ಮಹಿಳಾ ಪೊಲೀಸ್ ಮೇಲೆ ಹಲ್ಲೆ ಮಾಡಿದ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ