AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಕಾನ್ಸ್​ಟೇಬಲ್​ಗೆ ಥಳಿತ

ಯಾದಗಿರಿ ಜಿಲ್ಲಾ ಡಿಆರ್ ಪೊಲೀಸ್ ಕಾನ್ಸ್​ಟೇಬಲ್ ಗುರಪ್ಪ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಹೀಗಾಗಿ ಎರಡು ಕೈ, ಕಾಲುಗಳನ್ನ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾನೆ.

ಯಾದಗಿರಿ: ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಕಾನ್ಸ್​ಟೇಬಲ್​ಗೆ ಥಳಿತ
ಪೊಲೀಸ್ ಕಾನ್ಸ್​​ಟೇಬಲ್​ ಕೈ, ಕಾಲುಗಳನ್ನು ಕಟ್ಟಿ ಹೊಡೆದಿದ್ದಾರೆ
TV9 Web
| Edited By: sandhya thejappa|

Updated on:Sep 02, 2021 | 11:10 AM

Share

ಯಾದಗಿರಿ: ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಕಾನ್ಸ್​ಟೇಬಲ್ (Police Constable) ಆಕೆಯ ಪತಿ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಓರ್ವ ಮಹಿಳೆ ಜೊತೆ ಪೊಲೀಸ್ ಕಾನ್ಸ್​ಟೇಬಲ್ ಅನೈತಿಕ ಸಂಬಂಧ ಹೊಂದಿದ್ದು, ಆಕೆಯ ಪತಿಗೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದಿದ್ದ. ಹೀಗಾಗಿ ಮಹಿಳೆಯ ಪತಿ ಕಾನ್ಸ್​ಟೇಬಲ್ ಗುರಪ್ಪಗೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಯಾದಗಿರಿ ಜಿಲ್ಲಾ ಡಿಆರ್ ಪೊಲೀಸ್ ಕಾನ್ಸ್​ಟೇಬಲ್ ಗುರಪ್ಪ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಹೀಗಾಗಿ ಎರಡು ಕೈ, ಕಾಲುಗಳನ್ನ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾನೆ.

ಕಾನ್ಸ್​ಟೇಬಲ್ ಗುರಪ್ಪ ಕಳೆದ ಹಲವು ದಿನಗಳಿಂದ ಅನೈತಿಕ ಸಂಬಂಧ ಹೊಂದಿದ್ದನಂತೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಬಳಿಕ ಮಹಿಳೆ ದೂರು ದಾಖಲಿಸಲು ಯತ್ನಿಸಿದ್ದು, ಈ ಘಟನೆ ಯಾದಗಿರಿ ಎಸ್​ಪಿ ಕಚೇರಿಯ ಸ್ವಲ್ಪ ದೂರದಲ್ಲೇ ನಡೆದಿದೆ.

ಕಳವು ಮಾಡಿದ್ದ ಆರೋಪಿಗಳ ಸೆರೆ ಪರಿಚಯಸ್ಥರ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಲ್ಲಾಸ್(29), ರುದ್ರೇಶ್(36) ಬಂಧಿತ ಆರೋಪಿಗಳು. ಪೊಲೀಸರು ಉತ್ತರ ಪ್ರದೇಶದಲ್ಲಿ ಆರೋಪಿಗಳನ್ನ ಬಂಧಿಸಿದ್ದು, ಬಂಧಿತರಿಂದ ₹25 ಲಕ್ಷ, ₹4 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ತಿಂಗಳು 17ಕ್ಕೆ ಕಳ್ಳತನ ಕೃತ್ಯ ನಡೆದಿತ್ತು. ಮನೆಯಲ್ಲಿ ಯಾರು ಇಲ್ಲದ ವೇಳೆ ಆರೋಪಿಗಳು ಈ ಕೃತ್ಯ ಎಸಗಿದ್ದರು. ಬಳಿಕ ಹೊರ ರಾಜ್ಯಕ್ಕೆ ಪರಾರಿಯಾಗಿದ್ದರು. ಖಚಿತ ಮಾಹಿತಿ ಆಧರಿಸಿ ಉತ್ತರ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ

ಮಳೆ ಇಲ್ಲದಿದ್ದರೂ ಮೆಕ್ಕೆಜೋಳ, ಸೂರ್ಯಕಾಂತಿ ಬಂಪರ್ ಫಸಲು; ಸಾವಯವ ಕೃಷಿ ಮಾಡಿ ಸೈ ಎನಿಸಿಕೊಂಡ ರೈತ

ವಿದೇಶಿ ಪ್ರಯಾಣಿಕರಿಗೆ ಆರ್​ಟಿಪಿಸಿಆರ್ ಟೆಸ್ಟ್ ಕಡ್ಡಾಯ, ನೆಗೆಟಿವ್ ವರದಿ ಬಂದರೆ ಮಾತ್ರ ಮನೆಗೆ; ರಾಜ್ಯ ಸರ್ಕಾರ ಆದೇಶ

(A man is has been beaten to police constable for Illicit relationship in Yadgir)

Published On - 10:31 am, Thu, 2 September 21

Follow Us
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!