AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆ

ಜಿಲ್ಲೆಯ ಮುಮ್ಮುಗಟ್ಟಿಯಲ್ಲಿ ನವ ವಿವಾಹಿತೆ ಶೇಣಿ ಬುದು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ನಡೆದಿದೆ. ರಂಜಿತಾ ಪತಿ ಮನೆಯವರು ಕಿರುಕುಳ ನೀಡುತ್ತಿದ್ದರು ಎಂಬುದಾಗಿ ರಂಜಿತಾ ತವರು ಮನೆಯವರು ಆರೋಪ ಮಾಡಿದ್ದಾರೆ.

ಧಾರವಾಡದಲ್ಲಿ ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆ
ರಂಜಿತಾ ಹಂಚಿನಮನಿ ದಂಪತಿ
shruti hegde
| Edited By: |

Updated on: Mar 02, 2021 | 12:53 PM

Share

ಧಾರವಾಡ: ಜಿಲ್ಲೆಯ ಮುಮ್ಮಿಗಟ್ಟಿಯಲ್ಲಿ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ರಂಜಿತಾ ಹಂಚಿನಮನಿ (19) ಮನೆಯಲ್ಲಿ ಸೀರೆ ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ.

ಎರಡು ತಿಂಗಳ ಹಿಂದೆ ಮಂಜುನಾಥ್​ ಹಂಚಿನ ಮನಿ ಎಂಬುವವರನ್ನು ಮದುವೆ ಆಗಿದ್ದರು. ಇದೀಗ ನೇಣು ಬಿಗಿದು ರಂಜಿತಾ ಹಂಚಿನಮನಿ ಆತ್ಮ ಹತ್ಯೆಗೆ ಶರಣಾಗಿದ್ದಾರೆ. ರಂಜಿತಾ ಪತಿ ಮನೆಯವರು ಕಿರುಕುಳ ನೀಡುತ್ತಿದ್ದರು ಎಂಬುದಾಗಿ ರಂಜಿತಾ ತವರು ಮನೆಯವರು ಆರೋಪ ಮಾಡಿದ್ದಾರೆ. ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ರೀತಿಸಿದವಳನ್ನೇ ಕೊಲ್ಲಲು ಯತ್ನಿಸಿ.. ಜೈಲು ಸೇರಿದ ಪ್ರಿಯಕರ

ಒದನ್ನೂ ಓದಿ: ಮನನೊಂದ ಮಹಿಳೆ ಸಾಬರಮತಿ ನದಿಗೆ ಹಾರಿ ಆತ್ಮಹತ್ಯೆ; ಸಾವಿಗೂ ಮುನ್ನ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್