AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಕಾನ್ಸ್​ಟೇಬಲ್​ಗೆ ಥಳಿತ

ಯಾದಗಿರಿ ಜಿಲ್ಲಾ ಡಿಆರ್ ಪೊಲೀಸ್ ಕಾನ್ಸ್​ಟೇಬಲ್ ಗುರಪ್ಪ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಹೀಗಾಗಿ ಎರಡು ಕೈ, ಕಾಲುಗಳನ್ನ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾನೆ.

ಯಾದಗಿರಿ: ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಕಾನ್ಸ್​ಟೇಬಲ್​ಗೆ ಥಳಿತ
ಪೊಲೀಸ್ ಕಾನ್ಸ್​​ಟೇಬಲ್​ ಕೈ, ಕಾಲುಗಳನ್ನು ಕಟ್ಟಿ ಹೊಡೆದಿದ್ದಾರೆ
TV9 Web
| Edited By: |

Updated on:Sep 02, 2021 | 11:10 AM

Share

ಯಾದಗಿರಿ: ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಕಾನ್ಸ್​ಟೇಬಲ್ (Police Constable) ಆಕೆಯ ಪತಿ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಓರ್ವ ಮಹಿಳೆ ಜೊತೆ ಪೊಲೀಸ್ ಕಾನ್ಸ್​ಟೇಬಲ್ ಅನೈತಿಕ ಸಂಬಂಧ ಹೊಂದಿದ್ದು, ಆಕೆಯ ಪತಿಗೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದಿದ್ದ. ಹೀಗಾಗಿ ಮಹಿಳೆಯ ಪತಿ ಕಾನ್ಸ್​ಟೇಬಲ್ ಗುರಪ್ಪಗೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಯಾದಗಿರಿ ಜಿಲ್ಲಾ ಡಿಆರ್ ಪೊಲೀಸ್ ಕಾನ್ಸ್​ಟೇಬಲ್ ಗುರಪ್ಪ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಹೀಗಾಗಿ ಎರಡು ಕೈ, ಕಾಲುಗಳನ್ನ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾನೆ.

ಕಾನ್ಸ್​ಟೇಬಲ್ ಗುರಪ್ಪ ಕಳೆದ ಹಲವು ದಿನಗಳಿಂದ ಅನೈತಿಕ ಸಂಬಂಧ ಹೊಂದಿದ್ದನಂತೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಬಳಿಕ ಮಹಿಳೆ ದೂರು ದಾಖಲಿಸಲು ಯತ್ನಿಸಿದ್ದು, ಈ ಘಟನೆ ಯಾದಗಿರಿ ಎಸ್​ಪಿ ಕಚೇರಿಯ ಸ್ವಲ್ಪ ದೂರದಲ್ಲೇ ನಡೆದಿದೆ.

ಕಳವು ಮಾಡಿದ್ದ ಆರೋಪಿಗಳ ಸೆರೆ ಪರಿಚಯಸ್ಥರ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಲ್ಲಾಸ್(29), ರುದ್ರೇಶ್(36) ಬಂಧಿತ ಆರೋಪಿಗಳು. ಪೊಲೀಸರು ಉತ್ತರ ಪ್ರದೇಶದಲ್ಲಿ ಆರೋಪಿಗಳನ್ನ ಬಂಧಿಸಿದ್ದು, ಬಂಧಿತರಿಂದ ₹25 ಲಕ್ಷ, ₹4 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ತಿಂಗಳು 17ಕ್ಕೆ ಕಳ್ಳತನ ಕೃತ್ಯ ನಡೆದಿತ್ತು. ಮನೆಯಲ್ಲಿ ಯಾರು ಇಲ್ಲದ ವೇಳೆ ಆರೋಪಿಗಳು ಈ ಕೃತ್ಯ ಎಸಗಿದ್ದರು. ಬಳಿಕ ಹೊರ ರಾಜ್ಯಕ್ಕೆ ಪರಾರಿಯಾಗಿದ್ದರು. ಖಚಿತ ಮಾಹಿತಿ ಆಧರಿಸಿ ಉತ್ತರ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ

ಮಳೆ ಇಲ್ಲದಿದ್ದರೂ ಮೆಕ್ಕೆಜೋಳ, ಸೂರ್ಯಕಾಂತಿ ಬಂಪರ್ ಫಸಲು; ಸಾವಯವ ಕೃಷಿ ಮಾಡಿ ಸೈ ಎನಿಸಿಕೊಂಡ ರೈತ

ವಿದೇಶಿ ಪ್ರಯಾಣಿಕರಿಗೆ ಆರ್​ಟಿಪಿಸಿಆರ್ ಟೆಸ್ಟ್ ಕಡ್ಡಾಯ, ನೆಗೆಟಿವ್ ವರದಿ ಬಂದರೆ ಮಾತ್ರ ಮನೆಗೆ; ರಾಜ್ಯ ಸರ್ಕಾರ ಆದೇಶ

(A man is has been beaten to police constable for Illicit relationship in Yadgir)

Published On - 10:31 am, Thu, 2 September 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್