AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ಸಾಗಿಸುತ್ತಿದ್ದ 6 ಲಕ್ಷ ಮೌಲ್ಯದ 280 ಕ್ವಿಂಟಲ್ ಅಕ್ಕಿ ಜಪ್ತಿ; ಲಾರಿ ಹಾಗೂ ಚಾಲಕ ಅರೆಸ್ಟ್ ಮಾಡಿದ ಗೋಗಿ ಪೊಲೀಸರು

ಗೋಗಿ ಗ್ರಾಮದಿಂದ ಗುಜರಾತ್ಗೆ ಲಾರಿಯಲ್ಲಿ‌ ಅಕ್ಕಿ ಲೋಡ್ ಮಾಡಿಕೊಂಡು ಹೋಗಲಾಗುತ್ತಿತ್ತು. ಖಚಿತ ಮಾಹಿತಿ‌ ಮೇರೆಗೆ ಶಹಾಪುರ‌ ತಾಲೂಕು ಆಹಾರ‌ ಇಲಾಖೆ ಅಧಿಕಾರಿಗಳು ಹಾಗೂ ಗೋಗಿ ಠಾಣೆಯ ಪೊಲೀಸರು ದಾಳಿ ಮಾಡಿ ಅಕ್ಕಿಯನ್ನ ಜಪ್ತಿ ಮಾಡಿದ್ದಾರೆ.

ಅಕ್ರಮವಾಗಿ ಸಾಗಿಸುತ್ತಿದ್ದ 6 ಲಕ್ಷ ಮೌಲ್ಯದ 280 ಕ್ವಿಂಟಲ್ ಅಕ್ಕಿ ಜಪ್ತಿ; ಲಾರಿ ಹಾಗೂ ಚಾಲಕ ಅರೆಸ್ಟ್  ಮಾಡಿದ ಗೋಗಿ ಪೊಲೀಸರು
ಅಕ್ರಮವಾಗಿ ಸಾಗಿಸುತ್ತಿದ್ದ 6 ಲಕ್ಷ ಮೌಲ್ಯದ 280 ಕ್ವಿಂಟಲ್ ಅಕ್ಕಿ ಜಪ್ತಿ; ಲಾರಿ ಹಾಗೂ ಚಾಲಕ ಅರೆಸ್ಟ್ ಮಾಡಿದ ಗೋಗಿ ಪೊಲೀಸರು
Follow us
TV9 Web
| Updated By: ಆಯೇಷಾ ಬಾನು

Updated on: Feb 25, 2022 | 2:55 PM

ಯಾದಗಿರಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಚಾಲಕ ಸೇರಿ ಅಕ್ಕಿಯನ್ನ ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದಲ್ಲಿ ನಡೆದಿದೆ. ಗೋಗಿ ಗ್ರಾಮದಿಂದ ಗುಜರಾತ್ಗೆ ಲಾರಿಯಲ್ಲಿ‌ ಅಕ್ಕಿ ಲೋಡ್ ಮಾಡಿಕೊಂಡು ಹೋಗಲಾಗುತ್ತಿತ್ತು. ಖಚಿತ ಮಾಹಿತಿ‌ ಮೇರೆಗೆ ಶಹಾಪುರ‌ ತಾಲೂಕು ಆಹಾರ‌ ಇಲಾಖೆ ಅಧಿಕಾರಿಗಳು ಹಾಗೂ ಗೋಗಿ ಠಾಣೆಯ ಪೊಲೀಸರು ದಾಳಿ ಮಾಡಿ ಅಕ್ಕಿಯನ್ನ ಜಪ್ತಿ ಮಾಡಿದ್ದಾರೆ.

ಇನ್ನು ಗೋಗಿ ಗ್ರಾಮದ ಮಹ್ಮದ ಬಷೀರ್ ಎಂಬುವರ ಶಡ್ನಲ್ಲಿ ಅಕ್ಕಿಯನ್ನ ಸಂಗ್ರಹಿಸಲಾಗಿತ್ತು. ಜನ ರೇಷನ್ ಅಂಗಡಿಯಿಂದ ಅಕ್ಕಿ ಪಡೆದ ಬಳಿಕ ದಂದೆಕೋರರು ಊರು ಊರು ಸುತ್ತಿ ಕಡಿಮೆ ಬೆಲೆಗೆ ಅಕ್ಕಿಯನ್ನ ಜನರಿಂದ ಖರೀದಿ ಮಾಡಿದ್ದಾರೆ. ಸುಮಾರು 6 ಲಕ್ಷ ಮೌಲ್ಯದ 280 ಕ್ವಿಂಟಲ್ ಅಕ್ಕಿಯನ್ನ ಕಡಿಮೆ ಬೆಲೆಗೆ ಖರೀದಿ ಮಾಡಿ ಗುಜರಾತ್ಗೆ ಸಾಗಿಸಲಾಗುತ್ತಿತ್ತು. ಇನ್ನು ಇಂಹತ ಘಟನೆ ಇದೆ‌ ಮೊದಲ ಬಾರಿ ನಡೆದಿಲ್ಲ ಬದಲಿಗೆ ಕಳೆದ ವಾರವಷ್ಟೇ ಸುಮಾರು 250 ಕ್ವಿಟಂಲ್ ಅಕ್ಕಿಯನ್ನ ಇದೆ ಗೋಗಿ ಠಾಣೆಯ ಪೊಲೀಸರು ಜಪ್ತಿ‌ ಮಾಡಿದ್ರು. ಜಿಲ್ಲೆಯ ಗುರುಮಠಕಲ್‌ ನಿಂದ ಗುಜರಾತ್ಗೆ ಲಾರಿಯಲ್ಲಿ ಸಾಗಿಸುವಾಗ ಗೋಗಿ ಪೊಲೀಸರು ಜಪ್ತಿ ಮಾಡಿದ್ರು. ಆದ್ರೆ ನಿರಂತರವಾಗಿ ಪಡಿತರ ಅಕ್ಕಿ ಸಾಗಾಟದ ಪ್ರಕರಣಗಳು ಬೆಳಕಿಗೆ ಬರ್ತಾಯಿದ್ರು ಅಧಿಕಾರಿಗಳು ಕಠಿಣ ಕ್ರಮಕ್ಕೆ‌ ಮುಂದಾಗುತ್ತಿಲ್ಲ. ಇನ್ನು ಈ ಅಕ್ರಮವಾಗಿ ಅಕ್ಕಿ‌ ಸಾಗಿಸುವ ದಂದೆಕೋರರ ಜೊತೆ ಅಧಿಕಾರಿಗಳು ಸಹ ಶಾಮಿಲಾಗಿದ್ದಾರೆ ಎನ್ನುವ ಮಾತುಗಳು ಕೇಳಿ ಬರ್ತಾಯಿವೆ.

280 quintals rice seized

ಅಕ್ರಮವಾಗಿ ಸಾಗಿಸುತ್ತಿದ್ದ 6 ಲಕ್ಷ ಮೌಲ್ಯದ 280 ಕ್ವಿಂಟಲ್ ಅಕ್ಕಿ ಜಪ್ತಿ; ಲಾರಿ ಹಾಗೂ ಚಾಲಕ ಅರೆಸ್ಟ್ ಮಾಡಿದ ಗೋಗಿ ಪೊಲೀಸರು

ಇದನ್ನೂ ಓದಿ: ರಾಯನ್​ ಸರ್ಜಾಗೆ ಮಾತು ಕಲಿಸಿದ ಮೇಘನಾ ರಾಜ್​; ಇಲ್ಲಿದೆ ವಿಡಿಯೋ

ಮೃತ ಹರ್ಷ ಮೊಬೈಲ್ ಫೋನ್ ಪತ್ತೆಯಾಗಿಲ್ಲ, 10 ಆರೋಪಿಗಳ ಬಂಧನ; ಶಿವಮೊಗದಲ್ಲಿ ಎಸ್​ಪಿ ಮಾಹಿತಿ

ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್