AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವನ್ನಪ್ಪಿರುವ ಘಟನೆ ಸುರಪುರ ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ನಡೆದಿದೆ.

ಯಾದಗಿರಿ: ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವು
ವಿದ್ಯುತ್​ ತಂತಿ ಸ್ಪರ್ಶಿಸಿ 9 ಕುರಿಗಳು ಸಾವು
TV9 Web
| Edited By: |

Updated on:Oct 02, 2022 | 5:22 PM

Share

ಯಾದಗಿರಿ: ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವನ್ನಪ್ಪಿರುವ ಘಟನೆ ಸುರಪುರ ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ನಡೆದಿದೆ. ಜಮೀನಿನ ಒಂದರಲ್ಲಿ ಸೋಲಾರ್ ಲೈನ್ ಅಳವಡಿಸಲಾಗಿತ್ತು. ಗಾಳಿಗೆ ವಿದ್ಯುತ್ ತಂತಿ ಹರಿದು ಸೋಲಾರ್ ಲೈನ್ ಮೇಲೆ ಬಿದ್ದಿತ್ತು. ಈ ಸೋಲಾರ್​ ಲೈನ್​ ಬಳಿಯಲ್ಲೇ ಕುರಿಗಾಹಿ ಅಯ್ಯಪ್ಪ‌ ಕೆಂಗೂರಿಗೆ ಸೇರಿದ 9 ಕುರಿಗಳು ಮೇಯುತ್ತಿದ್ದವು. ಈ ವೇಳೆ ವಿದ್ಯುತ್​ ತಂತಿ ತಗುಲಿ 9 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ.  ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿಡಿಲಿ ಬಡಿದು ಆಕಳು ಸಾವು

ವಿಜಯಪುರ: ಸಿಡಿಲಿ ಬಡಿದು ಆಕಳು ಸಾವನ್ನಪ್ಪಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಕೇಶ್ವಾಪುರ ಗ್ರಾಮದಲ್ಲಿ ನಡೆದಿದೆ. ಶರಣಪ್ಪ ಜಲಕಮದಿನ್ನಿ ಎಂಬುವರಿಗೆ ಸೇರಿದ ಆಕಳು ಮೃತಪಟ್ಟಿದೆ. ರೈತ ಮನೆಯ ಎದುರು ಆಕಳನ್ನು ಕಟ್ಟಿದ್ದರು. ಈ ವೇಳೆ ಸಿಡಿಲು ಬಡಿದು ಆಕಳು ಸ್ಥಳದಲ್ಲೇ ಸಾವನ್ನಪ್ಪಿದೆ. ಸೂಕ್ತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯಿಸುತ್ತಿದ್ದಾರೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:20 pm, Sun, 2 October 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ