AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಪಾಂತರಿ ಕೊರೊನಾ ತಂದಿಟ್ಟ ಫಜೀತಿ; ಸಂಪರ್ಕಿತರ ಪತ್ತೆ ಹಚ್ಚಲು ಹೆಣಗಾಡುತ್ತಿರುವ ಸಚಿವ, ಅಧಿಕಾರಿಗಳು

ಬ್ರಿಟನ್​ನಿಂದ ರಾಜ್ಯಕ್ಕೆ ಆಗಮಿಸಿದ 26 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅದರಲ್ಲಿ ಮೂವರಿಗೆ ಹೊಸ ಪ್ರಭೇದ ಸೋಂಕು ತಗುಲಿದೆ. ಈ ಮಾಹಿತಿಯನ್ನು ಕೇಂದ್ರ ಸರ್ಕಾರವೇ ಬಿಡುಗಡೆ ಮಾಡಿದೆ.

ರೂಪಾಂತರಿ ಕೊರೊನಾ ತಂದಿಟ್ಟ ಫಜೀತಿ; ಸಂಪರ್ಕಿತರ ಪತ್ತೆ ಹಚ್ಚಲು ಹೆಣಗಾಡುತ್ತಿರುವ ಸಚಿವ, ಅಧಿಕಾರಿಗಳು
ಸಾಂದರ್ಭಿಕ ಚಿತ್ರ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Dec 29, 2020 | 1:08 PM

Share

ಬೆಂಗಳೂರು: ರಾಜ್ಯದಲ್ಲಿ ಮೂವರಲ್ಲಿ ಕೊರೊನಾ ರೂಪಾಂತರ ವೈರಸ್ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಸಚಿವ ಡಾ. ಕೆ.ಸುಧಾಕರ್​ ಪ್ರತಿಕ್ರಿಯೆ ನೀಡಿದ್ದಾರೆ. ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕದಲ್ಲಿ ಇರುವವರನ್ನೆಲ್ಲ ಕ್ವಾರಂಟೈನ್ ಮಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಬ್ರಿಟನ್​ನಿಂದ ರಾಜ್ಯಕ್ಕೆ ಆಗಮಿಸಿದ 26 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅದರಲ್ಲಿ ಮೂವರಿಗೆ ಹೊಸ ಪ್ರಭೇದ ಸೋಂಕು ತಗುಲಿದೆ. ಈ ಮಾಹಿತಿಯನ್ನು ಕೇಂದ್ರ ಸರ್ಕಾರವೇ ಬಿಡುಗಡೆ ಮಾಡಿದೆ. ಸದ್ಯ ರೂಪಾಂತರ ಕೊರೊನಾ ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕಿತರನ್ನು ಇನ್ನು 48 ಗಂಟೆಗಳಲ್ಲಿ ಪತ್ತೆ ಹಚ್ಚುವುದಾಗಿ ಗೃಹ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಆದರೆ ಕೆಲವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರ ನಮಗೆ ಮಾರ್ಗಸೂಚಿಗಳನ್ನು ನೀಡಿದ್ದು, ಅದರಂತೆ ನಡೆಯಲಾಗುವುದು ಎಂದು ಹೇಳಿದ್ದಾರೆ.

ರೂಪಾಂತರಿ ಕೊರೊನಾ; ಬ್ರಿಟನ್​ನಿಂದ ಬಂದ 6 ಮಂದಿಯಲ್ಲಿ ವೈರಸ್​ ಪಕ್ಕಾ.. ಬೆಂಗಳೂರಲ್ಲೂ ಮೂವರಿಗೆ ಸೋಂಕು

Follow Us
Lakshmi Hegde
Lakshmi Hegde
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ