AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವನ್ನಪ್ಪಿರುವ ಘಟನೆ ಸುರಪುರ ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ನಡೆದಿದೆ.

ಯಾದಗಿರಿ: ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವು
ವಿದ್ಯುತ್​ ತಂತಿ ಸ್ಪರ್ಶಿಸಿ 9 ಕುರಿಗಳು ಸಾವು
TV9 Web
| Edited By: ವಿವೇಕ ಬಿರಾದಾರ|

Updated on:Oct 02, 2022 | 5:22 PM

Share

ಯಾದಗಿರಿ: ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವನ್ನಪ್ಪಿರುವ ಘಟನೆ ಸುರಪುರ ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ನಡೆದಿದೆ. ಜಮೀನಿನ ಒಂದರಲ್ಲಿ ಸೋಲಾರ್ ಲೈನ್ ಅಳವಡಿಸಲಾಗಿತ್ತು. ಗಾಳಿಗೆ ವಿದ್ಯುತ್ ತಂತಿ ಹರಿದು ಸೋಲಾರ್ ಲೈನ್ ಮೇಲೆ ಬಿದ್ದಿತ್ತು. ಈ ಸೋಲಾರ್​ ಲೈನ್​ ಬಳಿಯಲ್ಲೇ ಕುರಿಗಾಹಿ ಅಯ್ಯಪ್ಪ‌ ಕೆಂಗೂರಿಗೆ ಸೇರಿದ 9 ಕುರಿಗಳು ಮೇಯುತ್ತಿದ್ದವು. ಈ ವೇಳೆ ವಿದ್ಯುತ್​ ತಂತಿ ತಗುಲಿ 9 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ.  ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿಡಿಲಿ ಬಡಿದು ಆಕಳು ಸಾವು

ವಿಜಯಪುರ: ಸಿಡಿಲಿ ಬಡಿದು ಆಕಳು ಸಾವನ್ನಪ್ಪಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಕೇಶ್ವಾಪುರ ಗ್ರಾಮದಲ್ಲಿ ನಡೆದಿದೆ. ಶರಣಪ್ಪ ಜಲಕಮದಿನ್ನಿ ಎಂಬುವರಿಗೆ ಸೇರಿದ ಆಕಳು ಮೃತಪಟ್ಟಿದೆ. ರೈತ ಮನೆಯ ಎದುರು ಆಕಳನ್ನು ಕಟ್ಟಿದ್ದರು. ಈ ವೇಳೆ ಸಿಡಿಲು ಬಡಿದು ಆಕಳು ಸ್ಥಳದಲ್ಲೇ ಸಾವನ್ನಪ್ಪಿದೆ. ಸೂಕ್ತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯಿಸುತ್ತಿದ್ದಾರೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:20 pm, Sun, 2 October 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ