AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadgiri: ಅಳುತ್ತಿದೆ ಎನ್ನುವ ಕಾರಣಕ್ಕೆ ತನ್ನ 9 ತಿಂಗಳು ಮಗುವನ್ನೇ ಕೊಂದ ಕ್ರೂರಿ ತಂದೆ!

ಕುಡಿದ ಮತ್ತಿನಲ್ಲಿ ತಂದೆಯೊಬ್ಬ ಹೆತ್ತ ಮಗುವನ್ನೇ ಕೊಂದ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ. ಮದ್ಯ ಸೇವನೆ ವೇಳೆ ಮಗು ಅತ್ತಿದ್ದಕ್ಕೆ ಈ ಕೃತ್ಯ ಎಸಗಿದ್ದಾನೆ.

Yadgiri: ಅಳುತ್ತಿದೆ ಎನ್ನುವ ಕಾರಣಕ್ಕೆ ತನ್ನ 9 ತಿಂಗಳು ಮಗುವನ್ನೇ ಕೊಂದ ಕ್ರೂರಿ ತಂದೆ!
ತನ್ನ ಮಗುವನ್ನೇ ಕೊಂದ ಪಾಪಿ ತಂದೆ
TV9 Web
| Edited By: |

Updated on:Dec 01, 2022 | 9:57 PM

Share

ಯಾದಗಿರಿ: ಕಳೆದ ತಿಂಗಳು ಆಂಧ್ರ ಪ್ರದೇಶದಲ್ಲಿ ಮೂರು ತಿಂಗಳು ಮಗು(Son) ಅತ್ತಿದ್ದಕ್ಕೆ ಪಾಪಿ, ಕ್ರೂರಿ ತಂದೆ (Father) ಕೊಂದಿದ್ದ. ಇದೇ ತರಹದ ಮನಕಲಕುವ ಘಟನೆ ಕರ್ನಾಟಕದ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ(Yadagir) ತಾಲೂಕಿನ ಬದ್ದೇಪಲ್ಲಿ ಗ್ರಾಮದಲ್ಲಿ ತಂದೆಯೊಬ್ಬ ಕುಡಿದ ಮತ್ತಿನಲ್ಲಿ ತನ್ನ 9 ತಿಂಗಳ ಮಗಳನ್ನ ಕೊಂದಿದ್ದಾನೆ.

ತಾನು ಮದ್ಯ ಕುಡಿಯುತ್ತಿದ್ದಾಗ ಮಗಳು ಅಳುತ್ತಿದ್ದಕ್ಕೆ ಕೋಪಗೊಂಡಿದ್ದಾನೆ. ಬಳಿಕ ಸಿಟ್ಟಿನಲ್ಲಿ ಮಗಳ ಕುತ್ತಿಗೆಯಲ್ಲಿದ್ದ ದಾರ ಹಿಡಿದು ಮೇಲೆತ್ತಿದ್ದಾನೆ. ಹೀಗಾಗಿ ಹುಸಿರು ಗಟ್ಟಿ ಮಗು ಸಾವನ್ನಪ್ಪಿದೆ. ಪತ್ನಿ ಹಾಗೂ ತಾಯಿ ಕೂಲಿ ಕೆಲಸಕ್ಕೆ ಹೋದಾಗ ನಡೆದ ಘಟನೆ ನಡೆದಿದೆ. ಈ ಕುರಿತು ಸೈದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪ ರಾಮು (30) ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Illicit Relationship ಬೇರೊಬ್ಬನ ಜೊತೆ ಪತ್ನಿ ಅನೈತಿಕ ಸಂಬಂಧ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇಬ್ಬರನ್ನೂ ಕೊಚ್ಚಿ ಕೊಂದ ಪತಿ

ಆಂಧ್ರದಲ್ಲೂ ನಡೆದಿತ್ತು ಇದೇ ತಹರದ ಘಟನೆ

ಪಾಪಿ ತಂದೆ ಮಗು ಅಳುತ್ತಿದ್ದನ್ನು ನೋಡಿ ಕೋಪಗೊಂಡ ಹತ್ಯೆ ಮಾಡಿದ ಘಟನೆ ಆಂಧ್ರಪ್ರದೇಶದ ತಿರುಪತಿಯ ಶ್ರೀಕಾಳಹಸ್ತಿ ಶುಕಬ್ರಹ್ಮ ಆಶ್ರಮದ ಬಳಿಯ ವಾಟರ್ ಹೌಸ್ ಕಾಲೋನಿಯಲ್ಲಿ ನವೆಂಬರ್ 26ರಂದು ನಡೆದಿತ್ತು.

ಅನಿಲ್ ತನ್ನ 3 ತಿಂಗಳ ಮಗುವನ್ನು ಕೊಲೆ ಮಾಡಿದ ಆರೋಪಿ. ಈತನಿಗೆ ಹಾಗೂ ಈತನ ಪತ್ನಿ ಸ್ವಾತಿ ಜಗಳ ನಡೆದಿತ್ತು. ಅದೇ ವೇಳೆ ಮಗುವಿಗೂ ಜ್ವರ ಬಂದಿದ್ದರಿಂದ ಒಂದೇ ಸಮನೆ ಅಳುತ್ತಿತ್ತು. ಇದರಿಂದಾಗಿ ಕೋಪಗೊಂಡ ಅನಿಲ್ ಮಗುವನ್ನು ನೆಲಕ್ಕೆ ಎಸೆದಿದ್ದಾನೆ. ಇದರಿಂದ ಮಗುವಿನ ತಲೆಗೆ ಗಂಭೀರವಾಗಿ ತಲೆಗೆ ಪೆಟ್ಟು ಬಿದ್ದಿತ್ತು. ಕೂಡಲೇ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:55 pm, Thu, 1 December 22

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್