AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇತನ ನೀಡದ್ದಕ್ಕೆ ಕಚೇರಿ ಧ್ವಂಸ: ನರಸಾಪುರದ iPhone ತಯಾರಿಕಾ ಕಂಪನಿ ಮೇಲೆ ಕಾರ್ಮಿಕರಿಂದ ಕಲ್ಲು ತೂರಾಟ

ವೇತನ ನೀಡಿಲ್ಲ ಎಂದು ಆರೋಪ ಮಾಡಿ ಕಂಪನಿ ಆವರಣದಲ್ಲಿ ಕಾರ್ಮಿಕರು ದಾಂಧಲೆ ನಡೆಸಿರುವ ಘಟನೆ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಕಂಪನಿ ಮೇಲೆ ಕಾರ್ಮಿಕರಿಂದ ಕಲ್ಲು ತೂರಾಟ ನಡೆದಿದೆ. ತೈವಾನ್​ ಮೂಲದ ವಿಸ್ಟ್ರಾನ್​ ಕಂಪನಿ ದೇಶದಲ್ಲಿ iPhone ತಯಾರಿಕೆಯಲ್ಲಿ ತೊಡಗಿದೆ.

ವೇತನ ನೀಡದ್ದಕ್ಕೆ ಕಚೇರಿ ಧ್ವಂಸ: ನರಸಾಪುರದ iPhone ತಯಾರಿಕಾ ಕಂಪನಿ ಮೇಲೆ ಕಾರ್ಮಿಕರಿಂದ ಕಲ್ಲು ತೂರಾಟ
ವಿಸ್ಟ್ರಾನ್ ಕಂಪನಿ ಮೇಲೆ ಕಾರ್ಮಿಕರಿಂದ ಕಲ್ಲು ತೂರಾಟ
KUSHAL V
| Edited By: |

Updated on:Dec 14, 2020 | 4:21 PM

Share

ಕೋಲಾರ: ವೇತನ ನೀಡಿಲ್ಲ ಎಂದು ಆರೋಪ ಮಾಡಿ ಕಂಪನಿ ಆವರಣದಲ್ಲಿ ಕಾರ್ಮಿಕರು ದಾಂಧಲೆ ನಡೆಸಿರುವ ಘಟನೆ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಕಂಪನಿ ಮೇಲೆ ಕಾರ್ಮಿಕರಿಂದ ಕಲ್ಲು ತೂರಾಟ ನಡೆದಿದೆ. ತೈವಾನ್​ ಮೂಲದ ವಿಸ್ಟ್ರಾನ್​ ಕಂಪನಿ ದೇಶದಲ್ಲಿಌಪಲ್  iPhone ತಯಾರಿಕೆಯಲ್ಲಿ ತೊಡಗಿದೆ.

ಕಂಪನಿ ನಮಗೆ ನಾಲ್ಕು ತಿಂಗಳಿಂದ ವೇತನ ಕೊಟ್ಟಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದರೆ. ಹಾಗಾಗಿ, ಆಕ್ರೋಶಗೊಂಡ ಕಾರ್ಮಿಕರಿಂದ ಕಚೇರಿಯ ಮೇಲೆ ದಾಳಿ ಮತ್ತು ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ವೇಮಗಲ್ ಪೊಲೀಸರು ಪರಿಶೀಲನೆ ನಡೆಸಿದರು.

‘ಘಟನೆಗೆ ಕಾರಣ ಹುಡುಕುತ್ತಿದ್ದೇವೆ’ ವಿಸ್ಟ್ರಾನ್ ಕಂಪನಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಲಯದ‌ ಐಜಿಪಿ ಸೀಮಂತ್ ಕುಮಾರ್‌ ಪ್ರತಿಕ್ರಿಯಿಸಿದ್ದು ಕಾರ್ಮಿಕರು ಸಮಸ್ಯೆಯನನ್ನು ಕುಳಿತು ಬಗೆಹರಿಸಿಕೊಳ್ಳಬಹುದಾಗಿತು. ಆದರೆ, ಕಾನೂನು ಉಲ್ಲಂಘನೆ‌ ಮಾಡಿದ್ದು ಸರಿಯಿಲ್ಲ. ಘಟನೆಗೆ ಕಾರಣ ಹುಡುಕುತ್ತಿದ್ದೇವೆ ಎಂದು ಹೇಳಿದರು.

ಕಂಪನಿಯಲ್ಲಿ ಸಾಕಷ್ಟು‌ ಹಾನಿಯಾಗಿದೆ. ಕೃತ್ಯವೆಸಗಿರುವ‌ ಬಗ್ಗೆ ಕೆಲವು ದಾಖಲೆಗಳು ಸಿಕ್ಕಿವೆ. ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ಕ್ರಮ ಜರುಗಿಸಿದ್ದಾರೆ. ಸದ್ಯ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಕೆಜಿಎಫ್​ನಿಂದಲೂ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ಐಜಿಪಿ ಸೀಮಂತ್ ಕುಮಾರ್‌ ಹೇಳಿದರು.

ಚಿನ್ನದ ನಾಡು ಕೋಲಾರದಲ್ಲಿ IPhone ಘಟಕ ಆರಂಭ! ಸ್ಥಳೀಯರಿಗೆ ಉದ್ಯೋಗಾವಕಾಶದ ಸುಗ್ಗಿ

Published On - 8:19 am, Sat, 12 December 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!