AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವನ್ನಪ್ಪಿರುವ ಘಟನೆ ಸುರಪುರ ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ನಡೆದಿದೆ.

ಯಾದಗಿರಿ: ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವು
ವಿದ್ಯುತ್​ ತಂತಿ ಸ್ಪರ್ಶಿಸಿ 9 ಕುರಿಗಳು ಸಾವು
TV9 Web
| Edited By: ವಿವೇಕ ಬಿರಾದಾರ|

Updated on:Oct 02, 2022 | 5:22 PM

Share

ಯಾದಗಿರಿ: ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವನ್ನಪ್ಪಿರುವ ಘಟನೆ ಸುರಪುರ ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ನಡೆದಿದೆ. ಜಮೀನಿನ ಒಂದರಲ್ಲಿ ಸೋಲಾರ್ ಲೈನ್ ಅಳವಡಿಸಲಾಗಿತ್ತು. ಗಾಳಿಗೆ ವಿದ್ಯುತ್ ತಂತಿ ಹರಿದು ಸೋಲಾರ್ ಲೈನ್ ಮೇಲೆ ಬಿದ್ದಿತ್ತು. ಈ ಸೋಲಾರ್​ ಲೈನ್​ ಬಳಿಯಲ್ಲೇ ಕುರಿಗಾಹಿ ಅಯ್ಯಪ್ಪ‌ ಕೆಂಗೂರಿಗೆ ಸೇರಿದ 9 ಕುರಿಗಳು ಮೇಯುತ್ತಿದ್ದವು. ಈ ವೇಳೆ ವಿದ್ಯುತ್​ ತಂತಿ ತಗುಲಿ 9 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ.  ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿಡಿಲಿ ಬಡಿದು ಆಕಳು ಸಾವು

ವಿಜಯಪುರ: ಸಿಡಿಲಿ ಬಡಿದು ಆಕಳು ಸಾವನ್ನಪ್ಪಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಕೇಶ್ವಾಪುರ ಗ್ರಾಮದಲ್ಲಿ ನಡೆದಿದೆ. ಶರಣಪ್ಪ ಜಲಕಮದಿನ್ನಿ ಎಂಬುವರಿಗೆ ಸೇರಿದ ಆಕಳು ಮೃತಪಟ್ಟಿದೆ. ರೈತ ಮನೆಯ ಎದುರು ಆಕಳನ್ನು ಕಟ್ಟಿದ್ದರು. ಈ ವೇಳೆ ಸಿಡಿಲು ಬಡಿದು ಆಕಳು ಸ್ಥಳದಲ್ಲೇ ಸಾವನ್ನಪ್ಪಿದೆ. ಸೂಕ್ತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯಿಸುತ್ತಿದ್ದಾರೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:20 pm, Sun, 2 October 22

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ