AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪುರುಷನ ಜೊತೆ ಮಹಿಳೆಗೆ ಸಂಬಂಧ ಕಲ್ಪಿಸಿದ ಆರೋಪ; PSIಗೆ ಮಂಗಳಾರತಿ ಮಾಡಿದ ಮಹಿಳೆ

ಧಾರವಾಡ ಜಿಲ್ಲೆಯಲ್ಲಿ ವೀಕೆಂಡ್ ಲಾಕ್ಡೌನ್ ಇತ್ತು. ಈ ವೇಳೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ರಸ್ತೆ ಪಕ್ಕದಲ್ಲಿ ಪುರುಷನೊಂದಿಗೆ ನಿಂತಿದ್ದ ಮಹಿಳೆಗೆ ಪಿಎಸ್ಐ ಸೀತಾರಾಮ್ ಅನುಮಾನಾಸ್ಪದವಾಗಿ ಮಾತಾಡಿದ್ದಾರೆ. ಈ ಮಾತನ್ನು ಕೇಳಿ ಕೆಂಡಾಮಂಡಲಳಾದ ಮಹಿಳೆ ಪಿಎಸ್ಐ ಸೀತಾರಾಮ್ಗೆ ಚಳಿ ಬಿಡಿಸಿದ್ದಾಳೆ.

ಪರಪುರುಷನ ಜೊತೆ ಮಹಿಳೆಗೆ ಸಂಬಂಧ ಕಲ್ಪಿಸಿದ ಆರೋಪ; PSIಗೆ ಮಂಗಳಾರತಿ ಮಾಡಿದ ಮಹಿಳೆ
PSIಗೆ ಮಂಗಳಾರತಿ ಮಾಡಿದ ಮಹಿಳೆ
TV9 Web
| Edited By: |

Updated on: Jun 20, 2021 | 11:56 AM

Share

ಹುಬ್ಬಳ್ಳಿ: ಪರಪುರುಷನ ಜೊತೆ ಮಹಿಳೆಗೆ ಸಂಬಂಧ ಕಲ್ಪಿಸಿದ ಆರೋಪ ಮಾಡಿದ ಹಿನ್ನೆಲೆಯಲ್ಲಿ PSI ಸೀತಾರಾಮ್‌ಗೆ ಮಹಿಳೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಧಾರವಾಡ ಜಿಲ್ಲೆಯಲ್ಲಿ ವೀಕೆಂಡ್ ಲಾಕ್ಡೌನ್ ಇತ್ತು. ಈ ವೇಳೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ರಸ್ತೆ ಪಕ್ಕದಲ್ಲಿ ಪುರುಷನೊಂದಿಗೆ ನಿಂತಿದ್ದ ಮಹಿಳೆಗೆ ಪಿಎಸ್ಐ ಸೀತಾರಾಮ್ ಅನುಮಾನಾಸ್ಪದವಾಗಿ ಮಾತಾಡಿದ್ದಾರೆ. ಈ ಮಾತನ್ನು ಕೇಳಿ ಕೆಂಡಾಮಂಡಲಳಾದ ಮಹಿಳೆ ಪಿಎಸ್ಐ ಸೀತಾರಾಮ್ಗೆ ಚಳಿ ಬಿಡಿಸಿದ್ದಾಳೆ.

ಪುರುಷನೊಂದಿಗೆ ನಿಂತಿದ್ದ ಸ್ತ್ರೀಗೆ ಸಂಬಂಧ ಕಲ್ಪಿಸಿ ಪ್ರಶ್ನೆ ಮಾಡಿದ್ದಕ್ಕೆ ಹುಬ್ಬಳ್ಳಿಯ ಉಪನಗರ ಠಾಣೆಯ ಪಿಎಸ್ಐಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಏರಿಯಾದ ಜನ ಗುಂಪುಗೂಡಿದ್ದಾರೆ. ಮಹಿಳೆ ಆವಾಜ್ ಕೇಳಿ ಜನ ಜಮಾಯಿಸುತ್ತಿದಂತೆ ಇನ್ನು ಇಲ್ಲೇ ಇದ್ದರೆ ಇರುವ ಮಾನವೂ ಹರಾಜಾಗಬಹುದು ಎಂದು ಪಿಎಸ್ಐ ಸ್ಥಳದಿಂದ ತೆರಳಿದ್ದಾರೆ. ಹುಬ್ಬಳ್ಳಿಯ ದೇಶಪಾಂಡೆ ನಗರದ ರೋಟರಿ ಶಾಲೆಯ ಬಳಿ ನಿಂತಿದ್ದ ಮಹಿಳೆಯ ಕೋಪ ಕಂಡು ಪಿಎಸೈ ಬೆಚ್ಚಿಬಿದಿದ್ದಂತೂ ಸುಳ್ಳಲ್ಲ.

ಇದನ್ನೂ ಓದಿ: ನಾಳೆ ಕೊವಿಡ್ ಲಸಿಕೆ ಮೇಳಕ್ಕೆ ಚಾಲನೆ; ಸಿಎಂ ಯಡಿಯೂರಪ್ಪ ಜತೆ ಜೆಪಿ ನಡ್ಡಾ ವಿಡಿಯೋ ಕಾನ್ಫರೆನ್ಸ್

ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?