AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2022-23 ಸಾಲಿನಲ್ಲಿ ರಾಜ್ಯದಲ್ಲಿ 8805, ಬಳ್ಳಾರಿ ಜಿಲ್ಲೆ ಒಂದರಲ್ಲೇ 615 ಶಿಶುಗಳ ಸಾವು

2022-23ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 614 ಶಿಶುಗಳು ಮೃತಪಟ್ಟಿವೆ. ಅತಿಸಾರ, ತೀವ್ರ ಉಸಿರಾಟ ತೊಂದರೆ, ಅಪೌಷ್ಟಿಕತೆ, ಅವಧಿ ಪೂರ್ವ ಮಕ್ಕಳ ಜನನ, ಮನೆಯಲ್ಲಿ ಹೆರಿಗೆ ಸೇರಿದಂತೆ ಇತರೆ ಕಾರಣಗಳಿಂದ ಶಿಶುಗಳು ಮೃತಪಟ್ಟಿವೆ ಎಂದು ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

2022-23 ಸಾಲಿನಲ್ಲಿ ರಾಜ್ಯದಲ್ಲಿ 8805, ಬಳ್ಳಾರಿ ಜಿಲ್ಲೆ ಒಂದರಲ್ಲೇ 615 ಶಿಶುಗಳ ಸಾವು
ಸಾಂದರ್ಭಿಕ ಚಿತ್ರ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: |

Updated on:Feb 14, 2024 | 1:44 PM

Share

ಬಳ್ಳಾರಿ, ಫೆಬ್ರವರಿ 14: 2022-23ನೇ ಸಾಲಿನಲ್ಲಿ ಬಳ್ಳಾರಿ (Ballari) ಜಿಲ್ಲೆಯಲ್ಲಿ 614 ಶಿಶುಗಳು (Baby) ಮೃತಪಟ್ಟಿವೆ. ಅತಿಸಾರ, ತೀವ್ರ ಉಸಿರಾಟ ತೊಂದರೆ, ಅಪೌಷ್ಟಿಕತೆ, ಅವಧಿ ಪೂರ್ವ ಮಕ್ಕಳ ಜನನ, ಮನೆಯಲ್ಲಿ ಹೆರಿಗೆ ಸೇರಿದಂತೆ ಇತರೆ ಕಾರಣಗಳಿಂದ ಶಿಶುಗಳು ಮೃತಪಟ್ಟಿವೆ ಎಂದು ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನು ಶಿಶುಗಳ ಸಾವಿನ ಪ್ರಮಾಣ‌ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ಇನ್ನು ಶಿಶುಗಳ ಸಾವಿಗೆ ತಾಯಂದಿರ ಆರೈಕೆಯಲ್ಲಿನ ವ್ಯತ್ಯಾಸವೂ ಒಂದು ಕಾರಣವಾಗಿದೆ. ಹಾಗೆ ಮಾತೃ ಪೂರ್ಣ ಯೋಜನೆ, ಮಾತೃವಂದನಾ, ಪೌಷ್ಟಿಕ ಆಹಾರ ವಿತರಣೆ ಇತರೆ ಯೋಜನೆಗಳು ಜಿಲ್ಲೆಯಲ್ಲಿ ವಿಫಲವಾಗಿವೆ ಎಂಬ ಆರೋಪ ಕೇಳಿಬಂದಿದೆ. ಇನ್ನು ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸರಿಯಾದ ಹೆರಿಗೆ ವ್ಯವಸ್ಥೆ ಇಲ್ಲ ಎಂಬ ಆರೋಪವಿದೆ.

ರಾಜ್ಯದಲ್ಲಿನ ಶಿಶುಗಳ ಸಾವಿನ ಸಂಖ್ಯೆ

2022-23ರಲ್ಲಿ ರಾಜ್ಯದಲ್ಲಿ 8805 ಶಿಶುಗಳು ಮೃತಪಟ್ಟಿವೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 1371, ಮೈಸೂರು ಜಿಲ್ಲೆಯಲ್ಲಿ 669, ರಾಯಚೂರ ಜಿಲ್ಲೆಯಲ್ಲಿ 633, ಬಳ್ಳಾರಿ ಜಿಲ್ಲೆಯಲ್ಲಿ 614 ಶಿಶುಗಳು ಮೃತಪಟ್ಟಿವೆ.

ಶಿಶುಗಳ ಸಾವಿನ ಪ್ರಮಾಣ ತಗ್ಗಿಸಲು ಜಿಲ್ಲಾಡಳಿತ ಮುಂದಾಗಿದೆ. ಅಂಗನವಾಡಿ, ಆಶಾ ಕಾರ್ಯಕರ್ತರ ಮೂಲಕ ತಾಯಂದಿರಿಗೆ ತಲುಪಬೇಕಾದ ಪ್ರೋಟೀನ್‌ಗಳನ್ನ ಮುಟ್ಟಿಸಲು ಕ್ರಮ ಕೈಗೊಳ್ಳುತ್ತವೆ. ಒಂದು ವೇಳೆ ಯೋಜನೆಗಳು ತಲುಪುವಲ್ಲಿ ವಿಫಲವಾಗಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:44 pm, Wed, 14 February 24

Follow Us
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ