AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ತೀರಿಸಲು 3 ತಿಂಗಳು ಕಾಲಾವಕಾಶ ನೀಡಿ, ಇಲ್ಲದಿದ್ದರೆ ಫೈನಾನ್ಸ್ ಹೆಸರು ಬರೆದು ನೇಣು ಹಾಕಿಕೊಳ್ತೀವಿ; ಮೈಸೂರು ಮಹಿಳೆಯರ ಅಳಲು

ಬೆಳ್ಳಂಬೆಳಗ್ಗೆ ಹಣ ಪಾವತಿಸುವಂತೆ ಮನೆಯ ಬಾಗಿಲಿಗೆ ಬಂದು ಖಾಸಗಿ ಫೈನಾನ್ಸ್ ಸಿಬ್ಬಂದಿಗಳು ನಿಲ್ಲುತ್ತಿದ್ದಾರೆ. ಕೊರೊನಾ ಲಾಕ್​ಡೌನ್​ ಹಿನ್ನೆಲೆ ನಮ್ಮನ್ನು ಯಾರೂ ಕೂಲಿಗೆ ಕರೆಯುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹಣವನ್ನು ಹೇಗೆ ಕಟ್ಟುವುದು. ಸಮಯ ಕೇಳಿದರು ಖಾಸಗಿ ಫೈನಾನ್ಸ್ ಸಿಬ್ಬಂದಿಗಳು ಸ್ಪಂದಿಸುತ್ತಿಲ್ಲ ಎಂದು ಮಹಿಳೆಯರು ಹೇಳುತ್ತಿದ್ದಾರೆ.

ಸಾಲ ತೀರಿಸಲು 3 ತಿಂಗಳು ಕಾಲಾವಕಾಶ ನೀಡಿ, ಇಲ್ಲದಿದ್ದರೆ ಫೈನಾನ್ಸ್ ಹೆಸರು ಬರೆದು ನೇಣು ಹಾಕಿಕೊಳ್ತೀವಿ; ಮೈಸೂರು ಮಹಿಳೆಯರ ಅಳಲು
ಮೈಕ್ರೋ ಫೈನಾನ್ಸ್ ವಿರುದ್ಧ ಮಹಿಳೆಯರ ಆರೋಪ
sandhya thejappa
sandhya thejappa|

Updated on: May 03, 2021 | 10:31 AM

Share

ಮೈಸೂರು: ಸಾಲ ತೀರಿಸಲು 3 ತಿಂಗಳು ಕಾಲಾವಕಾಶ ನೀಡಿ. ಇಲ್ಲದಿದ್ದರೆ ಫೈನಾನ್ಸ್ ಹೆಸರು ಬರೆದು ನೇಣು ಹಾಕಿಕೊಳ್ತೀವಿ ಎಂದು ಮೈಕ್ರೋ ಫೈನಾನ್ಸ್​ಗಳಿಂದ ಸಾಲ ಪಡೆದ ಮಹಿಳೆಯರು ಕಣ್ಣೀರು ಹಾಕಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡಿನ ಮೈಕ್ರೋ ಫೈನಾನ್ಸ್ ದೇವನೂರು ಗ್ರಾಮದ ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಸಾಲ ನೀಡಿತ್ತು. ಆದರೆ ಸಂಕಷ್ಟದ ಸ್ಥಿತಿಯಲ್ಲಿ ಸಾಲ ಮರುಪಾವತಿ ಮಾಡುವಂತೆ ಮೈಕ್ರೋ ಫೈನಾನ್ಸ್ ಕಿರುಕುಳ ನೀಡುತ್ತಿದೆ ಎಂದು ಮಹಿಳೆಯರು ಆರೋಪ ಮಾಡುತ್ತಿದ್ದಾರೆ.

ಬೆಳ್ಳಂಬೆಳಗ್ಗೆ ಹಣ ಪಾವತಿಸುವಂತೆ ಮನೆಯ ಬಾಗಿಲಿಗೆ ಬಂದು ಖಾಸಗಿ ಫೈನಾನ್ಸ್ ಸಿಬ್ಬಂದಿಗಳು ನಿಲ್ಲುತ್ತಿದ್ದಾರೆ. ಕೊರೊನಾ ಲಾಕ್​ಡೌನ್​ ಹಿನ್ನೆಲೆ ನಮ್ಮನ್ನು ಯಾರೂ ಕೂಲಿಗೆ ಕರೆಯುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹಣವನ್ನು ಹೇಗೆ ಕಟ್ಟುವುದು. ಸಮಯ ಕೇಳಿದರು ಖಾಸಗಿ ಫೈನಾನ್ಸ್ ಸಿಬ್ಬಂದಿಗಳು ಸ್ಪಂದಿಸುತ್ತಿಲ್ಲ. ಹೀಗೆ ಕಿರುಕುಳ ನೀಡಿದರೆ ನಾವು ಸಾಯುತ್ತೇವೆ ಎಂದು ಹೇಳುತ್ತಿರುವ ಮಹಿಳೆಯರು, ಖಾಸಗಿ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ತಹಶೀಲ್ದಾರ್ ಪೊಲೀಸ್ ಇಲಾಖೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ

ಉಸಿರಾಟ ಸಮಸ್ಯೆಯಿಂದ ಮಾಲೀಕ ಮೃತಪಡುತ್ತಿದ್ದಂತೆ ಶ್ವಾನವೂ ಸಾವು, ಬೆಂಗಳೂರಿನಲ್ಲಿ ಮನಕಲಕುವ ಘಟನೆ

ರಕ್ಷಣಾ ಇಲಾಖೆಯ ಮೊರೆ ಹೋದ ಬಿಬಿಎಂಪಿ; ತಾತ್ಕಾಲಿಕ ಫೀಲ್ಡ್ ಆಸ್ಪತ್ರೆ ನಿರ್ಮಾಣಕ್ಕೆ ಮನವಿ

(Women who have been financed by microfinance are appealing to give them 3 months to pay off their debts)

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ