AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮೂಹಿಕವಾಗಿ ಆಂಜನೇಯ ದೇವಸ್ಥಾನಕ್ಕೆ ಪ್ರವೇಶ ಮಾಡಿದ ದಲಿತರು; ಈ ಬಗ್ಗೆ ಬಾಲ ಬಿಚ್ಚಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ಕೊಟ್ಟ ಶಾಸಕ ರಾಜುಗೌಡ

ಕಳೆದ ನಾಲ್ಕು ಐದು ದಿನಗಳ ಹಿಂದೆ ನೂರಾರು ಪೊಲೀಸರ ಭದ್ರತೆಯಲ್ಲಿ ಐದು ಮಂದಿ ಮಹಿಳೆಯರು ದೇಗುಲ ಪ್ರವೇಶ ಮಾಡಿದ್ರು. ಹೂವಿನಹಳ್ಳಿ ಗ್ರಾಮದಿಂದ ನಡೆದುಕೊಂಡು ಬಂದು ಅಂಬಲಿಹಾಳ್ ಆಂಜನೇಯ ದರ್ಶನ ಪಡೆದಿದ್ರು. ಶಾಸಕ ರಾಜುಗೌಡ ಧೈರ್ಯ ಹೇಳಿದ ಬಳಿಕ ಸಾಮೂಹಿಕವಾಗಿ ದೇಗುಲ ಪ್ರವೇಶ ಮಾಡಿದ್ದಾರೆ.

ಸಾಮೂಹಿಕವಾಗಿ ಆಂಜನೇಯ ದೇವಸ್ಥಾನಕ್ಕೆ ಪ್ರವೇಶ ಮಾಡಿದ ದಲಿತರು; ಈ ಬಗ್ಗೆ ಬಾಲ ಬಿಚ್ಚಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ಕೊಟ್ಟ ಶಾಸಕ ರಾಜುಗೌಡ
ಸಾಮೂಹಿಕವಾಗಿ ಆಂಜನೇಯ ದೇವಸ್ಥಾನಕ್ಕೆ ಪ್ರವೇಶ ಮಾಡಿದ ದಲಿತರು
Follow us
TV9 Web
| Updated By: ಆಯೇಷಾ ಬಾನು

Updated on:Jun 01, 2022 | 5:31 PM

ಯಾದಗಿರಿ: ಅಂಬಲಿಹಾಳ್ ಗ್ರಾಮದಲ್ಲಿ ಆಂಜನೇಯ ದೇವಸ್ಥಾನಕ್ಕೆ ದಲಿತರ ಪ್ರವೇಶ ಪ್ರಕರಣಕ್ಕೆ ಸಂಬಂಧಿಸಿ ಅಂದು ಐದು ಜನ ಇಂದು ಸಾಮೂಹಿಕವಾಗಿ ದಲಿತರು ದೇಗುಲ ಪ್ರವೇಶ ಮಾಡಿದ್ದಾರೆ. ಇಡೀ ದಲಿತ ಸಮೂದಾಯದ ಮಹಿಳೆಯರು ಪುರುಷರು ಸೇರಿ ನೂರಕ್ಕೂ ಅಧಿಕ ಜನರು ದೇಗುಲ ಪ್ರವೇಶ ಮಾಡಿದ್ದಾರೆ.

ಕಳೆದ ನಾಲ್ಕು ಐದು ದಿನಗಳ ಹಿಂದೆ ನೂರಾರು ಪೊಲೀಸರ ಭದ್ರತೆಯಲ್ಲಿ ಐದು ಮಂದಿ ಮಹಿಳೆಯರು ದೇಗುಲ ಪ್ರವೇಶ ಮಾಡಿದ್ರು. ಹೂವಿನಹಳ್ಳಿ ಗ್ರಾಮದಿಂದ ನಡೆದುಕೊಂಡು ಬಂದು ಅಂಬಲಿಹಾಳ್ ಆಂಜನೇಯ ದರ್ಶನ ಪಡೆದಿದ್ರು. ಶಾಸಕ ರಾಜುಗೌಡ ಧೈರ್ಯ ಹೇಳಿದ ಬಳಿಕ ಸಾಮೂಹಿಕವಾಗಿ ದೇಗುಲ ಪ್ರವೇಶ ಮಾಡಿದ್ದಾರೆ. ಎರಡು ಗ್ರಾಮದಲ್ಲಿ ಶಾಂತಿ ಸಭೆ ಮಾಡಿ ಯಾದಗಿರಿ ಜಿಲ್ಲೆಯ ಸುರಪುರದ ಬಿಜೆಪಿ ಶಾಸಕ ರಾಜುಗೌಡ ಧೈರ್ಯ ಹೇಳಿದ್ದರು. ಇದನ್ನೂ ಓದಿ: ಪಿಎಸ್​​ಐ ನೇಮಕಾತಿ ಅಕ್ರಮ: ಬ್ಲೂಟೂತ್ ಸರಬರಾಜು ಮಾಡ್ತಿದ್ದ ರುದ್ರಗೌಡ ಪಾಟೀಲ್​ನ ಮತ್ತಿಬ್ಬರು ಆಪ್ತರು ಅರೆಸ್ಟ್

ಇನ್ನು ಯಾದಗಿರಿ ಜಿಲ್ಲೆ ಸುರಪುರದ ಹೂವಿನಳ್ಳಿಯಲ್ಲಿ ಶಾಸಕ ರಾಜುಗೌಡ ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ. ಹೂವಿನಹಳ್ಳಿ ಗ್ರಾಮದ ದಲಿತರು ಭಯಭೀತರಾಗಿದ್ದರು. ಮೇ 28 ರಂದು ಪೋಲಿಸರ ಭದ್ರತೆಯಲ್ಲಿ ದಲಿತರ ದೇವಸ್ಥಾನ ಪ್ರವೇಶ ನಡೆದ ಘಟನೆಯಿಂದ ಆಘಾತವಾಗಿದೆ. ಅಂಬಲಿಹಾಳ್ ಗ್ರಾಮಸ್ಥರ ಜೊತೆ ಸಭೆ ನಡೆಸಿ ಮನವೊಲಿಸುವ ಕಾರ್ಯ ಮಾಡಿದ್ದೇನೆ. ಅಂಬಲಿಹಾಳ್ ಮತ್ತು ಹೂವಿನಳ್ಳಿ ಗ್ರಾಮಸ್ಥರ ಜೊತೆ ಸಭೆ ನಡೆಸಿ ಧೈರ್ಯ ತುಂಬಿದ್ದೇನೆ. ಮುಂದೆ ಯಾರಾದ್ರು ಬಾಲ ಬಿಚ್ಚಿದ್ರೆ ಅವರು ಅನುಭವಿಸ್ತಾರೆ ಎಂದು ಪರೋಕ್ಷವಾಗಿ ಸವರ್ಣೀಯರನ್ನ ಶಾಸಕ ರಾಜುಗೌಡ ವಾರ್ನ್ ಮಾಡಿದ್ದಾರೆ. ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಂತವರನ್ನು ಕೃಷ್ಣಾಜನ್ಮ ಸ್ಥಳಕ್ಕೆ ಕಳಸಿಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಏನೇ ಇದ್ರು ಎರಡು ಊರು ಒಂದಾಗಿ, ಜಾತಿ, ಭೇದ ಭಾವವಿಲ್ಲದೇ ನಡೆಯಬೇಕು ಎಂದರು. ಇದನ್ನೂ ಓದಿ: ‘ರಾಷ್ಟ್ರಭಾಷೆ ಕುರಿತ ಚರ್ಚೆ ಪ್ರಧಾನಿ ಮಾತಿನೊಂದಿಗೆ ಮುಕ್ತಾಯವಾಗಿರುವುದು ಸಂತಸ ತಂದಿದೆ’: ಸುದೀಪ್​

Published On - 5:31 pm, Wed, 1 June 22

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್