AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವನ್ನಪ್ಪಿರುವ ಘಟನೆ ಸುರಪುರ ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ನಡೆದಿದೆ.

ಯಾದಗಿರಿ: ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವು
ವಿದ್ಯುತ್​ ತಂತಿ ಸ್ಪರ್ಶಿಸಿ 9 ಕುರಿಗಳು ಸಾವು
TV9 Web
| Edited By: ವಿವೇಕ ಬಿರಾದಾರ|

Updated on:Oct 02, 2022 | 5:22 PM

Share

ಯಾದಗಿರಿ: ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವನ್ನಪ್ಪಿರುವ ಘಟನೆ ಸುರಪುರ ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ನಡೆದಿದೆ. ಜಮೀನಿನ ಒಂದರಲ್ಲಿ ಸೋಲಾರ್ ಲೈನ್ ಅಳವಡಿಸಲಾಗಿತ್ತು. ಗಾಳಿಗೆ ವಿದ್ಯುತ್ ತಂತಿ ಹರಿದು ಸೋಲಾರ್ ಲೈನ್ ಮೇಲೆ ಬಿದ್ದಿತ್ತು. ಈ ಸೋಲಾರ್​ ಲೈನ್​ ಬಳಿಯಲ್ಲೇ ಕುರಿಗಾಹಿ ಅಯ್ಯಪ್ಪ‌ ಕೆಂಗೂರಿಗೆ ಸೇರಿದ 9 ಕುರಿಗಳು ಮೇಯುತ್ತಿದ್ದವು. ಈ ವೇಳೆ ವಿದ್ಯುತ್​ ತಂತಿ ತಗುಲಿ 9 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ.  ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿಡಿಲಿ ಬಡಿದು ಆಕಳು ಸಾವು

ವಿಜಯಪುರ: ಸಿಡಿಲಿ ಬಡಿದು ಆಕಳು ಸಾವನ್ನಪ್ಪಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಕೇಶ್ವಾಪುರ ಗ್ರಾಮದಲ್ಲಿ ನಡೆದಿದೆ. ಶರಣಪ್ಪ ಜಲಕಮದಿನ್ನಿ ಎಂಬುವರಿಗೆ ಸೇರಿದ ಆಕಳು ಮೃತಪಟ್ಟಿದೆ. ರೈತ ಮನೆಯ ಎದುರು ಆಕಳನ್ನು ಕಟ್ಟಿದ್ದರು. ಈ ವೇಳೆ ಸಿಡಿಲು ಬಡಿದು ಆಕಳು ಸ್ಥಳದಲ್ಲೇ ಸಾವನ್ನಪ್ಪಿದೆ. ಸೂಕ್ತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯಿಸುತ್ತಿದ್ದಾರೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:20 pm, Sun, 2 October 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ