AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಡಿ ಅಗ್ರಹಾರ ಚಿತಾಗಾರ ಕ್ಲೋಸ್.. ಅಂತ್ಯಸಂಸ್ಕಾರಕ್ಕೆ ಗೇಟ್​ ಮುಂದೆ ಕಾದು ಕುಳಿತ ಕುಟುಂಬಸ್ಥರು

ಸಿಬ್ಬಂದಿ ಚಿತಾಗಾರದ ಮುಖ್ಯ ಗೇಟ್ ಕ್ಲೋಸ್ ಮಾಡಿದ್ದು ಸೋಂಕಿನಿಂದ ಮೃತಪಟ್ಟವರ ದೇಹವನ್ನು ಸುಡಲು ಕಾಯುವಂತಾಗಿದೆ. ನಾವು ಇಡೀ ರಾತ್ರಿ ಚಿತಾಗಾರದಲ್ಲಿ ಕೆಲಸ ಮಾಡಿದ್ದೇವೆ.

ಮೇಡಿ ಅಗ್ರಹಾರ ಚಿತಾಗಾರ ಕ್ಲೋಸ್.. ಅಂತ್ಯಸಂಸ್ಕಾರಕ್ಕೆ ಗೇಟ್​ ಮುಂದೆ ಕಾದು ಕುಳಿತ ಕುಟುಂಬಸ್ಥರು
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on: Apr 21, 2021 | 10:18 AM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ನಿನ್ನೆ ಒಂದೇ ದಿನ 13,782 ಜನರಿಗೆ ಸೋಂಕು ತಗಲಿದ್ದು, ಬೆಂಗಳೂರಿನಲ್ಲಿ ನಿನ್ನೆ ಕೊರೊನಾ ಸೋಂಕಿಗೆ 92 ಜನರ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ಚಿತಾಗಾರ ಸಿಬ್ಬಂದಿಯ ಕೆಲಸ ಹೆಚ್ಚಾಗಿದ. ಚಿತಾಗಾರದ ಮುಂದೆ ಜನ ಕ್ಯೂನಲ್ಲಿ ನಿಲ್ಲುವಂತ ಪರಿಸ್ಥಿತಿ ಎದುರಾಗಿದೆ. ಇದರ ನಡುವೆ ಮೇಡಿ ಅಗ್ರಹಾರ ಚಿತಾಗಾರ ಕ್ಲೋಸ್ ಮಾಡಿ ಬೆಳ್ಳಂ ಬೆಳಗ್ಗೆ ಚಿತಾಗಾರ ಸಿಬ್ಬಂದಿ ಶಾಕ್ ಕೊಟ್ಟಿದ್ದಾರೆ.

ಸಿಬ್ಬಂದಿ ಚಿತಾಗಾರದ ಮುಖ್ಯ ಗೇಟ್ ಕ್ಲೋಸ್ ಮಾಡಿದ್ದು ಸೋಂಕಿನಿಂದ ಮೃತಪಟ್ಟವರ ದೇಹವನ್ನು ಸುಡಲು ಕಾಯುವಂತಾಗಿದೆ. ನಾವು ಇಡೀ ರಾತ್ರಿ ಚಿತಾಗಾರದಲ್ಲಿ ಕೆಲಸ ಮಾಡಿದ್ದೇವೆ. ನಾವೂ ಮನುಷ್ಯರೇ, ನಮಗೂ ರೆಸ್ಟ್ ಬೇಕು. ಯಂತ್ರ ಕೆಟ್ಟೋಗಿದೆ ಬೇರೆ ಕಡೆ ಹೋಗಿ ಎಂದು ಮೃತರ ಸಂಬಂಧಿಕರಿಗೆ ಸಬೂಬು ನೀಡಿದ್ದಾರೆ.

ಚಿತಾಗಾರ ಸಿಬ್ಬಂದಿಗಳ ಮಾತಿಗೆ ಮೃತರ ಕುಟುಂಬಸ್ಥರು ಕಕ್ಕಾಬಿಕ್ಕಿಯಾಗಿದ್ದು ಗೇಟ್ ಮುಂಭಾಗವೇ ಮೃತದೇಹವನ್ನಿಟ್ಟುಕೊಂಡು ಕಾಯುತ್ತಿರುವ ದೃಶ್ಯ ಕಂಡು ಬಂದಿದೆ. ಆರೋಗ್ಯ ಸಚಿವ ಸುಧಾಕರ್ ಆಸ್ಪತ್ರೆಗಳಿಗೆ ಭೇಟಿ ಕೊಡ್ತಾರೆ. ಇಲ್ಲಿಗೆ ಬಂದು ನಮ್ಮ ಕಷ್ಟ ಏನೆಂದು ಗಮನ ಹರಿಸಲಿ ಎಂದು ಸಚಿವರು, ಅಧಿಕಾರಿಗಳ ವಿರುದ್ಧ ಚಿತಾಗಾರ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾದಿಂದಾಗಿ ಎದುರಿಸಬಾರದಿಂದಂತಹ ಪರಿಸ್ಥಿತಿ ಈಗ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣವಾಗಿದೆ. ಆದಷ್ಟು ಬೇಗ ಸೋಂಕಿತರ ಅಂತ್ಯಸಂಸ್ಕಾರಕ್ಕೂ ಒಂದು ನಿಯಮವನ್ನು ಸರ್ಕಾರ ಕೈಗೊಳ್ಳಬೇಕಿದೆ.

ಇದನ್ನೂ ಓದಿ: ಬಿಡುವಿಲ್ಲದೆ ಶವ ಸಂಸ್ಕಾರ ನಡೆಸಿ ಸುಸ್ತಾದ ಚಿತಾಗಾರದ ಸಿಬ್ಬಂದಿ; ಮನೆಗೆ ಹೋಗಲೂ ಸಮಯವಿಲ್ಲ

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು