AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಕ್ಸ್‌-ರೇ ಮಷೀನ್ ಹೆಸರಲ್ಲಿ ವೈದ್ಯರಿಗೆ ಪಂಗನಾಮ.. 20.55 ಲಕ್ಷ ರೂ ಪಡೆದು ಆರೋಪಿಗಳು ಎಸ್ಕೇಪ್

ಕ್ಸ್‌-ರೇ ಮಷೀನ್ ಕೊಡಿಸಿ ಲಾಭಾಂಶ ನೀಡುವ ಆಮಿಷ ಒಡ್ಡು ವೈದ್ಯರಿಗೆ ವಂಚಿಸಿದ್ದು ಆರೋಪಿಗಳಾದ ವಿಶ್ವನಾಥ ತೆನಹಳ್ಳಿ, ಪತ್ನಿ ರೂಪಾ ತೆನಹಳ್ಳಿ, ನಾಗರಾಜ ಅಕ್ಕಿ ಎಸ್ಕೇಪ್ ಆಗಿದ್ದಾರೆ.

ಎಕ್ಸ್‌-ರೇ ಮಷೀನ್ ಹೆಸರಲ್ಲಿ ವೈದ್ಯರಿಗೆ ಪಂಗನಾಮ.. 20.55 ಲಕ್ಷ ರೂ ಪಡೆದು ಆರೋಪಿಗಳು ಎಸ್ಕೇಪ್
ವಿಶ್ವನಾಥ ತೆನಹಳ್ಳಿ, ಪತ್ನಿ ರೂಪಾ ತೆನಹಳ್ಳಿ, ನಾಗರಾಜ ಅಕ್ಕಿ
Follow us
ಆಯೇಷಾ ಬಾನು
|

Updated on: Jan 06, 2021 | 8:21 AM

ಬಾಗಲಕೋಟೆ: ಎಕ್ಸ್‌-ರೇ ಮಷೀನ್ ಹೆಸರಲ್ಲಿ ವೈದ್ಯರಿಗೆ ಟೋಪಿ ಹಾಕಿ ವಂಚಕರು ಪರಾರಿಯಾಗಿರುವ ಘಟನೆ ಜಿಲ್ಲೆಯ ಪ್ರತಿಷ್ಠಿತ ವಾಸನದ ಆಸ್ಪತ್ರೆಯಲ್ಲಿ ನಡೆದಿದೆ. ಕ್ಸ್‌-ರೇ ಮಷೀನ್ ಕೊಡಿಸಿ ಲಾಭಾಂಶ ನೀಡುವ ಆಮಿಷ ಒಡ್ಡು ವೈದ್ಯರಿಗೆ ವಂಚಿಸಿದ್ದಾರೆ.

ವಿಶ್ವನಾಥ ತೆನಹಳ್ಳಿ, ಪತ್ನಿ ರೂಪಾ ತೆನಹಳ್ಳಿ, ನಾಗರಾಜ ಅಕ್ಕಿ ವಿರುದ್ಧ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದ್ದು ಮೂವರ ವಿರುದ್ಧ ಬಾಗಲಕೋಟೆ ನಗರ ಠಾಣೆಯಲ್ಲಿ ಬಸವರಾಜ ಹೂಗಾರ ಎಂಬುವವರು ದೂರು ದಾಖಲಿಸಿದ್ದಾರೆ.

ಕ್ಸ್‌-ರೇ ಮಷೀನ್ ಕೊಡಿಸಿ ಲಾಭಾಂಶ ನೀಡುವ ಆಮಿಷ ಬಾಗಲಕೋಟೆ ನಗರದ ವಾಸನದ ಆಸ್ಪತ್ರೆ ವೈದ್ಯರಿಂದ 20.55 ಲಕ್ಷ ರೂಪಾಯಿ ಹಣ ಪಡೆದು ವಂಚನೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯಲ್ಲಿ ಎಕ್ಸ್‌-ರೇ ಮಷೀನ್ ಹಾಕಿಸಲು ಡೀಲ್ ಮಾಡಲಾಗಿತ್ತು. ವ್ಯವಹಾರದ ಲಾಭಾಂಶದಲ್ಲಿ ಪಾಲು ಕೊಡುವ ಆಮಿಷವೊಡ್ಡಿ ಲಕ್ಷಾಂತರ ರೂ. ಪಡೆದು ವಂಚನೆ ಮಾಡಲಾಗಿದೆಯಂತೆ.

ಆರೋಪಿ ವಿಶ್ವನಾಥ ತೆನಹಳ್ಳಿ ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಅನೇಕ ವೈದ್ಯರನ್ನು ಪರಿಚಯ ಮಾಡಿಕೊಂಡಿದ್ದ. ವೈದ್ಯರ ಪರಿಚಯದ ಬಳಿಕ ವಿವಿಧ ಕಡೆ ದುಡ್ಡು ಪಡೆದು ಎಸ್ಕೇಪ್ ಆಗಿದ್ದಾನೆ. ಆರೋಪಿಗಳು ಅಂದಾಜು ಎರಡು ಕೋಟಿಯಷ್ಟು ಹಣ ಪಡೆದು ವಂಚಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ವಾಸನದ ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಬಸವರಾಜ ಹೂಗಾರ ಬಾಗಲಕೋಟೆ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದು ಮೂವರು ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.

ಬೆಂಗಳೂರಲ್ಲಿ IMA ಅಕ್ರಮದ ಮಾದರಿಯಲ್ಲೇ ಮತ್ತೊಂದು ಬಹುಕೋಟಿ ವಂಚನೆ ಬಯಲಿಗೆ!

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ