AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ದಿನದ ಗಂಡು ಮಗು ಮಾರಾಟ ಮಾಡಿ ಏಳು ತಿಂಗಳ ಬಳಿಕ ಮಗು ವಾಪಾಸ್ ಕೊಡಿ ಎಂದು ಮಹಿಳೆ ಗಲಾಟೆ

ಬೆಂಗಳೂರಿನ ರೋಜಾ ಎಂಬುವವರಿಂದ ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಟೈಗರ್ ಬ್ಲಾಕ್‌ನ ಅಂಬರೀಶ್ ಮತ್ತು ಮಧುಮಾಲತಿ ದಂಪತಿಗೆ ಮಗು ಮಾರಾಟ ಮಾಡಲಾಗಿದೆ. 1.5 ಲಕ್ಷ ರೂ.ಗೆ ಅಂಬರೀಶ್ ದಂಪತಿ ಮಗುವನ್ನು ಖರೀದಿಸಿದ್ದಾರೆ.

ಮೂರು ದಿನದ ಗಂಡು ಮಗು ಮಾರಾಟ ಮಾಡಿ ಏಳು ತಿಂಗಳ ಬಳಿಕ ಮಗು ವಾಪಾಸ್ ಕೊಡಿ ಎಂದು ಮಹಿಳೆ ಗಲಾಟೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 11, 2021 | 3:38 PM

Share

ಮೈಸೂರು: ಜನಿಸಿದ ಮೂರು ದಿನದ ಗಂಡು‌ ಮಗುವನ್ನು ಮಾರಾಟ ಮಾಡಿದ್ದ ಪ್ರಕರಣ 7 ತಿಂಗಳ ಬಳಿಕ ಬೆಳಕಿಗೆ ಬಂದಿದೆ. ಮೊಬೈಲ್ನಲ್ಲೇ ವ್ಯವಹಾರ ಕುದುರಿಸಿ ಗಂಡು‌ ಮಗು ಮಾರಾಟ ಮಾಡಲಾಗಿದ್ದು ಸದ್ಯ 7 ತಿಂಗಳ ಬಳಿಕ ಈಗ ಘಟನೆ ಬಹಿರಂಗವಾಗಿದೆ.

ಬೆಂಗಳೂರಿನ ರೋಜಾ ಎಂಬುವವರಿಂದ ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಟೈಗರ್ ಬ್ಲಾಕ್‌ನ ಅಂಬರೀಶ್ ಮತ್ತು ಮಧುಮಾಲತಿ ದಂಪತಿಗೆ ಮಗು ಮಾರಾಟ ಮಾಡಲಾಗಿದೆ. 1.5 ಲಕ್ಷ ರೂ.ಗೆ ಅಂಬರೀಶ್ ದಂಪತಿ ಮಗುವನ್ನು ಖರೀದಿಸಿದ್ದಾರೆ. ಹಕ್ಕಿಪಿಕ್ಕಿ ಸಮುದಾಯದ ಅಂಬರೀಷ್ ಮತ್ತು ಮಧುಮಾಲತಿ ದಂಪತಿ ಬಳಿ ಕಳೆದ 7 ತಿಂಗಳಿನಿಂದ ಮಗು ಆಶ್ರಯ ಪಡೆದಿದೆ. ಆದರೆ ಇದೀಗ ಮಗು ವಾಪಸ್ ಬೇಕೆಂದು ತಾಯಿ ರೋಜಾ ಗಲಾಟೆ ಮಾಡಿದ್ದಾರೆ. ಮೈಸೂರಿಗೆ ಬಂದು ದಂಪತಿ ಮನೆ ಮುಂದೆ ಗಲಾಟೆ ಮಾಡಿದ್ದಾರೆ.

ಮೈಸೂರು ದಂಪತಿ ತಲೆಕೂದಲು ಬೆಳೆಯುವ ತೈಲ ಮಾರುವಾಗ ಆನ್ಲೈನ್ನಲ್ಲಿ ಬೆಂಗಳೂರಿನ ರೋಜಾ ಪರಿಚಯವಾಗಿದೆ. ಮಗು ನನ್ನದೆ ನನಗೆ ಹೆಣ್ಣು ಮಗು ಬೇಕಿತ್ತು ಗಂಡು ಮಗು ಬೇಡ ಎಂದು ಮಹಿಳೆ ದಂಪತಿಗೆ ಮಾರಾಟ ಮಾಡಿದ್ದಾಳೆ. ಮಗು ಮಾರಾಟ ಮಾಡುವಾಗ ಮೊಬೈಲ್ ಕರೆಯಲ್ಲಿ ಚೌಕಾಸಿ ನಡೆಸಿ ಅಂತಿಮವಾಗಿ 1.5ಲಕ್ಷಕ್ಕೆ ಮಗು ಮಾರಾಟ ಮಾಡಲಾಗಿದೆ. ಏಳು ತಿಂಗಳ ವರೆಗೆ ಸುಮ್ಮನಿದ್ದ ರೋಜಾ ಈಗ ಮಗು ವಾಪಸ್ ನೀಡುವಂತೆ ಒತ್ತಾಯಿಸಿದ್ದಾಳೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Viral Video: ಹಣ್ಣೆಂದು ಭಾವಿಸಿ ಹೆಲ್ಮೆಟ್​ ನುಂಗಿದ ಕಾಡಾನೆ; ಬೈಕ್​ ಸವಾರನ ಸ್ಥಿತಿ ಅಯ್ಯೋ ಪಾಪ!

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ