AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ದಿನದ ಗಂಡು ಮಗು ಮಾರಾಟ ಮಾಡಿ ಏಳು ತಿಂಗಳ ಬಳಿಕ ಮಗು ವಾಪಾಸ್ ಕೊಡಿ ಎಂದು ಮಹಿಳೆ ಗಲಾಟೆ

ಬೆಂಗಳೂರಿನ ರೋಜಾ ಎಂಬುವವರಿಂದ ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಟೈಗರ್ ಬ್ಲಾಕ್‌ನ ಅಂಬರೀಶ್ ಮತ್ತು ಮಧುಮಾಲತಿ ದಂಪತಿಗೆ ಮಗು ಮಾರಾಟ ಮಾಡಲಾಗಿದೆ. 1.5 ಲಕ್ಷ ರೂ.ಗೆ ಅಂಬರೀಶ್ ದಂಪತಿ ಮಗುವನ್ನು ಖರೀದಿಸಿದ್ದಾರೆ.

ಮೂರು ದಿನದ ಗಂಡು ಮಗು ಮಾರಾಟ ಮಾಡಿ ಏಳು ತಿಂಗಳ ಬಳಿಕ ಮಗು ವಾಪಾಸ್ ಕೊಡಿ ಎಂದು ಮಹಿಳೆ ಗಲಾಟೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 11, 2021 | 3:38 PM

Share

ಮೈಸೂರು: ಜನಿಸಿದ ಮೂರು ದಿನದ ಗಂಡು‌ ಮಗುವನ್ನು ಮಾರಾಟ ಮಾಡಿದ್ದ ಪ್ರಕರಣ 7 ತಿಂಗಳ ಬಳಿಕ ಬೆಳಕಿಗೆ ಬಂದಿದೆ. ಮೊಬೈಲ್ನಲ್ಲೇ ವ್ಯವಹಾರ ಕುದುರಿಸಿ ಗಂಡು‌ ಮಗು ಮಾರಾಟ ಮಾಡಲಾಗಿದ್ದು ಸದ್ಯ 7 ತಿಂಗಳ ಬಳಿಕ ಈಗ ಘಟನೆ ಬಹಿರಂಗವಾಗಿದೆ.

ಬೆಂಗಳೂರಿನ ರೋಜಾ ಎಂಬುವವರಿಂದ ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಟೈಗರ್ ಬ್ಲಾಕ್‌ನ ಅಂಬರೀಶ್ ಮತ್ತು ಮಧುಮಾಲತಿ ದಂಪತಿಗೆ ಮಗು ಮಾರಾಟ ಮಾಡಲಾಗಿದೆ. 1.5 ಲಕ್ಷ ರೂ.ಗೆ ಅಂಬರೀಶ್ ದಂಪತಿ ಮಗುವನ್ನು ಖರೀದಿಸಿದ್ದಾರೆ. ಹಕ್ಕಿಪಿಕ್ಕಿ ಸಮುದಾಯದ ಅಂಬರೀಷ್ ಮತ್ತು ಮಧುಮಾಲತಿ ದಂಪತಿ ಬಳಿ ಕಳೆದ 7 ತಿಂಗಳಿನಿಂದ ಮಗು ಆಶ್ರಯ ಪಡೆದಿದೆ. ಆದರೆ ಇದೀಗ ಮಗು ವಾಪಸ್ ಬೇಕೆಂದು ತಾಯಿ ರೋಜಾ ಗಲಾಟೆ ಮಾಡಿದ್ದಾರೆ. ಮೈಸೂರಿಗೆ ಬಂದು ದಂಪತಿ ಮನೆ ಮುಂದೆ ಗಲಾಟೆ ಮಾಡಿದ್ದಾರೆ.

ಮೈಸೂರು ದಂಪತಿ ತಲೆಕೂದಲು ಬೆಳೆಯುವ ತೈಲ ಮಾರುವಾಗ ಆನ್ಲೈನ್ನಲ್ಲಿ ಬೆಂಗಳೂರಿನ ರೋಜಾ ಪರಿಚಯವಾಗಿದೆ. ಮಗು ನನ್ನದೆ ನನಗೆ ಹೆಣ್ಣು ಮಗು ಬೇಕಿತ್ತು ಗಂಡು ಮಗು ಬೇಡ ಎಂದು ಮಹಿಳೆ ದಂಪತಿಗೆ ಮಾರಾಟ ಮಾಡಿದ್ದಾಳೆ. ಮಗು ಮಾರಾಟ ಮಾಡುವಾಗ ಮೊಬೈಲ್ ಕರೆಯಲ್ಲಿ ಚೌಕಾಸಿ ನಡೆಸಿ ಅಂತಿಮವಾಗಿ 1.5ಲಕ್ಷಕ್ಕೆ ಮಗು ಮಾರಾಟ ಮಾಡಲಾಗಿದೆ. ಏಳು ತಿಂಗಳ ವರೆಗೆ ಸುಮ್ಮನಿದ್ದ ರೋಜಾ ಈಗ ಮಗು ವಾಪಸ್ ನೀಡುವಂತೆ ಒತ್ತಾಯಿಸಿದ್ದಾಳೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Viral Video: ಹಣ್ಣೆಂದು ಭಾವಿಸಿ ಹೆಲ್ಮೆಟ್​ ನುಂಗಿದ ಕಾಡಾನೆ; ಬೈಕ್​ ಸವಾರನ ಸ್ಥಿತಿ ಅಯ್ಯೋ ಪಾಪ!

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ