AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಜೀಪ್​ ಮೇಲೆ ಕೂತು ಪೋಸ್​ ಕೊಟ್ಟ ಚೆಲುವೆ.. ಯಾರು ಈ ಬೆಳದಿಂಗಳ ಬಾಲೆ?

ಅರಣ್ಯ ಇಲಾಖೆಯ ವಾಹನ ಮೇಲೆ ಕುಳಿತು ಅಪರಿಚಿತ ಮಾಡೆಲ್ ಒಬ್ಬಳು ಫೋಟೋಶೂಟ್ ಮಾಡಿಸಿಕೊಂಡಿರುವ ಘಟನೆ ಜಿಲ್ಲೆಯ ಯಲ್ಲಾಪುರದಲ್ಲಿ ಬೆಳಕಿಗೆ ಬಂದಿದೆ.

ಸರ್ಕಾರಿ ಜೀಪ್​ ಮೇಲೆ ಕೂತು ಪೋಸ್​ ಕೊಟ್ಟ ಚೆಲುವೆ.. ಯಾರು ಈ ಬೆಳದಿಂಗಳ ಬಾಲೆ?
ಸರ್ಕಾರಿ ವಾಹನದ ಮೇಲೆ ಪೋಸ್​ ಕೊಟ್ಟ ರೂಪದರ್ಶಿ
KUSHAL V
| Edited By: |

Updated on: Nov 28, 2020 | 10:51 AM

Share

ಉತ್ತರ ಕನ್ನಡ: ಅರಣ್ಯ ಇಲಾಖೆಯ ವಾಹನ ಮೇಲೆ ಕುಳಿತು ಅಪರಿಚಿತ ಮಾಡೆಲ್ ಒಬ್ಬಳು ಫೋಟೋಶೂಟ್ ಮಾಡಿಸಿಕೊಂಡಿರುವ ಘಟನೆ ಜಿಲ್ಲೆಯ ಯಲ್ಲಾಪುರದಲ್ಲಿ ಬೆಳಕಿಗೆ ಬಂದಿದೆ. ಅರಣ್ಯ ಇಲಾಖೆಯ ವಾಹನವನ್ನು ದುರುಪಯೋಗ ಪಡಿಸಲಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯಾರು ಈ ಕಾನನದ ಬಾಲೆ? ಅಂದ ಹಾಗೆ, ಈ ಬೆಳದಿಂಗಳ ಬಾಲೆ ಯಾರು ಎಂದು ತಿಳಿದುಬಂದಿಲ್ಲ. ಆದರೆ ಈಕೆ, ಯಲ್ಲಾಪುರದ ಮಂಚಿಕೇರಿ ಅರಣ್ಯ ವಲಯಕ್ಕೆ ಸೇರಿದ ಸರ್ಕಾರಿ ಜೀಪ್​ ಮೇಲೆ ಪೋಸ್​ ಕೊಟ್ಟಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಈ ನಡುವೆ, ಜೀಪ್​ ಕೆಟ್ಟಿತ್ತು ಅಂತಾ ಪ್ರವಾಸಿ ಮಂದಿರದಲ್ಲಿ ನಿಲ್ಲಿಸಿದ್ದ ವಾಹನದ ಮೇಲೆ ರೂಪದರ್ಶಿಯ ಫೋಟೋಶೂಟ್​ ತೆಗೆಸಿಕೊಂಡಿದ್ದಾಳಂತೆ. ಈ ಕುರಿತು, ಅರಣ್ಯ ಇಲಾಖೆ ಅಧಿಕಾರಿಗಳಿಂದ ಯಲ್ಲಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು