AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆ

ಜಿಲ್ಲೆಯ ಮುಮ್ಮುಗಟ್ಟಿಯಲ್ಲಿ ನವ ವಿವಾಹಿತೆ ಶೇಣಿ ಬುದು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ನಡೆದಿದೆ. ರಂಜಿತಾ ಪತಿ ಮನೆಯವರು ಕಿರುಕುಳ ನೀಡುತ್ತಿದ್ದರು ಎಂಬುದಾಗಿ ರಂಜಿತಾ ತವರು ಮನೆಯವರು ಆರೋಪ ಮಾಡಿದ್ದಾರೆ.

ಧಾರವಾಡದಲ್ಲಿ ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆ
ರಂಜಿತಾ ಹಂಚಿನಮನಿ ದಂಪತಿ
shruti hegde
| Edited By: |

Updated on: Mar 02, 2021 | 12:53 PM

Share

ಧಾರವಾಡ: ಜಿಲ್ಲೆಯ ಮುಮ್ಮಿಗಟ್ಟಿಯಲ್ಲಿ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ರಂಜಿತಾ ಹಂಚಿನಮನಿ (19) ಮನೆಯಲ್ಲಿ ಸೀರೆ ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ.

ಎರಡು ತಿಂಗಳ ಹಿಂದೆ ಮಂಜುನಾಥ್​ ಹಂಚಿನ ಮನಿ ಎಂಬುವವರನ್ನು ಮದುವೆ ಆಗಿದ್ದರು. ಇದೀಗ ನೇಣು ಬಿಗಿದು ರಂಜಿತಾ ಹಂಚಿನಮನಿ ಆತ್ಮ ಹತ್ಯೆಗೆ ಶರಣಾಗಿದ್ದಾರೆ. ರಂಜಿತಾ ಪತಿ ಮನೆಯವರು ಕಿರುಕುಳ ನೀಡುತ್ತಿದ್ದರು ಎಂಬುದಾಗಿ ರಂಜಿತಾ ತವರು ಮನೆಯವರು ಆರೋಪ ಮಾಡಿದ್ದಾರೆ. ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ರೀತಿಸಿದವಳನ್ನೇ ಕೊಲ್ಲಲು ಯತ್ನಿಸಿ.. ಜೈಲು ಸೇರಿದ ಪ್ರಿಯಕರ

ಒದನ್ನೂ ಓದಿ: ಮನನೊಂದ ಮಹಿಳೆ ಸಾಬರಮತಿ ನದಿಗೆ ಹಾರಿ ಆತ್ಮಹತ್ಯೆ; ಸಾವಿಗೂ ಮುನ್ನ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್