ಟಾನಿಕ್ ಗಾಗಿ ಅಂಗಡಿಗಳ ಮುಂದೆ ಹೆಣ್ಮಕ್ಳೂ ನಿಂತ್ರು ಗುರು

ಬೆಂಗಳೂರು: ಇಂದಿನಿಂದ ರಾಜ್ಯದೆಲ್ಲೆಡೆ ಹಲವು ಷರತ್ತುಗಳೊಂದಿಗೆ ಮದ್ಯದಂಗಡಿಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ರಾಜ್ಯಾದ್ಯಂತ ಮದ್ಯಪ್ರಿಯರು ಕ್ಯೂನಲ್ಲಿ ನಿಂತು ಮದ್ಯ ಖರೀದಿ ಮಾಡ್ತಿದ್ದಾರೆ. ಬೆಂಗಳೂರಿನ ಕಸ್ತೂರ ಬಾ ರಸ್ತೆಯಲ್ಲಿರುವ ಟಾನಿಕ್ ಲಿಕ್ಕರ್ ಶಾಪ್ ಮುಂದೆ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು ಖರೀದಿ ಮಾಡುತ್ತಿದ್ದಾರೆ. ಟಾನಿಕ್ ಸಿಬ್ಬಂದಿ ಮದ್ಯ ಪ್ರಿಯರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಕೈಗೆ ಸ್ಯಾನಿಟೈಸರ್ ಹಾಕಿ ಒಳಗೆ ಬಿಡುತ್ತಿದ್ದಾರೆ. ಅಲ್ಲದೆ ಹೆಣ್ಮಕ್ಳೇನ್ ಕಮ್ಮಿನಾ ನಾ ಮುಂದು ತಾ ಮುಂದು ಅಂತ ಮುಗಿಬಿದ್ದಿದ್ದಾರೆ. ಯುವಕರು, ಗಂಡಸರ […]

ಟಾನಿಕ್ ಗಾಗಿ ಅಂಗಡಿಗಳ ಮುಂದೆ ಹೆಣ್ಮಕ್ಳೂ ನಿಂತ್ರು ಗುರು
ಸಾಧು ಶ್ರೀನಾಥ್​

Updated on: May 04, 2020 | 2:34 PM

ಬೆಂಗಳೂರು: ಇಂದಿನಿಂದ ರಾಜ್ಯದೆಲ್ಲೆಡೆ ಹಲವು ಷರತ್ತುಗಳೊಂದಿಗೆ ಮದ್ಯದಂಗಡಿಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ರಾಜ್ಯಾದ್ಯಂತ ಮದ್ಯಪ್ರಿಯರು ಕ್ಯೂನಲ್ಲಿ ನಿಂತು ಮದ್ಯ ಖರೀದಿ ಮಾಡ್ತಿದ್ದಾರೆ. ಬೆಂಗಳೂರಿನ ಕಸ್ತೂರ ಬಾ ರಸ್ತೆಯಲ್ಲಿರುವ ಟಾನಿಕ್ ಲಿಕ್ಕರ್ ಶಾಪ್ ಮುಂದೆ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು ಖರೀದಿ ಮಾಡುತ್ತಿದ್ದಾರೆ.

ಟಾನಿಕ್ ಸಿಬ್ಬಂದಿ ಮದ್ಯ ಪ್ರಿಯರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಕೈಗೆ ಸ್ಯಾನಿಟೈಸರ್ ಹಾಕಿ ಒಳಗೆ ಬಿಡುತ್ತಿದ್ದಾರೆ. ಅಲ್ಲದೆ ಹೆಣ್ಮಕ್ಳೇನ್ ಕಮ್ಮಿನಾ ನಾ ಮುಂದು ತಾ ಮುಂದು ಅಂತ ಮುಗಿಬಿದ್ದಿದ್ದಾರೆ. ಯುವಕರು, ಗಂಡಸರ ಜೊತೆ ಕ್ಯೂ ನಲ್ಲಿ ನಿಂತು ಎಣ್ಣೆ ಖರೀದಿಸುತ್ತಿದ್ದಾರೆ. ಶೇಷಾದ್ರಿಪುರಂನ ಬಾರ್​ನಲ್ಲಿ ಅಜ್ಜಿಯೊಬ್ಬರು 4 ಕ್ವಾರ್ಟರ್​​​ ಎಣ್ಣೆ ಖರೀದಿಸಿ ಫುಲ್ ಖುಷ್ ಆಗಿದ್ದಾರೆ. ಶಿವಮೊಗ್ಗದಲ್ಲಿ 96 ವರ್ಷದ ಅಜ್ಜಿ ಸರತಿ ಸಾಲಿನಲ್ಲಿ ನಿಂತು ಎಣ್ಣೆ ಖರೀದಿಸಿದ್ದಾರೆ.


Published On - 11:22 am, Mon, 4 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us