AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ತ್ರೀಯರ ಜಗಳ ಬಿಡಿಸಲು ಹೋದ ಮಹಿಳಾ ಪೇದೆ ಮೇಲೆಯೇ ಹಲ್ಲೆ

ಶಿವಮೊಗ್ಗ: ಮೈಕ್ರೋ ಫೈನಾನ್ಸ್​ನಲ್ಲಿ ಸಾಲ ಪಡೆದ ಮಹಿಳೆಯಿಂದ ಕಿರುಕುಳ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ರು. ಈ ವೇಳೆ ಮಹಿಳೆಯರ ನಡುವೆಯೇ ಗಲಾಟೆಯಾಗಿದ್ದು, ಸ್ತ್ರೀಯರ ಜಗಳ ಬಿಡಿಸಲು ಹೋದ ಮಹಿಳಾ ಪೇದೆ ಮೇಲೆ ಹಲ್ಲೆ ಮಾಡಿದ್ದಾರೆ. ಫೈನಾನ್ಸ್​ನಲ್ಲಿ ಸಾಲಪಡೆದ ಮಹಿಳೆಯರಿಗೆ ಕಿರುಕುಳ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಮಹಿಳೆಯರು ಧರಣಿ ನಡೆಸುತ್ತಿದ್ರು. ಆಗ ಪ್ರತಿಭಟನಾಕಾರರ ಗುಂಪಿಗೆ ಸೇರಿ ಕೆಲ ಮಹಿಳೆಯರು ಗಲಾಟೆ ಮಾಡಿದ್ದಾರೆ. ಇದನ್ನು ಗಮನಿಸಿದ ಪ್ರತಿಭಟನಾನಿರತ ಮಹಿಳೆಯರು ಆ ಮಹಿಳಾ ಗುಂಪನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. […]

ಸ್ತ್ರೀಯರ ಜಗಳ ಬಿಡಿಸಲು ಹೋದ ಮಹಿಳಾ ಪೇದೆ ಮೇಲೆಯೇ ಹಲ್ಲೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 16, 2019 | 8:10 PM

Share

ಶಿವಮೊಗ್ಗ: ಮೈಕ್ರೋ ಫೈನಾನ್ಸ್​ನಲ್ಲಿ ಸಾಲ ಪಡೆದ ಮಹಿಳೆಯಿಂದ ಕಿರುಕುಳ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ರು. ಈ ವೇಳೆ ಮಹಿಳೆಯರ ನಡುವೆಯೇ ಗಲಾಟೆಯಾಗಿದ್ದು, ಸ್ತ್ರೀಯರ ಜಗಳ ಬಿಡಿಸಲು ಹೋದ ಮಹಿಳಾ ಪೇದೆ ಮೇಲೆ ಹಲ್ಲೆ ಮಾಡಿದ್ದಾರೆ.

ಫೈನಾನ್ಸ್​ನಲ್ಲಿ ಸಾಲಪಡೆದ ಮಹಿಳೆಯರಿಗೆ ಕಿರುಕುಳ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಮಹಿಳೆಯರು ಧರಣಿ ನಡೆಸುತ್ತಿದ್ರು. ಆಗ ಪ್ರತಿಭಟನಾಕಾರರ ಗುಂಪಿಗೆ ಸೇರಿ ಕೆಲ ಮಹಿಳೆಯರು ಗಲಾಟೆ ಮಾಡಿದ್ದಾರೆ. ಇದನ್ನು ಗಮನಿಸಿದ ಪ್ರತಿಭಟನಾನಿರತ ಮಹಿಳೆಯರು ಆ ಮಹಿಳಾ ಗುಂಪನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಗಲಾಟೆ ಬಿಡಿಸಲು ಹೋದ ಜಯನಗರ ಪೊಲೀಸ್ ಠಾಣೆಯ ಮಹಿಳಾ ಪೇದೆ ಸವಿತಾ ಮಫ್ತಿಯಲ್ಲಿದ್ದದ್ದು ತಿಳಿಯದೆ ಹಲ್ಲೆ ಮಾಡಿದ್ದಾರೆ. ಮಹಿಳಾ ಪೊಲೀಸ್ ಮೇಲೆ ಹಲ್ಲೆ ಮಾಡಿದ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Follow Us
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!