AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಪೊಲೀಸ್​ ಗರುಡಾ ಪಡೆಯಲ್ಲಿ ಮಹಿಳೆಯರ ಹವಾ: ಟೀಂಗೆ ಎಂಟ್ರಿಕೊಟ್ಟ ಲೇಡಿ ಕಮಾಂಡೋಸ್​!

ಕರ್ನಾಟಕ ಪೊಲೀಸ್​ ಪಡೆಯ ಅತ್ಯುನ್ನತ ತಂಡವಾದ ಗರುಡಾ ಕಮಾಂಡೋ ತಂಡಕ್ಕೆ ಇದೀಗ ನಾರಿಶಕ್ತಿಯ ಬಲ ಸಿಗಲಿದೆ. ಹೌದು, ಗರುಡಾ ಕಮಾಂಡೋ ಪಡೆಗೆ ಇದೀಗ ಮಹಿಳಾ ಪೊಲೀಸ್​ ಸಿಬ್ಬಂದಿ ಸಹ ಸೇರ್ಪಡೆಯಾಗಲಿದ್ದಾರೆ.

ಕರ್ನಾಟಕ ಪೊಲೀಸ್​ ಗರುಡಾ ಪಡೆಯಲ್ಲಿ ಮಹಿಳೆಯರ ಹವಾ: ಟೀಂಗೆ ಎಂಟ್ರಿಕೊಟ್ಟ ಲೇಡಿ ಕಮಾಂಡೋಸ್​!
ಗರುಡಾ ಟೀಂಗೆ ಎಂಟ್ರಿಕೊಟ್ಟ ಲೇಡಿ ಕಮಾಂಡೋಸ್​
KUSHAL V
|

Updated on: Feb 05, 2021 | 7:15 PM

Share

ಬೆಂಗಳೂರು: ಕರ್ನಾಟಕ ಪೊಲೀಸ್​ ಪಡೆಯ ಅತ್ಯುನ್ನತ ತಂಡವಾದ ಗರುಡಾ ಕಮಾಂಡೋ ತಂಡಕ್ಕೆ ಇದೀಗ ನಾರಿಶಕ್ತಿಯ ಬಲ ಸಿಗಲಿದೆ. ಹೌದು, ಗರುಡಾ ಕಮಾಂಡೋ ಪಡೆಗೆ ಇದೀಗ ಮಹಿಳಾ ಪೊಲೀಸ್​ ಸಿಬ್ಬಂದಿ ಸಹ ಸೇರ್ಪಡೆಯಾಗಲಿದ್ದಾರೆ.

ಸದ್ಯ, ಮೊದಲ ಬ್ಯಾಚ್​ನಲ್ಲಿ 16 ಮಹಿಳಾ ಪೊಲೀಸರಿಗೆ ಕಮಾಂಡೋ ತರಬೇತಿ ನೀಡಲಾಗುತ್ತಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಮಧುರಾ ವೀಣಾ ನೇತೃತ್ವದಲ್ಲಿ ಮಹಿಳಾ ಕಮಾಂಡೋಸ್​​ಗೆ ತರಬೇತಿ ನೀಡಲಾಗುತ್ತಿದೆ. ಜೊತೆಗೆ, ಆಂತರಿಕ ಭದ್ರತಾ ವಿಭಾಗದ ADGP ಭಾಸ್ಕರ್ ರಾವ್ ಅವರ​ ಮುಂದಾಳತ್ವದಲ್ಲಿ ಮಹಿಳಾ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ. ಈ ಟ್ರೈನಿಂಗ್​ಗಾಗಿ ಪೊಲೀಸ್ ಇಲಾಖೆಯಲ್ಲಿರುವ ಬೆಸ್ಟ್​ ಮಹಿಳಾ ಪೊಲೀಸರನ್ನು ಆಯ್ಕೆಮಾಡಲಾಗಿದೆ.

ರಾಜ್ಯ ಸರ್ಕಾರದ ದಿವ್ಯಾಂಗ ಹಾಗೂ ವಿಶೇಷಚೇತನ ಅಧಿಕಾರಿ, ನೌಕರರಿಗೆ ಸಿಕ್ತು ‘ವರ್ಕ್​ ಫ್ರಂ ಹೋಂ’ ಅವಕಾಶ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್