AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಕಲುಷಿತ ನೀರು ಸೇವಿಸಿ ಮೂವರ ಸಾವು, 6 ಜನರ ಸ್ಥಿತಿ ಗಂಭೀರ

ಯಾದಗಿರಿ ಜಿಲ್ಲೆಯ ಸುರಾಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದಾರೆ. 10 ದಿನಗಳ ಹಿಂದೆ ಕಲುಷಿತ ನೀರು ಸೇವಿಸಿದ್ದ ಗ್ರಾಮಸ್ಥರು ವಾಂತಿ-ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದವರಲ್ಲಿ ಆರು ಜನರ ಸ್ಥಿತಿ ಗಂಭೀರವಾಗಿದ್ದು, 20 ಜನ ಅಸ್ವಸ್ಥರಾಗಿದ್ದಾರೆ. ತಾಲೂಕು ಆರೋಗ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಯಾದಗಿರಿ: ಕಲುಷಿತ ನೀರು ಸೇವಿಸಿ ಮೂವರ ಸಾವು, 6 ಜನರ ಸ್ಥಿತಿ ಗಂಭೀರ
ಮೃತ ದೇವಕ್ಕಮ್ಮ, ವೆಂಕಮ್ಮ
ಅಮೀನ್​ ಸಾಬ್​
| Edited By: ವಿವೇಕ ಬಿರಾದಾರ|

Updated on: Jul 07, 2025 | 12:27 PM

Share

ಯಾದಗಿರಿ, ಜುಲೈ 07: ಯಾದಗಿರಿ (Yadgiri) ಜಿಲ್ಲೆಯ ಸುರಪುರ (Surapura) ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟುದ್ದಾರೆ. ದೇವಿಕೆಮ್ಮ ಹೊಟ್ಟಿ (48), ವೆಂಕಮ್ಮ (60), ರಾಮಣ್ಣ ಪೂಜಾರಿ (50) ಮೃತ ದುರ್ದೈವಿಗಳು. 10 ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ತಿಪ್ಪನಟಗಿ ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ದುರಾದೃಷ್ಟವಶಾತ್ ಸೋಮವಾರ (ಜು. 07) ಚಿಕಿತ್ಸೆ ಫಲಿಸದೆ ಗ್ರಾಮದ ಮೂವರು ಮೃತಪಟ್ಟಿದ್ದಾರೆ. ಆರು ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇನ್ನೂ 20 ಜನ ಅಸ್ವಸ್ಥ ಸ್ಥಿತಿಯಲ್ಲಿದ್ದಾರೆ.

ತಿಪ್ಪನಟಗಿ ಗ್ರಾಮಕ್ಕೆ ಸುರಪುರ ತಾಲೂಕು ಆರೋಗ್ಯ ಅಧಿಕಾರಿ ರಾಜಾ ವೆಂಕಟಪ್ಪ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಂತಿ ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಮಹೇಶ ಬಿರಾದಾರ ಸೂಚನೆ ಆದೇಶಿಸಿದ್ದಾರೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್