AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಯಾರು ಗೊತ್ತಾ ನಿಮಗೆ, ನನ್ನ ಮುಂದೆ ಮಾತಾಡ್ತೀರಾ; ಎಣ್ಣೆ ಅಮಲಿನಲ್ಲಿ ಅಧಿಕಾರಿಗಳಿಗೆ ಆವಾಜ್ ಹಾಕಿದ ಯುವಕ

ಯಾದಗಿರಿ ಜಿಲ್ಲೆಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಿದೆ. ಆದ್ರೆ ನೈಟ್ ಕರ್ಫ್ಯೂ ಉಲ್ಲಂಘಿಸಿ ಡಾಬಾ ತೆರೆದಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಡಾಬಾ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ಮಾಡಿ ದಂಡ ವಿಧಿಸಲು ಮುಂದಾದ ವೇಳೆ ಯುವಕ ಮತ್ತು ಅಧಿಕಾರಿಗಳ ಜೊತೆ ಗಲಾಟೆಯಾಗಿದೆ.

ನಾನು ಯಾರು ಗೊತ್ತಾ ನಿಮಗೆ, ನನ್ನ ಮುಂದೆ ಮಾತಾಡ್ತೀರಾ; ಎಣ್ಣೆ ಅಮಲಿನಲ್ಲಿ ಅಧಿಕಾರಿಗಳಿಗೆ ಆವಾಜ್ ಹಾಕಿದ ಯುವಕ
ಎಣ್ಣೆ ಅಮಲಿನಲ್ಲಿ ಅಧಿಕಾರಿಗಳಿಗೆ ಆವಾಜ್ ಹಾಕಿದ ಯುವಕ
TV9 Web
| Edited By: |

Updated on: Aug 11, 2021 | 9:06 AM

Share

ಯಾದಗಿರಿ: ಎಣ್ಣೆ ಅಮಲಿನಲ್ಲಿ ಯುವಕನೋರ್ವ ಅಧಿಕಾರಿಗಳಿಗೆ ಆವಾಜ್ ಹಾಕಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ನಿವಾಸಿ ಭೀಮರಡ್ಡಿ ಕುರಕುಂದಿ ಎಂಬ ಯುವಕ ಅಧಿಕಾರಿಗಳಿಗೆ ಆವಾಜ್ ಹಾಕಿದ್ದಾನೆ.

ಯಾದಗಿರಿ ಜಿಲ್ಲೆಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಿದೆ. ಆದ್ರೆ ನೈಟ್ ಕರ್ಫ್ಯೂ ಉಲ್ಲಂಘಿಸಿ ಡಾಬಾ ತೆರೆದಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಡಾಬಾ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ಮಾಡಿ ದಂಡ ವಿಧಿಸಲು ಮುಂದಾದ ವೇಳೆ ಯುವಕ ಮತ್ತು ಅಧಿಕಾರಿಗಳ ಜೊತೆ ಗಲಾಟೆಯಾಗಿದೆ. ಎಸಿ ಪ್ರಶಾಂತ್, ನಗರಸಭೆ ಆಯುಕ್ತ ಬಿಟಿ ನಾಯಕ್‌ ಹಾಗೂ ತಹಶೀಲ್ದಾರ್ ಜೊತೆ‌ ಯುವಕ ಭೀಮರಡ್ಡಿ ಕುರಕುಂದಿ ಕಿರಿಕ್ ಮಾಡಿಕೊಂಡಿದ್ದಾನೆ. ನಾನು ಯಾರು ಗೊತ್ತಾ ನಿಮಗೆ, ನನ್ನ ಮುಂದೆ ಮಾತಾಡ್ತೀರಾ ಅಂತ ಏರು ಧ್ವನಿಯಲ್ಲಿ ಅಧಿಕಾರಿಗಳಿಗೆ ಆವಾಜ್ ಹಾಕಿದ್ದಾರೆ.

kuduka kirik

ಎಣ್ಣೆ ಅಮಲಿನಲ್ಲಿ ಅಧಿಕಾರಿಗಳಿಗೆ ಆವಾಜ್ ಹಾಕಿದ ಯುವಕ

ಇದನ್ನೂ ಓದಿ:ಕೊಪ್ಪಳದಲ್ಲಿ ಎರಡು ಲಾರಿಗಳ ನಡುವೆ ಅಪಘಾತ; ಲಾರಿಗಳ ನಡುವಲ್ಲಿ ಸಿಕ್ಕಿಕೊಂಡ ನಾಲ್ವರು

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!