AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ತೀರಿಸಲು 3 ತಿಂಗಳು ಕಾಲಾವಕಾಶ ನೀಡಿ, ಇಲ್ಲದಿದ್ದರೆ ಫೈನಾನ್ಸ್ ಹೆಸರು ಬರೆದು ನೇಣು ಹಾಕಿಕೊಳ್ತೀವಿ; ಮೈಸೂರು ಮಹಿಳೆಯರ ಅಳಲು

ಬೆಳ್ಳಂಬೆಳಗ್ಗೆ ಹಣ ಪಾವತಿಸುವಂತೆ ಮನೆಯ ಬಾಗಿಲಿಗೆ ಬಂದು ಖಾಸಗಿ ಫೈನಾನ್ಸ್ ಸಿಬ್ಬಂದಿಗಳು ನಿಲ್ಲುತ್ತಿದ್ದಾರೆ. ಕೊರೊನಾ ಲಾಕ್​ಡೌನ್​ ಹಿನ್ನೆಲೆ ನಮ್ಮನ್ನು ಯಾರೂ ಕೂಲಿಗೆ ಕರೆಯುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹಣವನ್ನು ಹೇಗೆ ಕಟ್ಟುವುದು. ಸಮಯ ಕೇಳಿದರು ಖಾಸಗಿ ಫೈನಾನ್ಸ್ ಸಿಬ್ಬಂದಿಗಳು ಸ್ಪಂದಿಸುತ್ತಿಲ್ಲ ಎಂದು ಮಹಿಳೆಯರು ಹೇಳುತ್ತಿದ್ದಾರೆ.

ಸಾಲ ತೀರಿಸಲು 3 ತಿಂಗಳು ಕಾಲಾವಕಾಶ ನೀಡಿ, ಇಲ್ಲದಿದ್ದರೆ ಫೈನಾನ್ಸ್ ಹೆಸರು ಬರೆದು ನೇಣು ಹಾಕಿಕೊಳ್ತೀವಿ; ಮೈಸೂರು ಮಹಿಳೆಯರ ಅಳಲು
ಮೈಕ್ರೋ ಫೈನಾನ್ಸ್ ವಿರುದ್ಧ ಮಹಿಳೆಯರ ಆರೋಪ
sandhya thejappa
|

Updated on: May 03, 2021 | 10:31 AM

Share

ಮೈಸೂರು: ಸಾಲ ತೀರಿಸಲು 3 ತಿಂಗಳು ಕಾಲಾವಕಾಶ ನೀಡಿ. ಇಲ್ಲದಿದ್ದರೆ ಫೈನಾನ್ಸ್ ಹೆಸರು ಬರೆದು ನೇಣು ಹಾಕಿಕೊಳ್ತೀವಿ ಎಂದು ಮೈಕ್ರೋ ಫೈನಾನ್ಸ್​ಗಳಿಂದ ಸಾಲ ಪಡೆದ ಮಹಿಳೆಯರು ಕಣ್ಣೀರು ಹಾಕಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡಿನ ಮೈಕ್ರೋ ಫೈನಾನ್ಸ್ ದೇವನೂರು ಗ್ರಾಮದ ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಸಾಲ ನೀಡಿತ್ತು. ಆದರೆ ಸಂಕಷ್ಟದ ಸ್ಥಿತಿಯಲ್ಲಿ ಸಾಲ ಮರುಪಾವತಿ ಮಾಡುವಂತೆ ಮೈಕ್ರೋ ಫೈನಾನ್ಸ್ ಕಿರುಕುಳ ನೀಡುತ್ತಿದೆ ಎಂದು ಮಹಿಳೆಯರು ಆರೋಪ ಮಾಡುತ್ತಿದ್ದಾರೆ.

ಬೆಳ್ಳಂಬೆಳಗ್ಗೆ ಹಣ ಪಾವತಿಸುವಂತೆ ಮನೆಯ ಬಾಗಿಲಿಗೆ ಬಂದು ಖಾಸಗಿ ಫೈನಾನ್ಸ್ ಸಿಬ್ಬಂದಿಗಳು ನಿಲ್ಲುತ್ತಿದ್ದಾರೆ. ಕೊರೊನಾ ಲಾಕ್​ಡೌನ್​ ಹಿನ್ನೆಲೆ ನಮ್ಮನ್ನು ಯಾರೂ ಕೂಲಿಗೆ ಕರೆಯುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹಣವನ್ನು ಹೇಗೆ ಕಟ್ಟುವುದು. ಸಮಯ ಕೇಳಿದರು ಖಾಸಗಿ ಫೈನಾನ್ಸ್ ಸಿಬ್ಬಂದಿಗಳು ಸ್ಪಂದಿಸುತ್ತಿಲ್ಲ. ಹೀಗೆ ಕಿರುಕುಳ ನೀಡಿದರೆ ನಾವು ಸಾಯುತ್ತೇವೆ ಎಂದು ಹೇಳುತ್ತಿರುವ ಮಹಿಳೆಯರು, ಖಾಸಗಿ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ತಹಶೀಲ್ದಾರ್ ಪೊಲೀಸ್ ಇಲಾಖೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ

ಉಸಿರಾಟ ಸಮಸ್ಯೆಯಿಂದ ಮಾಲೀಕ ಮೃತಪಡುತ್ತಿದ್ದಂತೆ ಶ್ವಾನವೂ ಸಾವು, ಬೆಂಗಳೂರಿನಲ್ಲಿ ಮನಕಲಕುವ ಘಟನೆ

ರಕ್ಷಣಾ ಇಲಾಖೆಯ ಮೊರೆ ಹೋದ ಬಿಬಿಎಂಪಿ; ತಾತ್ಕಾಲಿಕ ಫೀಲ್ಡ್ ಆಸ್ಪತ್ರೆ ನಿರ್ಮಾಣಕ್ಕೆ ಮನವಿ

(Women who have been financed by microfinance are appealing to give them 3 months to pay off their debts)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!