ಮುಂದಿನ ವಾರದಿಂದಲೇ ಬಿಸಿಯೂಟ ಪುನರಾರಂಭ: ಆದರೆ ಶಿಕ್ಷಣ ಸಚಿವರ ಕ್ಷೇತ್ರದಲ್ಲೇ ಹುಳು ಹಿಡಿದ ಆಹಾರ ಪತ್ತೆ! ವಿಡಿಯೋ ವೈರಲ್

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಯ ವಿದ್ಯಾರ್ಥಿಗಳಿಗೆ ನೀಡಿದ ಆಹಾರದಲ್ಲಿ ಹುಳುಗಳು ಇರುವುದನ್ನ ಕಂಡು ವಿದ್ಯಾರ್ಥಿನಿಯೊಬ್ಬಳು ವಿಡಿಯೋ ಮಾಡಿ ವೈರಲ್ ಮಾಡಿದ್ದಾಳೆ. ಕಳಪೆ ಅಕ್ಕಿ ಹಾಗೂ ಬೇಳೆ ಬಗ್ಗೆ ವಿದ್ಯಾರ್ಥಿ ನಿ ಮಾಹಿತಿ ನೀಡಿದ್ದು ಇದನ್ನ ನಾವು ಹೇಗೆ ತಿನ್ನೋದು ಅಂತಾ ಪ್ರಶ್ನೆ ಮಾಡಿದ್ದಾಳೆ.

ಮುಂದಿನ ವಾರದಿಂದಲೇ ಬಿಸಿಯೂಟ ಪುನರಾರಂಭ: ಆದರೆ ಶಿಕ್ಷಣ ಸಚಿವರ ಕ್ಷೇತ್ರದಲ್ಲೇ ಹುಳು ಹಿಡಿದ ಆಹಾರ ಪತ್ತೆ! ವಿಡಿಯೋ ವೈರಲ್
ಮುಂದಿನ ವಾರದಿಂದಲೇ ಬಿಸಿಯೂಟ ಪುನರಾರಂಭ: ಆದರೆ ಶಿಕ್ಷಣ ಸಚಿವರ ಕ್ಷೇತ್ರದಲ್ಲೇ ಹುಳು ಹಿಡಿದ ಆಹಾರ ಪತ್ತೆ! ವಿದ್ಯಾರ್ಥಿನಿ ವಿಡಿಯೋ ವೈರಲ್
Follow us
| Updated By: ಸಾಧು ಶ್ರೀನಾಥ್​

Updated on:Oct 16, 2021 | 1:32 PM

ತುಮಕೂರು: ಇನ್ನೇನು ಮುಂದಿನ ವಾರದಿಂದಲೇ ವರ್ಷಗಳ ಬಳಿಕ ರಾಜ್ಯದಲ್ಲಿ ಶಾಲೆಗಳು ಆರಂಭವಾಗಲಿವೆ. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟ ಮತ್ತೆ ಜಾರಿ ಮಾಡುವುದಾಗಿ ಸ್ವತಃ ರಾಜ್ಯದ ಶಿಕ್ಷಣ ಸಚಿವರೇ ಹೇಳಿದ್ದಾರೆ. ಆದರೆ ಈ ಮಧ್ಯೆ ಬಿಟಿಯೂಟ ಎಷ್ಟು ಕಳಪೆಯಾಗಿದೆ ಎಂಬುದಕ್ಕೆ ವಿದ್ಯಾರ್ಥಿನಿಯೊಬ್ಬಳು ನಿದರ್ಶನ ಒದಗಿಸಿದ್ದಾಳೆ. ಅದೂ ಶಿಕ್ಷಣ ಸಚಿವರ ಕ್ಷೇತ್ರದಲ್ಲಿಯೇ ಇದನ್ನು ಪತ್ತೆ ಹಚ್ಚಲಾಗಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಪ್ರತಿನಿಧಿಸುವ ಅಸೆಂಬ್ಲಿ ಕ್ಷೇತ್ರದಲ್ಲೇ ಹುಳು ಹಿಡಿದ ಆಹಾರ ಪತ್ತೆಯಾಗಿದೆ. ಶಿಕ್ಷಣ ಸಚಿವರ ಕ್ಷೇತ್ರದಲ್ಲಿಯೇ ಹೀಗಾದರೇ ಇನ್ನೂ ರಾಜ್ಯದ ಉಳಿದ ಭಾಗಗಳ ಗತಿಯೇನು? ಸಚಿವರೇ ಇತ್ತ ಗಮನಹರಿಸಿ ಎಂದು ವಿದ್ಯಾರ್ಥಿನಿಯೊಬ್ಬರು ಮಾಡಿರುವ ವಿಡಿಯೋ ಸಂದೇಶ ವೈರಲ್ ಆಗಿದೆ. ಹೌದು‌. ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರತಿನಿಧಿಸುವ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಹುಳು ಹಿಡಿದಿರುವ ಆಹಾರ ಪತ್ತೆಯಾಗಿದೆ. ಬೇಳೆ ಹಾಗೂ ಅಕ್ಕಿಯಲ್ಲಿ ವಿಪರೀತ ಹುಳು ಇರುವ ವಿಡಿಯೋವನ್ನ ವಿದ್ಯಾರ್ಥಿನಿ ವೈರಲ್ ಮಾಡಿದ್ದಾಳೆ.

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಯ ವಿದ್ಯಾರ್ಥಿಗಳಿಗೆ ನೀಡಿದ ಆಹಾರದಲ್ಲಿ ಹುಳುಗಳು ಇರುವುದನ್ನ ಕಂಡು ವಿದ್ಯಾರ್ಥಿನಿಯೊಬ್ಬಳು ವಿಡಿಯೋ ಮಾಡಿ ವೈರಲ್ ಮಾಡಿದ್ದಾಳೆ. ಕಳಪೆ ಅಕ್ಕಿ ಹಾಗೂ ಬೇಳೆ ಬಗ್ಗೆ ವಿದ್ಯಾರ್ಥಿ ನಿ ಮಾಹಿತಿ ನೀಡಿದ್ದು ಇದನ್ನ ನಾವು ಹೇಗೆ ತಿನ್ನೋದು ಅಂತಾ ಪ್ರಶ್ನೆ ಮಾಡಿದ್ದಾಳೆ. ಅದರಲ್ಲೂ ಶಿಕ್ಷಣ ಸಚಿವರ ಬಿಸಿ ನಾಗೇಶ್ ಕ್ಷೇತ್ರದಲ್ಲಿಯೇ ಹೀಗಾದರೇ ಇನ್ನು ರಾಜ್ಯದ ಶಾಲೆಗಳ ಗತಿಯೇನು ಅಂತಾ ಆಕ್ಷೇಪ ವ್ಯಕ್ತವಾಗಿದೆ. ಸದ್ಯ ಸಚಿವರು ಇದನ್ನ ಗಮನಹರಿಸಿ ಸರಿಪಡಿಸಲು ವಿದ್ಯಾರ್ಥಿ ಗಳು ಹಾಗೂ ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ. ಇನ್ನಾದರೂ ಶಾಲೆಗಳಿಗೆ ಉತ್ತಮ ಆಹಾರ ನೀಡಲಿ ಎಂಬುದು ಎಲ್ಲರ ಆಶಯವಾಗಿದೆ.

ಇದನ್ನೂ ಓದಿ: ಅಪಾಯದಂಚಿನಲ್ಲಿರುವ ಮನೆ ಮಾಲೀಕರಿಗೆ ನೋಟಿಸ್ ನೀಡಿ: ಬಿಬಿಎಂಪಿ ಅಧಿಕಾರಿಗಳಿಗೆ ಸಚಿವ ಗೋಪಾಲಯ್ಯ ಸೂಚನೆ

ಇದನ್ನೂ ಓದಿ: ಬೆಂಗಳೂರಲ್ಲಿ ಬಿಬಿಎಂಪಿ ಎಡವಟ್ಟಿಗೆ 9 ವರ್ಷದ ಬಾಲಕ ಬಲಿ!

Another Multi Storey Building Tilts In Bengaluru! ಬೆಂಗಳೂರಿನಲ್ಲಿ ಕುಸಿಯುವ ಹಂತದಲ್ಲಿರುವ 7ಅಂತಸ್ತಿನ ಕಟ್ಟಡ

(worms found in bisi uta in karnataka education minister constituency in tiptur)

Published On - 11:41 am, Sat, 16 October 21

ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ