AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲ್ಲೆಗೆ ಕುಮ್ಮಕ್ಕು ಆರೋಪ: ಪಿಎಸ್​ಐ ಮೇಲೆ FIR ದಾಖಲು

ಯಾದಗಿರಿ: ಹಲ್ಲೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಯಾದಗಿರಿ ಪೊಲೀಸ್​ ಠಾಣೆ PSI ಕೃಷ್ಣ ಸುಬೇದಾರ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. FIR ದಾಖಲಾಗುತ್ತಿದ್ದಂತೆ ಪೊಲಿಸ್ ಠಾಣೆಗೆ ಹಾಜರಾಗದೆ ಪಿಎಸ್ಐ ಕೃಷ್ಣ ಸುಬೇದಾರ್ ತಲೆಮರೆಸಿಕೊಂಡಿದ್ದಾರೆ. ಇದನ್ನೂ ಓದಿ: ಪೈಪ್​ಗೆ ಬೈಕ್ ಡಿಕ್ಕಿ: BSNL ನೌಕರನ ಮೇಲೆ ನಿವೃತ್ತ ಎಸ್​ಪಿ ಕುಟುಂಬಸ್ಥರಿಂದ ಹಲ್ಲೆ ಡಿಸೆಂಬರ್ 27ರಂದು ನಿವೃತ್ತ ಎಸ್​ಪಿ ಅಂಬಣ್ಣ ಚಿಪ್ಪಾರ ಹಾಗು BSNL ಉದ್ಯೋಗಿ ಮಲಕಪ್ಪ ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದಿತ್ತು. ಘಟನೆಗೆ PSI ಕೃಷ್ಣ ಸುಬೇದಾರ್ ಕುಮ್ಮಕ್ಕು […]

ಹಲ್ಲೆಗೆ ಕುಮ್ಮಕ್ಕು ಆರೋಪ: ಪಿಎಸ್​ಐ ಮೇಲೆ FIR ದಾಖಲು
ಸಾಧು ಶ್ರೀನಾಥ್​
|

Updated on: Dec 30, 2019 | 9:50 AM

Share

ಯಾದಗಿರಿ: ಹಲ್ಲೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಯಾದಗಿರಿ ಪೊಲೀಸ್​ ಠಾಣೆ PSI ಕೃಷ್ಣ ಸುಬೇದಾರ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. FIR ದಾಖಲಾಗುತ್ತಿದ್ದಂತೆ ಪೊಲಿಸ್ ಠಾಣೆಗೆ ಹಾಜರಾಗದೆ ಪಿಎಸ್ಐ ಕೃಷ್ಣ ಸುಬೇದಾರ್ ತಲೆಮರೆಸಿಕೊಂಡಿದ್ದಾರೆ.

ಇದನ್ನೂ ಓದಿ: ಪೈಪ್​ಗೆ ಬೈಕ್ ಡಿಕ್ಕಿ: BSNL ನೌಕರನ ಮೇಲೆ ನಿವೃತ್ತ ಎಸ್​ಪಿ ಕುಟುಂಬಸ್ಥರಿಂದ ಹಲ್ಲೆ

ಡಿಸೆಂಬರ್ 27ರಂದು ನಿವೃತ್ತ ಎಸ್​ಪಿ ಅಂಬಣ್ಣ ಚಿಪ್ಪಾರ ಹಾಗು BSNL ಉದ್ಯೋಗಿ ಮಲಕಪ್ಪ ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದಿತ್ತು. ಘಟನೆಗೆ PSI ಕೃಷ್ಣ ಸುಬೇದಾರ್ ಕುಮ್ಮಕ್ಕು ನೀಡಿದ್ದಾರೆ ಅಂತಾ ನಿವೃತ್ತ SP ಅಂಬಣ್ಣ ಚಿಪ್ಪಾರ ಅವರು ದೂರು ನೀಡಿದ್ದರು. ಹೀಗಾಗಿ ಪಿಎಸ್ಐ ಮೇಲೆ ಯಾದಗಿರಿ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ