AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಜೀಪ್​ ಮೇಲೆ ಕೂತು ಪೋಸ್​ ಕೊಟ್ಟ ಚೆಲುವೆ.. ಯಾರು ಈ ಬೆಳದಿಂಗಳ ಬಾಲೆ?

ಅರಣ್ಯ ಇಲಾಖೆಯ ವಾಹನ ಮೇಲೆ ಕುಳಿತು ಅಪರಿಚಿತ ಮಾಡೆಲ್ ಒಬ್ಬಳು ಫೋಟೋಶೂಟ್ ಮಾಡಿಸಿಕೊಂಡಿರುವ ಘಟನೆ ಜಿಲ್ಲೆಯ ಯಲ್ಲಾಪುರದಲ್ಲಿ ಬೆಳಕಿಗೆ ಬಂದಿದೆ.

ಸರ್ಕಾರಿ ಜೀಪ್​ ಮೇಲೆ ಕೂತು ಪೋಸ್​ ಕೊಟ್ಟ ಚೆಲುವೆ.. ಯಾರು ಈ ಬೆಳದಿಂಗಳ ಬಾಲೆ?
ಸರ್ಕಾರಿ ವಾಹನದ ಮೇಲೆ ಪೋಸ್​ ಕೊಟ್ಟ ರೂಪದರ್ಶಿ
KUSHAL V
| Edited By: |

Updated on: Nov 28, 2020 | 10:51 AM

Share

ಉತ್ತರ ಕನ್ನಡ: ಅರಣ್ಯ ಇಲಾಖೆಯ ವಾಹನ ಮೇಲೆ ಕುಳಿತು ಅಪರಿಚಿತ ಮಾಡೆಲ್ ಒಬ್ಬಳು ಫೋಟೋಶೂಟ್ ಮಾಡಿಸಿಕೊಂಡಿರುವ ಘಟನೆ ಜಿಲ್ಲೆಯ ಯಲ್ಲಾಪುರದಲ್ಲಿ ಬೆಳಕಿಗೆ ಬಂದಿದೆ. ಅರಣ್ಯ ಇಲಾಖೆಯ ವಾಹನವನ್ನು ದುರುಪಯೋಗ ಪಡಿಸಲಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯಾರು ಈ ಕಾನನದ ಬಾಲೆ? ಅಂದ ಹಾಗೆ, ಈ ಬೆಳದಿಂಗಳ ಬಾಲೆ ಯಾರು ಎಂದು ತಿಳಿದುಬಂದಿಲ್ಲ. ಆದರೆ ಈಕೆ, ಯಲ್ಲಾಪುರದ ಮಂಚಿಕೇರಿ ಅರಣ್ಯ ವಲಯಕ್ಕೆ ಸೇರಿದ ಸರ್ಕಾರಿ ಜೀಪ್​ ಮೇಲೆ ಪೋಸ್​ ಕೊಟ್ಟಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಈ ನಡುವೆ, ಜೀಪ್​ ಕೆಟ್ಟಿತ್ತು ಅಂತಾ ಪ್ರವಾಸಿ ಮಂದಿರದಲ್ಲಿ ನಿಲ್ಲಿಸಿದ್ದ ವಾಹನದ ಮೇಲೆ ರೂಪದರ್ಶಿಯ ಫೋಟೋಶೂಟ್​ ತೆಗೆಸಿಕೊಂಡಿದ್ದಾಳಂತೆ. ಈ ಕುರಿತು, ಅರಣ್ಯ ಇಲಾಖೆ ಅಧಿಕಾರಿಗಳಿಂದ ಯಲ್ಲಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?